Spread the loveಶಿಗ್ಗಾಂವ್ ಸವಣೂರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ರಾಜಶೇಖರ ಸಿಂಧೂರ ಅವರ ನಿಧನಕ್ಕೆ ಮಾಜಿಮುಖ್ಯಮಂತ್ರಿ ಜಗದೀಶ ಶೆಟ್ಟರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 2004 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭೆಗೆ ಚುನಾಯಿತರಾಗಿದ್ದ ಅವರು ನಂತರ ಬಿಜೆಪಿಯ ಸಂಘಟನೆ ಹಾಗೂ ಗೆಲುವಿಗೆ ಸಾಕಷ್ಟು ಕೊಡುಗೆ ನೀಡಿದ್ದರು. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳಿಗೆ ಬರಲಿ ಎಂದು ಶೆಟ್ಟರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Read More »ಎಲ್ಲರೂ ಬಿಟ್ಟಿರುವ ಖಾತೆಯನ್ನು ಕೊಟ್ಟರೂ ಚೆನ್ನಾಗಿ ನಿರ್ವಹಿಸುತ್ತೇನೆ: ಸಚಿವ ಮುರಗೇಶ ನಿರಾಣಿ
Spread the loveಹುಬ್ಬಳ್ಳಿ : ನೂತನವಾಗಿ ರಾಜ್ಯದಲ್ಲಿ ಮಂತ್ರಿಮಂಡಲ ರಚನೆಯಾಗಿದೆ. ನಾನು ಮತ್ತು ಶಂಕರ ಪಾಟೀಲ ಮುನೇನಕೊಪ್ಪ ಇಬ್ಬರೂ ಮುಂಬರುವ ದಿನಗಳಲ್ಲಿ ಉತ್ತಮವಾದ ಕೆಲಸವನ್ನು ಮಾಡುತ್ತೇವೆ. ಯಾವುದೇ ಖಾತೆಯನ್ನು ಕೊಟ್ಟರೂ ಚೆನ್ನಾಗಿ ನಿಭಾಯಿಸುತ್ತೇನೆ ಎಂದು ನೂತನ ಸಚಿವ ಮುರಗೇಶ್ ನಿರಾಣಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನೂತನವಾಗಿ ಮಂತ್ರಿ ಮಂಡಲ ರಚನೆಯಾಗಿದೆ. ಜಗದೀಶ್ ಶೆಟ್ಟರ್ ಮತ್ತು ಯಡಿಯೂರಪ್ಪರ ನೇತೃತ್ವದಲ್ಲಿ ಉತ್ತಮ ಕೆಲಸ ಮಾಡುತ್ತೇವೆ ಎಂದರು. ಎಲ್ಲರೂ ಬಿಟ್ಟಿರುವ …
Read More »ಕಳಸಾ ಬಂಡೂರಿ ಗೊಂದಲದ ಹೇಳಿಕೆ ನೀಡುವುದು ಬೇಡ : ಯೋಜನೆ ಜಾರಿಗೆ ಸರ್ಕಾರ ಬದ್ದ: ಶಂಕರಪಾಟೀಲ್ ಮುನೇನಕೊಪ್ಪ
Spread the loveಹುಬ್ಬಳ್ಳಿ : ನೂತನ ಸಚಿವರಾದ ಮೇಲೆ ಸಿದ್ದಾರೂಢರ ಪುಣ್ಯ ಭೂಮಿ, ರೈತ ನೆಲಕ್ಕೆ ನಾನು ಬಂದಿದ್ದೇನೆ. ಪಕ್ಷ ಬಹು ದೊಡ್ಡ ಜವಾಬ್ದಾರಿಯಿಂದ ನನಗೆ ಸ್ಥಾನ ಕೊಟ್ಟಿದೆ ಎಂದು ನೂತನ ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕೆಳಮಟ್ಟದಿಂದ ನಾನು ಹೋರಾಟದ ಮೂಲಕ ಬಂದಿದ್ದೇನೆ. ಹತ್ತು ಹಲವು ಕಾನೂನಾತ್ಮಕ ವಿಚಾರಗಳನ್ನ ಬಗೆಹರಿಸುವ ಕಾರ್ಯಕ್ಕೆ ಮುಂದಾಗಬೇಕಿದೆ. ಪ್ರತಿಯೊಂದು ಮನೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕಿದೆ. …
Read More »ಹುಬ್ಬಳ್ಳಿ ಯಿಂದ ಜೋಗ ಫಾಲ್ಸ್ ಗೆ ವೋಲ್ವೊ ಮತ್ತು ರಾಜಹಂಸ ಬಸ್; ಕೋವಿಡ್ ನೆಗೆಟಿವ್ ವರದಿ ಕಡ್ಡಾಯ
Spread the love ಹುಬ್ಬಳ್ಳಿ: ಜೋಗ ಫಾಲ್ಸ್ ವೀಕ್ಷಣೆಗೆ ರವಿವಾರ ಮತ್ತು ಸಾರ್ವಜನಿಕ ದಿನಗಳಂದು ಹುಬ್ಬಳ್ಳಿ ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ವೋಲ್ವೊ ಮತ್ತು ರಾಜಹಂಸ ಮಾದರಿಯ ವಿಶೇಷ ಪ್ಯಾಕೇಜ್ ಟೂರ್ ಬಸ್ ವ್ಯವಸ್ಥೆ ಮಾಡಲಾಗಿದೆ. ಎಂದು ವಾಕರಸಾ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ.ವಿಶ್ವ ವಿಖ್ಯಾತ ಜೋಗ ಫಾಲ್ಸ್ ಮೈದುಂಬಿಕೊಂಡಿದೆ.ಹುಬ್ಬಳ್ಳಿ ಯಿಂದ ಜೋಗ ಫಾಲ್ಸ್ ಗೆ ವಾರಾಂತ್ಯ ದಿನಗಳಂದು ಶನಿವಾರ …
Read More »