Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 148)

ಹುಬ್ಬಳ್ಳಿ , ಧಾರವಾಡ

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು ಸಿಗಲೇಂದು ವಿಶೇಷ ಪೂಜೆ ಸಲ್ಲಿಸಿದ ಕಾರ್ಯಕರ್ತರು

Spread the loveಹುಬ್ಬಳ್ಳಿ : ಜಿಲ್ಲಾ ಪಂಚಾಯತ್ ಸದಸ್ಯ ಯೋಗಿಶಗೌಡ ಹತ್ಯೆ ಪ್ರಕರಣದಲ್ಲಿ ಬಂಧಿತವಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಜಾಮೀನು ಸಿಗಲೇಂದು ಕುಸುಗಲ್ ಗ್ರಾಮದ ಮಾರುತಿ ನಗರದ ಬಳಿ ಇರುವ ರೈಮನಶಾವಲಿ ದರ್ಗಾದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಹೌದ,, ಜಿಲ್ಲಾ ಪಂಚಾಯತ್ ಸದಸ್ಯ ಯೋಗಿಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಆದಷ್ಟು ಬೇಗ ಅವರಿಗೆ …

Read More »

ಪಂಚಮಸಾಲಿ ಸಮಾಜ‌ ಮೀಸಲಾತಿ ನೀಡುವ ಅಧಿಕಾರಕ್ಕೆ ರಾಜ್ಯ ಸರ್ಕಾರಕ್ಕೆ ನೀಡಿದ್ದು ಸ್ವಾಗತಾರ್ಹ

Spread the loveಹುಬ್ಬಳ್ಳಿ – ಪ್ರವರ್ಗ 2ಎ ಮೀಸಲಾತಿ ನೀಡಬೇಕೆಂಬ ಲಿಂಗಾಯತ ಪಂಚಮಸಾಲಿ ಸಮುದಾಯದ ಬೇಡಿಕೆಗೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡಿದ್ದು ಸ್ವಾಗತಾರ್ಹವಾಗಿದೆ‌. ಈ ಕುರಿತು ಸಮಾಜದ ಸಚಿವರು ,ಶಾಸಕರು ಹಾಗೂ ಮುಖಂಡರು ಸರ್ಕಾರದ ಮೇಲೆ ಒತ್ತಡ ತರಲು ಮುಂದಾಗಬೇಕು ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿದ್ದು, ಈಗಾಗಲೇ ‘ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ …

Read More »

ರೈಲ್ವೆ ಹಳಿಯಲ್ಲಿ ಛಿದ್ರಗೊಂಡಿರುವ ಅಪರಿಚಿತ ವ್ಯಕ್ತಿಯ ದೇಹ

Spread the loveಹುಬ್ಬಳ್ಳಿ : ರೈಲ್ವೆ ಹಳಿಯಲ್ಲಿ ಛಿದ್ರಗೊಂಡಿರುವ ಮೃತ ದೇಹವೊಂದು ಪತ್ತೆಯಾಗಿರುವ ಘಟನೆ, ನಗರದ ದೇಶಪಾಂಡೆ ನಗರದ ಕೃಷ್ಣ ಕಲ್ಯಾಣ ಮಂಟಪದ ಹತ್ತಿರ ನಡೆದಿದೆ. ಸುಮಾರು 25 ವರ್ಷದೊಳಗಿನ ಮೃತದೇಹ ಎಂದು ಗುರುತಿಸಲಾಗಿದ್ದು, ದೇಹದಿಂದ ರುಂಡ ಒಂದು ಕಡೆ ಕಾಲು ಒಂದು ಕಡೆ ಬೇರ್ಪಟ್ಟ ಸ್ಥಿತಿಯಲ್ಲಿ ಕಂಡು ಬಂದಿದ್ದರಿಂದ ಯಾರು ಎಂದು ಗುರುತಿಸಲು ಆಗುತ್ತಿಲ್ಲ. ಈ ಸ್ಥಿತಿ ನೋಡಿದರೆ ಇದು ಸಹಜವಾಗಿ ರೈಲಿನಡಿಗೆ ಸಿಲುಕಿ ಮೃತಪಟ್ಟಿದೆಯೇ ಅಥವಾ ಅತ್ಮಹತ್ಯೆಯೇ …

Read More »

ದಲಿತ ಮತ್ತು ಆದಿವಾಸಿಗಳ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ತಡೆಯುವಲ್ಲಿ ನರೇಂದ್ರ ಮೋದಿ ವಿಫಲ : ಕೈ ಮುಖಂಡ ಎಫ್ ಹೆಚ್ ಜಕ್ಕಪ್ಪನವರ

Spread the loveಹುಬ್ಬಳ್ಳಿ : ಕೇಂದ್ರದಲ್ಲಿ ಮತ್ತು ಹಲವಾರು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ದಲಿತ ಮತ್ತು ಆದಿವಾಸಿಗಳ ಮೇಲೆ ದೌರ್ಜನ್ಯ ಹೆಚ್ಚಾಗಿವೆ. ದಲಿತ ಮತ್ತು ಆದಿವಾಸಿಗಳ ಮಹಿಳೆಯರ ಮೇಲೆ ನಡೆಯುತ್ತಿರು ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ಸಮುದಾಯದಲ್ಲಿ ಜನರಲ್ಲಿ ಆತಂಕ ಸೃಷ್ಟಿಸುತ್ತಿವೆ. ಪ್ರಧಾನಿಗಳು ದೇಶದಲ್ಲಿ ಈ ದೌರ್ಜನ್ಯ ತಡೆಯುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಎಫ್ ಹೆಚ್ ಜಕ್ಕಪ್ಪನವರ ಹೇಳಿದರು. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

Read More »
[the_ad id="389"]