Spread the loveಹುಬ್ಬಳ್ಳಿ: ಹೋರಾಟಗಾರರು ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ. ಈಗ ನಮ್ಮ ಸಮಯ ಕೋವಿಡ್-19 ನಿಂದ ಸ್ವಾತಂತ್ರ್ಯರಾಗಬೇಕಾಗಿದೆ ಎಂಬ ಸಂದೇಶ ಇಟ್ಟುಕೊಂಡು ರಕ್ಷಾ ಫೌಂಡೇಶನ್ ಯುವಕರು 75 ನೇ ಸ್ವಾತಂತ್ರ್ಯ ದಿನವನ್ನು ವಿಶಿಷ್ಟವಾಗಿ ಆಚರಣೆ ಮಾಡಿದರು. ಕೊರೋನಾ ಹಲ್ಮೆಟ್ ಧರಿಸಿ ಧಾರವಾಡದಿಂದ ಹುಬ್ಬಳ್ಳಿ ವರೆಗೂ ಬೈಕ್ ರ್ಯಾಲಿ ಮಾಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು. ನಗರದ ಚೆನ್ನಮ್ಮ ವೃತ್ತದಲ್ಲಿ ಈ ಯುವಕರಿಗೆ ಪಾಲಿಕೆ ಮಾರ್ಷಲ್ ಗಳು ಸಾಥ …
Read More »ಕೃಷ್ಣ ನಗರ ಯುವಕ ಮಂಡಳ್ ವತಿಯಿಂದ ಸರಳವಾಗಿ ಸ್ವಾತಂತ್ರ್ಯ ದಿನ ಆಚರಣೆ
Spread the loveಹುಬ್ಬಳ್ಳಿ ದೇಶಪಾಂಡೆ ನಗರ ಕೃಷ್ಣ ನಗರದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಶರೀಫ್ ಮುಲ್ಲಾ , ರವಿ ನಿರವಾಣಿ , ಇಮ್ತಿಯಾಜ್ ಮುಲ್ಲಾ, ಸೈಫ್ ಮುಲ್ಲಾ, ರಿತೇಶ್ ಮಲ್ಲಾರಿಯವರ, ಹಾಗೂ ನಗರದ ಗುರುಹಿರಿಯರು ಹಾಗೂ ಮಹಿಳೆಯರು, ಯುವಕರು ಭಾಗಿಯಾಗಿದ್ದರು.
Read More »ಹುಬ್ಬಳ್ಳಿ ನೆಹರು ಮೈದಾನದಲ್ಲಿ 75ನೇ ಸ್ವತಂತ್ರ ದಿನಾಚರಣೆ ಆಚರಣೆ
Spread the loveಹುಬ್ಬಳ್ಳಿ : ಹುಬ್ಬಳ್ಳಿ ನೆಹರು ಮೈದಾನದಲ್ಲಿ ತಾಲೂಕು ಆಡಳಿತ ವತಿಯಿಂದ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ಮಹೋತ್ಸವ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ನಗರ ತಹಶಿಲ್ದಾರ ಹಾಗೂ ತಾಲೂಕು ದಂಡಾಧಿಕಾರಿ ಶಶಿಧರ ಮಾಡ್ಯಾಳ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕರಾದ ಜಗದೀಶ್ ಶೆಟ್ಟರ್ ,ಶಾಸಕರಾದ ಅಬ್ಬಯ್ಯ ಪ್ರಸಾದ್, ಪ್ರದೀಪ್ ಶೆಟ್ಟರ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
Read More »ಖಾತೆ ಹಂಚಿಕೆ ವಿಚಾರದಲ್ಲಿ ಸಮಾಧಾನ ಅಸಮಾಧಾನ ಸಹಜ- ಮಾಜಿ ಸಿಎಂ ಜಗದೀಶ್ ಶೆಟ್ಟರ
Spread the loveಹುಬ್ಬಳ್ಳಿ : ಖಾತೆ ಹಂಚಿಕೆ ವಿಚಾರದಲ್ಲಿ ಸಚಿವರುಗಳಲ್ಲಿ ಸಮಾಧಾನ, ಅಸಮಾಧಾನ ಉಂಟಾಗುವುದು ಸಹಜ ಪ್ರಕ್ರಿಯೆಯಾಗಿದೆ. ಸಚಿವ ಆನಂದ ಸಿಂಗ್ ಅಸಮಾಧಾನ ಬಗ್ಗೆ ನಮ್ಮಗೆ ಹೆಚ್ಚಿನ ಮಾಹಿತಿ ಇಲ್ಲ. ಹಾಗೇನಾದರೂ ಅವರು ಖಾತೆ ಬಗ್ಗೆ ಅಸಮಾಧಾ ಹೊಂದಿದ್ದರೆ ಅದನ್ನು ಮುಖ್ಯಮಂತ್ರಿಗಳು ಸಿರಿ ಮಾಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ ಹೇಳಿದರು. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ 75 ನೇ ಸ್ವಾತಂತ್ರೋತ್ಸ್ವ ಧ್ವಜಾರೋಹಣ ಕಾರ್ಯಕ್ರಮದ ಬಳಿಕ ಮಾಧ್ಯಮದವರೊಂದಿಗೆ …
Read More »
Hubli News Latest Kannada News