Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 149)

ಹುಬ್ಬಳ್ಳಿ , ಧಾರವಾಡ

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡದಿದ್ದರೆ ಅ1 ರಿಂದ ಹೋರಾಟದ ಗಡವು

Spread the loveಹುಬ್ಬಳ್ಳಿ : ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಸಪ್ಟೆಂಬರ್ 15 ರೊಳಗೆ ಪ್ರವರ್ಗ 2ಎ ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಹಾಗೂ ಆಗಿನ ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಯಿ ಕಳೆದ ಅಧಿವೇಶನದಲ್ಲಿಯೇ ಭರವಸೆ ನೀಡಿದ್ದರು. ಇದೀಗ ಬಸವರಾಜ ಬೊಮ್ಮಾಯಿ ನೂತನ ಮುಖ್ಯಮಂತ್ರಿ ಆಗಿದ್ದು, ಕೂಡಲೇ ಸಮುದಾಯಕ್ಕೆ 2ಎ ಮೀಸಲಾತಿಗೆ ಶಿಫಾರಸು ಮಾಡಬೇಕೆಂದು ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು. ನಗರದ ಖಾಸಗಿ …

Read More »

ಬೊಮ್ಮಾಯಿ ಬಿಎಸ್ ವೈ ರಬ್ಬರ್ ಸ್ಟಾಂಪ್ ಆಗಲ್ಲ: ಬಸನಗೌಡ ಪಾಟೀಲ್ ಯತ್ನಾಳ

Spread the loveಹುಬ್ಬಳ್ಳಿ : ಯತ್ನಾಳಗೆ ಅನ್ಯಾಯ ಆದ ಬಗ್ಗೆ ಸ್ವಾಮೀಜಿ ಗಳು‌ ಹೇಳಿಕೆ ಕೊಟ್ಟಿದ್ದಾರೆ. ನಾನು ಕಾಡಿಬೇಡಿ. ಟೈಯರ್ ಸುಟ್ಟು ಮಂತ್ರಿ ಆಗುವ ವ್ಯಕ್ತಿ ಅಲ್ಲ ಎಂದಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ನಮ್ಮ‌ ಬೇಡಿಕೆ ಸಿಎಂ ಬದಲಾವಣೆ ಆಗಬೇಕು ಅಂತಾ ಇತ್ತು, ಈಗ ನಾಯಕತ್ವ ಬದಲಾವಣೆ ಆಗಿದೆ. ನೋಡರೀ ಒಬ್ಬ ನಾಯಕ ತನ್ನ ಚಾಪು ಇಟ್ಟುಕೊಳ್ಳಬೇಕು. ಬೊಮ್ಮಾಯಿ ಬಿಎಸ್ ವೈ …

Read More »

ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ದುಂಡು ಮೇಜಿನ ಸಭೆ

Spread the loveಹುಬ್ಬಳ್ಳಿ : ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಗಾಗಿ ಹಾಗೂ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ ರಾಜ್ಯ ಅಭಿಯಾನ ಕುರಿತು ಕೂಡಲಸ‌ಂಗಮದ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ದುಂಡು ಮೇಜಿನ ಸಭೆಯನ್ನು ಹಮ್ಮಿಕೊಳ್ಳಲಾಯಿತು. ಹೌದು.. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಪಾದಯಾತ್ರೆ ಮೂಲಕ ಹೋರಾಟ ಆರಂಭಿಸಿದ್ದ ಸ್ವಾಮೀಜಿಯವರು ಈಗ ಸಚಿವ ಸಿ.ಸಿ‌.ಪಾಟೀಲ ಉಪಸ್ಥಿತಿಯಲ್ಲಿ ದುಂಡು ಮೇಜಿನ ಸಭೆಯನ್ನು ಆಯೋಜನೆ ಮಾಡಿದ್ದು, ಸಾಕಷ್ಟು ಕುತೂಹಲಕ್ಕೆ …

Read More »

ನೂತನ ಸಚಿವ ಸಿ.ಸಿ‌.ಪಾಟೀಲಗೆ ಸನ್ಮಾನಿಸಿದ ಜಯಮೃತ್ಯುಂಜಯ ಸ್ವಾಮೀಜಿ

Spread the loveಹುಬ್ಬಳ್ಳಿ : ನೂತನ ಸಚಿವರಾಗಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಸಚಿವ ಸಿ.ಸಿ.ಪಾಟೀಲ ಅವರಿಗೆ ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿಯವರು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಪಂಚಮಸಾಲಿ ಸಮುದಾಯದ ಮುಖಂಡರಾದ ಸಿ.ಸಿ.ಪಾಟೀಲ ಅವರು ಸಚಿವರಾಗಿರುವುದು ನಿಜಕ್ಕೂ ಖುಷಿ ತಂದಿದೆ. ಅಲ್ಲದೇ ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟಕ್ಕೆ ಬೆಂಬಲ ನೀಡಲಿದ್ದಾರೆ ಎಂದು ಆಶಯ ವ್ಯಕ್ತಪಡಿಸಿದ್ದರು.

Read More »
[the_ad id="389"]