Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 155)

ಹುಬ್ಬಳ್ಳಿ , ಧಾರವಾಡ

ಉತ್ತಮ ಬೊಂಗಾಳೆ ಕೊಲೆ ಪ್ರಕರ: ಮೂವರಿಗೆ 10 ವರ್ಷ ಶಿಕ್ಷೆ, ಹುಬ್ಬಳ್ಳಿ ಕೋರ್ಟ್ ಆದೇಶ

Spread the loveಹುಬ್ಬಳ್ಳಿ: ಬೈಕ್ ಪಾರ್ಕಿಂಗ್ ವಿಷಯಕ್ಕೆ ಜಗಳವಾಡಿ ಉತ್ತಮ ಬೊಂಗಾಳೆ ಎಂಬುವರನ್ನು ಕೊಲೆ ಮಾಡಿದ ಮೂವರು ಅಪರಾಧಿಗಳಿಗೆ, ಇಲ್ಲಿನ ಐದನೇ ಹೆಚ್ಚುವರಿ ಮತ್ತು ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಶುಕ್ರವಾರ ಹತ್ತು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ ₹75 ಸಾವಿರ ದಂಡ ವಿಧಿಸಿದೆ. ಸುನೀಲ ಚಂದಯ್ಯ, ಸನ್ನಿ ಹಾಗೂ ಮೈಕಲ್ ಶಿಕ್ಷೆಗೊಳಗಾದವರು. ಕ್ಲಬ್ ರಸ್ತೆಯ ರೈಲ್ವೆ ಮೈದಾನದ ಪಾರ್ಕಿಂಗ್ ಬಳಿ, 2019ರ ಜನವರಿ 13ರಂದು ಬೈಕ್ ನಿಲ್ಲಿಸುವ …

Read More »

ಅಖಿಲ ಭಾರತ ಪಂಚಮಸಾಲಿ ಮಹಾಸಭಾ ನೂತನ ಅಧ್ಯಕ್ಷರಿಗೆ ಪಂಚಮಸಾಲಿ ಸಮಾಜ ಬಾಂಧವರಿಂದ ಸನ್ಮಾನ

Spread the loveಅಖಿಲ ಭಾರತ ಪಂಚಮಸಾಲಿ ಮಹಾಸಭಾ ನೂತನ ಅಧ್ಯಕ್ಷ ಹುಬ್ಬಳ್ಳಿ ವಿಜಯಾನಂದ ಕಾಶಪ್ಪನವರ ಸನ್ಮಾನ ಅಖಿಲ ಭಾರತ ಪಂಚಮಸಾಲಿ ಮಹಾಸಭಾ ನೂತನ ಅಧ್ಯಕ್ಷರಾಗಿ ಪ್ರಪ್ರಥಮ ಭಾರಿಗೆ ಹುಬ್ಬಳ್ಳಿ ನಗರಕ್ಕೆ ಆಗಮಿಸಿದ ಮಾಜಿ ಶಾಸಕ ಹಾಗೂ ಯುವ ನೇತಾರ ಶ್ರೀ ವಿಜಯಾನಂದ ಕಾಶಪ್ಪನವರ ರವರನ್ನು ಉಣಕಲ್ಲ ಶ್ರೀಗರ ಕ್ರಾಸ್ ಬಳಿ ಇರುವ ಶ್ರೀ ಕೇದಾರ ಗ್ರಾನೈಟ್ ಆವರಣದಲ್ಲಿ ಸಮಾಜ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಂಚಮಸಾಲಿ ಸಮಾಜಕ್ಕೆ …

Read More »

ಶಂಕರಪಾಟೀಲ ಮುನೇನಕೊಪ್ಪ ಅವರಿಗೆ ಸಚಿವ ಸ್ಥಾನ ನೀಡಲಿ; ಹುಬ್ಬಳ್ಳಿ ಗಿರಣಿಚಾಳ ನಿವಾಸಿಗಳ ಸಂರಕ್ಷಣಾ ಸಮಿತಿ

Spread the loveಹುಬ್ಬಳ್ಳಿ : ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಶಾಸಕ ಶಂಕರಪಾಟೀಲ ಮುನೇನಕೊಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಹುಬ್ಬಳ್ಳಿಯ ಗಿರಣಿಚಾಳ ನಿವಾಸಿಗಳ ಸಂರಕ್ಷಣಾ ಸಮಿತಿ ಹಾಗೂ ದಲಿತ ಒಕ್ಕೂಟ ಒತ್ತಾಯ ಮಾಡಿದೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಮಿತಿಯ ಸಹ ಕಾರ್ಯದರ್ಶಿ ಪರಶುರಾಮ ಪೂಜಾರ ಅವರು, ಶಂಕರಪಾಟೀಲ ಮುನೇನಕೊಪ್ಪ ಅವರೊಬ್ಬ ಜಾತ್ಯಾತೀತ ನಾಯಕರಾಗಿದ್ದಾರೆ. ಎರಡು ಬಾರಿ ಶಾಸಕರಾಗಿ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಗಳಾಗಿ, ನಿಗಮ ಮಂಡಳಿಯ …

Read More »

ಡಿಕೆಶಿ,ಹೆಬಾಳ್ಕರ್ ನನ್ನ ಕಿಸೆಯಲ್ಲಿದ್ದಾರೆ ಅಂತಾನೇ ಇವರು; ಲಕ್ಷ್ಮಿ ಹೆಬ್ಬಾಳ್ಕರ ಅಳಿಯನ ವಿರುದ್ಧ ಅಳಲು ತೊಡಿಕೊಂಡ ಕಾರ್ಯಕರ್ತ

Spread the loveಹುಬ್ಬಳ್ಳಿ : ಕಳೆದ ದಿನ ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ನಡೆದಿದ್ದ ಬೆಳಗಾವಿ ವಿಭಾಗದ ಮಟ್ಟದ ಕೈ ನಾಯಕರ ಸಭೆಯಲ್ಲಿ ಕಾರ್ಯಕರ್ತನೊಬ್ಬ ಪುಲ್ ವೈಲೆಂಟ್ ಆಗಿದ್ದು, ರಾಜ್ಯ ಮಟ್ಟದ ಕಾಂಗ್ರೆಸ್ ಪಕ್ಷದ ನಾಯಕರ ಹಾಗೂ ರಾಜ್ಯ ಉಸ್ತುವಾರಿ ಮುಂದೆ ತನ್ನ ಅಳನ್ನು ತೊಂಡಿಕೊಂಡಿದ್ದಾನೆ. ಈ ವಿಡಿಯೋ ಈಗ ವೈರಲ್ ಆಗಿದೆ. ಬೆಳಗಾವಿ ಸೇರಿದಂತೆ ಹುಬ್ಬಳ್ಳಿ ಧಾರವಾಡ, ಹಾವೇರಿ, ಗದಗ, ಚಿಕ್ಕೋಡಿ, ಬಾಗಲಕೋಟೆ, ಬಿಜಾಪುರ‌ ಜಿಲ್ಲಾ ನಾಯಕರ ಜೊತೆ …

Read More »
[the_ad id="389"]