Spread the loveಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಇಚ್ಚಿಸುವ ಟಿಕೆಟ್ ಆಕಾಂಕ್ಷಿಗಳು, ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಮಹಾನಗರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯಕ್ಕೆ ಬಂದು, ಪಕ್ಷದ ಅರ್ಜಿ ಫಾರ್ಮ ತೆಗೆದುಕೊಂಡು ದಿನಾಂಕ: 15-08-2021 ರ ಸಂಜೆ 5-00 ಗಂಟೆಯ ಒಳಗಾಗಿ ತುಂಬಿದ ಅರ್ಜಿಯ ಜತೆ, ಕೆಪಿಸಿಸಿ ವತಿಯಿಂದ ನಿರ್ಧರಿಸಲಾಗಿರುವ ಅರ್ಜಿ ಶುಲ್ಕವನ್ನು ಬ್ಯಾಂಕ್ ಡಿಡಿ ಮುಖಾಂತರ ಸಂದಾಯ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಪಕ್ಷದ ಕಚೇರಿಯಲ್ಲಿ ಬಂದು …
Read More »ಧಾರವಾಡದಲ್ಲಿ ಎಸಿಪಿ ಮೇಲೆ ಪೆಟ್ರೋಲ್ ಎರಚಿದ ವ್ಯಕ್ತಿ; ಅನಧಿಕೃತ ಅಂಗಡಿ ತೆರವು ವೇಳೆ ಘಟನೆ
Spread the loveಧಾರವಾಡ : ಮಾರುಕಟ್ಟೆಯಲ್ಲಿ ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆಯ ಭದ್ರತೆ ಒದಗಿಸುವ ಕರ್ತವ್ಯದಲ್ಲಿದ್ದ ಮಹಿಳಾ ಎಸಿಪಿ ಅಧಿಕಾರಿಯ ಮೇಲೆ ವ್ಯಕ್ತಿಯೊಬ್ಬ, ಪೆಟ್ರೋಲ್ ಎರಚಿ ಹುಚ್ಚಾಟ ಮೇರೆದಿರುವ ಘಟನೆ ಧಾರವಾಡದ ಸುಪುರ್ ಮಾರುಕಟ್ಟೆ ಪ್ರದೇಶದಲ್ಲಿ ಕಳೆದಿನ ನಡೆದಿದೆ. ಧಾರವಾಡದ ಸುಪರ್ ಮಾರುಕಟ್ಟೆಯ ಪ್ರದೇಶದಲ್ಲಿ ತಲೆ ಎತ್ತಿದ್ದ ಅನಧಿಕೃತ ಅಂಗಡಿ ತೆರವು ಮಾಡಲು ಹು-ಧಾ ಮಾಹಾನಗರ ಪಾಲಿಕೆಯ ಅಧಿಕಾರಿಗಳು ಮುಂದಾಗಿದ್ದರು. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಸಿಪಿ …
Read More »ಅಲೆಮಾರಿ ಸಮುದಾಯದ ಮಕ್ಕಳಿಗೆ ಹಾಲು ಕುಡಿಸ ಅರ್ಥಪೂರ್ಣವಾಗಿ ನಾಗರಪಂಚಮಿ ಆಚರಿಸಿದ ಕೂಡಲಸಂಗಮ ಶ್ರೀಗಳು
Spread the loveಹುಬ್ಬಳ್ಳಿ : ನಾಗರ ಪಂಚಮಿ ಅಂಗವಾಗಿ ಕಲ್ಲುನಾಗರಕ್ಕೆ ಹಾಲು ಎರೆಯುವುದು ಸಂಪ್ರದಾಯ. ಆದರೆ, ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಅಲೆಮಾರಿ ಮಕ್ಕಳಿಗೆ ಹಾಲು ನೀಡಿ ನಾಗಪಂಚಮಿಯನ್ನು ಅರ್ಥಪೂರ್ಣವಾಗಿ ಆಚರಿಸಿದರು. ನವನಗರದ ಮುಗಳಕೊಡ ಮಠದ ಸಮೀಪದ ಚನ್ನಬಸವೇಶ್ವರ ಶಾಲೆಯಲ್ಲಿ ಮಕ್ಕಳಿಗೆ ಹಾಲು ನೀಡಿದರು. ಅಲೆಮಾರಿ ಸಮುದಾಯದ ನೂರಕ್ಕೂ ಹೆಚ್ಚು ಮಕ್ಕಳು ಹಾಲು ಕುಡಿದು ಶ್ರೀಗಳ ಆಶೀರ್ವಾದ ಪಡೆದರು. ಬಳಿಕ ಮಾತನಾಡಿದ ಅವರು 24 ವರ್ಷಗಳಿಂದ …
Read More »‘ಸಿಲ್ಕ್ ಇಂಡಿಯಾ’ ರೇಷ್ಮೆ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳ ಆಗಸ್ಟ್ 12 ರಿಂದ 22 ವರೆಗೆ
Spread the loveಹುಬ್ಬಳ್ಳಿ : ನಗರದ ದೇಶಪಾಂಡೆ ನಗರದ ಗುಜರಾತ್ ಭವನದಲ್ಲಿ ಆಯೋಜಿಸಿರುವ ‘ಸಿಲ್ಕ್ ಇಂಡಿಯಾ’ ರೇಷ್ಮೆ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಇಂದು ಚಾಲನೆ ಕಾಂಗ್ರೆಸ್ ಮುಖಂಡೆ ದೇವಿಕಾ ಯೋಗನಂದ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ರೇಷ್ಮೆಗೆ ಹೆಚ್ಚಿನ ಬೇಡಿಕೆ ಇದ್ದು, ಚೀನಾ ರೇಷ್ಮೆಗೆ ಭಾರತದ ರೇಷ್ಮೆ ಪ್ರತಿರೋಧ ನೀಡುವ ಸಾಮರ್ಥ್ಯ ಹೊಂದಿದೆ. ಈಗ ಎಲ್ಲೆಡೆ ಭಾರತದ ರೇಷ್ಮೆ ಪ್ರಖ್ಯಾತಗೊಳ್ಳುತ್ತಿದೆ. ಇಲ್ಲಿ ಬೇರೆ, …
Read More »
Hubli News Latest Kannada News