Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 149)

ಹುಬ್ಬಳ್ಳಿ , ಧಾರವಾಡ

ಧಾರವಾಡ ಜಿಲ್ಲೆಯಲ್ಲಿ ಇಂದು ಕೇವಲ ಒಬ್ಬರಿಗೆ ಕೊರೊನಾ ಸೋಂಕು ದೃಢ

Spread the loveಧಾರವಾಡ ಜಿಲ್ಲೆಯಲ್ಲಿ ಇಂದು 1 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 15 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 130 ಇಳಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 2 ಜನ ಮೃತಪಟ್ಟಿದ್ದಾರೆ.

Read More »

ಸ್ವಚ್ಛ ರಾಜಕಾರಣಕ್ಕೆ ಸ್ವಚ್ಛ ಹಣ ದೇಣಿಗೆಗೆ ಸಂತೋಷ ನರಗುಂದ ಕರೆ

Spread the loveಹುಬ್ಬಳ್ಳಿ : ಆಮ್ ಆದ್ಮಿ ಪಕ್ಷ ಸ್ವಚ್ಛ ರಾಜಕಾರಣಕ್ಕಾಗಿ ಸ್ಥಾಪನೆಯಾದ ಪಕ್ಷ, ಹಣ ಬಲ,‌ ತೋಳಬಲ ತಿರಸ್ಕಾರ ಮಾಡಿ ಸಾಮಾನ್ಯ ಜನರು ಅಧಿಕಾರ ಹೊಂದುವ ಉದ್ದೇಶದಿಂದ ಸ್ವಚ್ಛ ರಾಜಕಾರಣಕ್ಕೆ ಸ್ವಚ್ಛ ಹಣ ಎಂಬ ಯೋಜನೆ ಮೂಲಕ ಸಾರ್ವಜನಿಕರಿಂದ ದೇಣಿಗೆಗೆ ಕರೆ ಕೊಡುತ್ತಿದ್ದೇವೆ ಎಂದು ಜಿಲ್ಲಾಧ್ಯಕ್ಷ ಸಂತೋಷ ನರಗುಂದ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ರಾಷ್ಟ್ರ ಮತ್ತು ರಾಜ್ಯದಲ್ಲಿ ಎಲ್ಲ …

Read More »

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಪೈಪ್ ಅಂಗಡಿ

Spread the loveಹುಬ್ಬಳ್ಳಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಪೈಪ್ ಅಂಗಡಿಯೊಂದಕ್ಕೆ ಬೆಂಕಿ ತಗುಲಿ ಹೊತ್ತಿ ಉರಿದಿರುವ ಘಟನೆ ಇಲ್ಲಿನ ಕಾಟನ್ ಮಾರ್ಕೆಟ್ ನ ಜಯಪ್ರಕಾಶ್ ಹೊಟೆಲ್ ಎದುರಿನ ಶ್ರೀಧರ ಹೋಲಸೇಲ್ ಪೈಪ್ ನಲ್ಲಿ ನಡೆದಿದೆ. ಉದಯ ಕೋರೆ ಎಂಬುವವರಿಗೆ ಸೇರಿರುವ ಅಂಗಡಿಯಾಗಿದ್ದು, ನಸುಕಿನಜಾವ ಸುಮಾರು 3.30 ರ ವೇಳೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದು ಬಂದಿದೆ. ಶಾಟ್ ಸರ್ಕ್ಯೂಟ್ ನಿಂದಾಗಿ ಅರ್ಧಾ …

Read More »

ಹುಬ್ಬಳ್ಳಿಗೆ ಆಗಮಿಸಿದ ಜಗದ್ಗುರು ಜಯಮೃತ್ಯುಂಜಯ ಸ್ವಾಮಿಜಿ : ಸಮಾಜ ಬಾಂಧವರಿಂದ ಸ್ವಾಗತ

Spread the loveಹುಬ್ಬಳ್ಳಿ ಪಂಚಮಸಾಲಿ ಜಗದ್ಗುರು ಜಯಮೃತ್ಯುಂಜಯ ಸ್ವಾಮಿಗಳಿಗೆ ಆದರದ ಸ್ವಾಗತ ಶ್ರಾವಣ ಮಾಸದ ಕಾರ್ಯಕ್ರಮದಂಗವಾಗಿ ಕೂಡಲಸಂಗಮದಲ್ಲಿ ಪೂಜಾನುಷ್ಠಾನ ಕೈಗೊಳ್ಳಲು ಇಂದು ಬೆಳಿಗ್ಗೆ 8:00 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಜಾಗತಿಕ ಲಿಂಗಾಯತ ಪಂಚಮಸಾಲಿ ಸಮಾಜದ ಪೀಠಾಧಿಪತಿಗಳೂ ತಪೋನಿಷ್ಠರು ಆದ ಜಗದ್ಗುರು ಶ್ರೀ ಜಯಮೃತ್ಯುಂಜಯ ಮಹಾಸ್ವಾಮಿಗಳು ಅವರನ್ನು ಸಮಾಜ ಬಾಂಧವರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಪಂಚಮಸಾಲಿ ಸಮಾಜದ ಮುಖಂಡರಾದ ಗಂಗಾಧರ ದೊಡ್ಡವಾಡ ಶಂಕರ್ ಮಲಕಣ್ಣವರ್ ರಾಜು …

Read More »
[the_ad id="389"]