Spread the loveಹುಬ್ಬಳ್ಳಿ : ನಗರದ ದೇಶಪಾಂಡೆ ನಗರದ ಗುಜರಾತ್ ಭವನದಲ್ಲಿ ಆಯೋಜಿಸಿರುವ ‘ಸಿಲ್ಕ್ ಇಂಡಿಯಾ’ ರೇಷ್ಮೆ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಇಂದು ಚಾಲನೆ ಕಾಂಗ್ರೆಸ್ ಮುಖಂಡೆ ದೇವಿಕಾ ಯೋಗನಂದ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ರೇಷ್ಮೆಗೆ ಹೆಚ್ಚಿನ ಬೇಡಿಕೆ ಇದ್ದು, ಚೀನಾ ರೇಷ್ಮೆಗೆ ಭಾರತದ ರೇಷ್ಮೆ ಪ್ರತಿರೋಧ ನೀಡುವ ಸಾಮರ್ಥ್ಯ ಹೊಂದಿದೆ. ಈಗ ಎಲ್ಲೆಡೆ ಭಾರತದ ರೇಷ್ಮೆ ಪ್ರಖ್ಯಾತಗೊಳ್ಳುತ್ತಿದೆ. ಇಲ್ಲಿ ಬೇರೆ, …
Read More »ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡದಿದ್ದರೆ ಅ1 ರಿಂದ ಹೋರಾಟದ ಗಡವು
Spread the loveಹುಬ್ಬಳ್ಳಿ : ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಸಪ್ಟೆಂಬರ್ 15 ರೊಳಗೆ ಪ್ರವರ್ಗ 2ಎ ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಹಾಗೂ ಆಗಿನ ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಯಿ ಕಳೆದ ಅಧಿವೇಶನದಲ್ಲಿಯೇ ಭರವಸೆ ನೀಡಿದ್ದರು. ಇದೀಗ ಬಸವರಾಜ ಬೊಮ್ಮಾಯಿ ನೂತನ ಮುಖ್ಯಮಂತ್ರಿ ಆಗಿದ್ದು, ಕೂಡಲೇ ಸಮುದಾಯಕ್ಕೆ 2ಎ ಮೀಸಲಾತಿಗೆ ಶಿಫಾರಸು ಮಾಡಬೇಕೆಂದು ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು. ನಗರದ ಖಾಸಗಿ …
Read More »ಬೊಮ್ಮಾಯಿ ಬಿಎಸ್ ವೈ ರಬ್ಬರ್ ಸ್ಟಾಂಪ್ ಆಗಲ್ಲ: ಬಸನಗೌಡ ಪಾಟೀಲ್ ಯತ್ನಾಳ
Spread the loveಹುಬ್ಬಳ್ಳಿ : ಯತ್ನಾಳಗೆ ಅನ್ಯಾಯ ಆದ ಬಗ್ಗೆ ಸ್ವಾಮೀಜಿ ಗಳು ಹೇಳಿಕೆ ಕೊಟ್ಟಿದ್ದಾರೆ. ನಾನು ಕಾಡಿಬೇಡಿ. ಟೈಯರ್ ಸುಟ್ಟು ಮಂತ್ರಿ ಆಗುವ ವ್ಯಕ್ತಿ ಅಲ್ಲ ಎಂದಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ನಮ್ಮ ಬೇಡಿಕೆ ಸಿಎಂ ಬದಲಾವಣೆ ಆಗಬೇಕು ಅಂತಾ ಇತ್ತು, ಈಗ ನಾಯಕತ್ವ ಬದಲಾವಣೆ ಆಗಿದೆ. ನೋಡರೀ ಒಬ್ಬ ನಾಯಕ ತನ್ನ ಚಾಪು ಇಟ್ಟುಕೊಳ್ಳಬೇಕು. ಬೊಮ್ಮಾಯಿ ಬಿಎಸ್ ವೈ …
Read More »ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ದುಂಡು ಮೇಜಿನ ಸಭೆ
Spread the loveಹುಬ್ಬಳ್ಳಿ : ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಗಾಗಿ ಹಾಗೂ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ ರಾಜ್ಯ ಅಭಿಯಾನ ಕುರಿತು ಕೂಡಲಸಂಗಮದ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ದುಂಡು ಮೇಜಿನ ಸಭೆಯನ್ನು ಹಮ್ಮಿಕೊಳ್ಳಲಾಯಿತು. ಹೌದು.. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಪಾದಯಾತ್ರೆ ಮೂಲಕ ಹೋರಾಟ ಆರಂಭಿಸಿದ್ದ ಸ್ವಾಮೀಜಿಯವರು ಈಗ ಸಚಿವ ಸಿ.ಸಿ.ಪಾಟೀಲ ಉಪಸ್ಥಿತಿಯಲ್ಲಿ ದುಂಡು ಮೇಜಿನ ಸಭೆಯನ್ನು ಆಯೋಜನೆ ಮಾಡಿದ್ದು, ಸಾಕಷ್ಟು ಕುತೂಹಲಕ್ಕೆ …
Read More »