Spread the loveಹುಬ್ಬಳ್ಳಿ : ಆಮ್ ಆದ್ಮಿ ಪಕ್ಷ ಸ್ವಚ್ಛ ರಾಜಕಾರಣಕ್ಕಾಗಿ ಸ್ಥಾಪನೆಯಾದ ಪಕ್ಷ, ಹಣ ಬಲ, ತೋಳಬಲ ತಿರಸ್ಕಾರ ಮಾಡಿ ಸಾಮಾನ್ಯ ಜನರು ಅಧಿಕಾರ ಹೊಂದುವ ಉದ್ದೇಶದಿಂದ ಸ್ವಚ್ಛ ರಾಜಕಾರಣಕ್ಕೆ ಸ್ವಚ್ಛ ಹಣ ಎಂಬ ಯೋಜನೆ ಮೂಲಕ ಸಾರ್ವಜನಿಕರಿಂದ ದೇಣಿಗೆಗೆ ಕರೆ ಕೊಡುತ್ತಿದ್ದೇವೆ ಎಂದು ಜಿಲ್ಲಾಧ್ಯಕ್ಷ ಸಂತೋಷ ನರಗುಂದ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ರಾಷ್ಟ್ರ ಮತ್ತು ರಾಜ್ಯದಲ್ಲಿ ಎಲ್ಲ …
Read More »ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಪೈಪ್ ಅಂಗಡಿ
Spread the loveಹುಬ್ಬಳ್ಳಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಪೈಪ್ ಅಂಗಡಿಯೊಂದಕ್ಕೆ ಬೆಂಕಿ ತಗುಲಿ ಹೊತ್ತಿ ಉರಿದಿರುವ ಘಟನೆ ಇಲ್ಲಿನ ಕಾಟನ್ ಮಾರ್ಕೆಟ್ ನ ಜಯಪ್ರಕಾಶ್ ಹೊಟೆಲ್ ಎದುರಿನ ಶ್ರೀಧರ ಹೋಲಸೇಲ್ ಪೈಪ್ ನಲ್ಲಿ ನಡೆದಿದೆ. ಉದಯ ಕೋರೆ ಎಂಬುವವರಿಗೆ ಸೇರಿರುವ ಅಂಗಡಿಯಾಗಿದ್ದು, ನಸುಕಿನಜಾವ ಸುಮಾರು 3.30 ರ ವೇಳೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದು ಬಂದಿದೆ. ಶಾಟ್ ಸರ್ಕ್ಯೂಟ್ ನಿಂದಾಗಿ ಅರ್ಧಾ …
Read More »ಹುಬ್ಬಳ್ಳಿಗೆ ಆಗಮಿಸಿದ ಜಗದ್ಗುರು ಜಯಮೃತ್ಯುಂಜಯ ಸ್ವಾಮಿಜಿ : ಸಮಾಜ ಬಾಂಧವರಿಂದ ಸ್ವಾಗತ
Spread the loveಹುಬ್ಬಳ್ಳಿ ಪಂಚಮಸಾಲಿ ಜಗದ್ಗುರು ಜಯಮೃತ್ಯುಂಜಯ ಸ್ವಾಮಿಗಳಿಗೆ ಆದರದ ಸ್ವಾಗತ ಶ್ರಾವಣ ಮಾಸದ ಕಾರ್ಯಕ್ರಮದಂಗವಾಗಿ ಕೂಡಲಸಂಗಮದಲ್ಲಿ ಪೂಜಾನುಷ್ಠಾನ ಕೈಗೊಳ್ಳಲು ಇಂದು ಬೆಳಿಗ್ಗೆ 8:00 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಜಾಗತಿಕ ಲಿಂಗಾಯತ ಪಂಚಮಸಾಲಿ ಸಮಾಜದ ಪೀಠಾಧಿಪತಿಗಳೂ ತಪೋನಿಷ್ಠರು ಆದ ಜಗದ್ಗುರು ಶ್ರೀ ಜಯಮೃತ್ಯುಂಜಯ ಮಹಾಸ್ವಾಮಿಗಳು ಅವರನ್ನು ಸಮಾಜ ಬಾಂಧವರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಪಂಚಮಸಾಲಿ ಸಮಾಜದ ಮುಖಂಡರಾದ ಗಂಗಾಧರ ದೊಡ್ಡವಾಡ ಶಂಕರ್ ಮಲಕಣ್ಣವರ್ ರಾಜು …
Read More »ಜನಪ್ರತಿನಿಧಿಯಾಗಿ ಜನರ ಸೇವೆ ಮುಖ್ಯವಾಗಬೇಕು ಅಧಿಕಾರ ಮುಖ್ಯವಾಗಬಾರದು- ಸಚಿವ ಮುನ್ನೇನಕೊಪ್ಪ
Spread the loveಧಾರವಾಡ್ : ಒಬ್ಬರು ಜನಪ್ರತಿನಿಧಿಯಾಗಿ ಆಯ್ಕೆಯಾದ ಮೇಲೆ ಅವರಿಗೆ ಜನ ಸೇವೆ ಮುಖ್ಯವಾಗಿರಬೇಕು ಹೊರತು ಅಧಿಕಾರ ಮುಖ್ಯವಾಗಬಾರದು. ಅಧಿಕಾರ ಅನ್ನುವುದು ಯಾರಿಗೂ ಶಾಸ್ವತವಲ್ಲ. ಈ ಹಿಂದೆ ನಾನು ಒಬ್ಬ ಶಾಸಕನಾಗಿದ್ದಾಗ ಅಂದಿನ ಸಚಿವರು ಕರೆದಾಗ ಸಭೆಗೆ ಹಾಜರಾಗುತ್ತಿದೆ ಎನ್ನುವ ಮೂಲಕ ಪರೋಕ್ಷವಾಗಿ ಸಭೆಗೆ ಗೈರಾದ ಸ್ವಪಕ್ಷೀಯ ಶಾಸಕ ಅರವಿಂದ ಬೆಲ್ಲದವರಿಗೆ ಸಚಿವ ಶಂಕರ್ ಪಾಟೀಲ್ ಮುನ್ನೇನಕೊಪ್ಪರವರು ಟಾಂಗ್ ನೀಡಿದರು. ಧಾರವಾಡದ ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ಕೊರೊನಾ ಮೂರನೇ …
Read More »
Hubli News Latest Kannada News