Spread the loveಅಖಿಲ ಭಾರತ ಪಂಚಮಸಾಲಿ ಮಹಾಸಭಾ ನೂತನ ಅಧ್ಯಕ್ಷ ಹುಬ್ಬಳ್ಳಿ ವಿಜಯಾನಂದ ಕಾಶಪ್ಪನವರ ಸನ್ಮಾನ ಅಖಿಲ ಭಾರತ ಪಂಚಮಸಾಲಿ ಮಹಾಸಭಾ ನೂತನ ಅಧ್ಯಕ್ಷರಾಗಿ ಪ್ರಪ್ರಥಮ ಭಾರಿಗೆ ಹುಬ್ಬಳ್ಳಿ ನಗರಕ್ಕೆ ಆಗಮಿಸಿದ ಮಾಜಿ ಶಾಸಕ ಹಾಗೂ ಯುವ ನೇತಾರ ಶ್ರೀ ವಿಜಯಾನಂದ ಕಾಶಪ್ಪನವರ ರವರನ್ನು ಉಣಕಲ್ಲ ಶ್ರೀಗರ ಕ್ರಾಸ್ ಬಳಿ ಇರುವ ಶ್ರೀ ಕೇದಾರ ಗ್ರಾನೈಟ್ ಆವರಣದಲ್ಲಿ ಸಮಾಜ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಂಚಮಸಾಲಿ ಸಮಾಜಕ್ಕೆ …
Read More »ಶಂಕರಪಾಟೀಲ ಮುನೇನಕೊಪ್ಪ ಅವರಿಗೆ ಸಚಿವ ಸ್ಥಾನ ನೀಡಲಿ; ಹುಬ್ಬಳ್ಳಿ ಗಿರಣಿಚಾಳ ನಿವಾಸಿಗಳ ಸಂರಕ್ಷಣಾ ಸಮಿತಿ
Spread the loveಹುಬ್ಬಳ್ಳಿ : ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಶಾಸಕ ಶಂಕರಪಾಟೀಲ ಮುನೇನಕೊಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಹುಬ್ಬಳ್ಳಿಯ ಗಿರಣಿಚಾಳ ನಿವಾಸಿಗಳ ಸಂರಕ್ಷಣಾ ಸಮಿತಿ ಹಾಗೂ ದಲಿತ ಒಕ್ಕೂಟ ಒತ್ತಾಯ ಮಾಡಿದೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಮಿತಿಯ ಸಹ ಕಾರ್ಯದರ್ಶಿ ಪರಶುರಾಮ ಪೂಜಾರ ಅವರು, ಶಂಕರಪಾಟೀಲ ಮುನೇನಕೊಪ್ಪ ಅವರೊಬ್ಬ ಜಾತ್ಯಾತೀತ ನಾಯಕರಾಗಿದ್ದಾರೆ. ಎರಡು ಬಾರಿ ಶಾಸಕರಾಗಿ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಗಳಾಗಿ, ನಿಗಮ ಮಂಡಳಿಯ …
Read More »ಡಿಕೆಶಿ,ಹೆಬಾಳ್ಕರ್ ನನ್ನ ಕಿಸೆಯಲ್ಲಿದ್ದಾರೆ ಅಂತಾನೇ ಇವರು; ಲಕ್ಷ್ಮಿ ಹೆಬ್ಬಾಳ್ಕರ ಅಳಿಯನ ವಿರುದ್ಧ ಅಳಲು ತೊಡಿಕೊಂಡ ಕಾರ್ಯಕರ್ತ
Spread the loveಹುಬ್ಬಳ್ಳಿ : ಕಳೆದ ದಿನ ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ನಡೆದಿದ್ದ ಬೆಳಗಾವಿ ವಿಭಾಗದ ಮಟ್ಟದ ಕೈ ನಾಯಕರ ಸಭೆಯಲ್ಲಿ ಕಾರ್ಯಕರ್ತನೊಬ್ಬ ಪುಲ್ ವೈಲೆಂಟ್ ಆಗಿದ್ದು, ರಾಜ್ಯ ಮಟ್ಟದ ಕಾಂಗ್ರೆಸ್ ಪಕ್ಷದ ನಾಯಕರ ಹಾಗೂ ರಾಜ್ಯ ಉಸ್ತುವಾರಿ ಮುಂದೆ ತನ್ನ ಅಳನ್ನು ತೊಂಡಿಕೊಂಡಿದ್ದಾನೆ. ಈ ವಿಡಿಯೋ ಈಗ ವೈರಲ್ ಆಗಿದೆ. ಬೆಳಗಾವಿ ಸೇರಿದಂತೆ ಹುಬ್ಬಳ್ಳಿ ಧಾರವಾಡ, ಹಾವೇರಿ, ಗದಗ, ಚಿಕ್ಕೋಡಿ, ಬಾಗಲಕೋಟೆ, ಬಿಜಾಪುರ ಜಿಲ್ಲಾ ನಾಯಕರ ಜೊತೆ …
Read More »ಬಿಜೆಪಿ ಅವರಿಗೆ ಜನರ ಕಷ್ಟಕ್ಕಿಂತ ಅಧಿಕಾರವೇ ಮುಖ್ಯವಾಗಿದೆ- ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸರ್ಜೆವಾಲಾ.
Spread the loveಹುಬ್ಬಳ್ಳಿ : ರಾಜ್ಯದ ಅಕ್ಕಪಕ್ಕ ರಾಜ್ಯಗಳಲ್ಲಿ ಕೊರೊನಾ ಮಾಹಾಮಾರಿ ವೈರಸ್ ಸಂಖ್ಯೆ ಹೆಚ್ಚಾಗುತ್ತಿದೆ. ಜೊತೆಗೆ ಉತ್ತರ ಕರ್ನಾಟಕದಲ್ಲಿ ಪ್ರವಾಹ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಜನರ ಸಂಕಷ್ಟಕ್ಕೆ ಬರಬೇಕಿದ್ದ ರಾಜ್ಯ ಕೇಂದ್ರ ಸರ್ಕಾರಗಳಿಗೆ ಅಧಿಕಾರವೇ ಮುಖ್ಯವಾಗಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾವರು ರಾಜ್ಯ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಹುಬ್ಬಳ್ಳಿಯ ಖಾಸಗಿ ಹೋಟೆನಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ನಾಯಕರ ಸಭೆಯಲ್ಲಿ ಭಾಗವಹಿಸಿ ನಂತರ ಸುದ್ದಿಗೋಷ್ಠಿ …
Read More »
Hubli News Latest Kannada News