Spread the loveಹುಬ್ಬಳ್ಳಿ : ನೆರೆ ಪರಿಹಾರ ವಿಚಾರದಲ್ಲಿ, ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯವನ್ನ ಕೇವಲವಾಗಿ ನೋಡುತ್ತಿದೆ,,ಕರ್ನಾಟಕ ರಾಜ್ಯವನ್ನ ಅವರು ಮರೆತು ಬಿಟ್ಟಿದ್ದಾರೆ ದಕ್ಷಿಣ ಭಾರತದಲ್ಲಿ ಬಿಜೆಪಿಯ ಹೆಬ್ಬಾಗಿಲೆಂದು ಕರ್ನಾಟಕವನ್ನು ಕರೆಯುತ್ತಾರೆ.ಈ ರೀತಿಯ ವಾತಾವರಣವನ್ನು ಬಿಎಸ್, ಯಡಿಯೂರಪ್ಪನವರು ಸೃಷ್ಟಿ ಮಾಡಿದ್ದಾರೆ ಎಂದು ಬಿಜೆಪಿ ಸರಕಾರದ ವಿರುದ್ಧ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಗರಂ ಆಗಿದ್ದಾರೆ. ನಗರದಲ್ಲಿಂದು ಮಾತಾನಾಡಿದ ಅವರು,ಬಿಜೆಪಿ ಸರ್ಕಾರಕ್ಕೆ ಜನರ ಸಮಸ್ಯೆಗಳನ್ನ ಬಗೆಹರಿಸುವ ಆಸಕ್ತಿ ಇಲ್ಲ ಅವರ ಪಕ್ಷದ ಸ್ವಾರ್ಥ …
Read More »ಬಿಜೆಪಿ ಸರ್ಕಾರಕ್ಕೆ ರಾಜ್ಯದ ಹಿತ್ ಬೇಕಾಗಿಲ್ಲ ಅವರಿಗೆ ಅಧಿಕಾರದ ಅಷ್ಟೇ ಬೇಕು : ಡಿ ಕೆ ಶಿವಕುಮಾರ್
Spread the loveಹುಬ್ಬಳ್ಳಿ : ಬಿಜೆಪಿ ಸರ್ಕಾರಕ್ಕೆ ರಾಜ್ಯದ ಜನರ ಹಿತ ಬೇಕಾಗಿಲ್ಲ. ಅವರಿಗೆ ಅಧಿಕಾರ ಅಷ್ಟೇ ಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಹೋದ ಭಾರಿಯ ನೆರೆಯ ಪರಿಹಾರವೇ ಜನರಿಗೆ ಸಿಕ್ಕಿಲ್ಲ, ಅವರೇನು ಮಾಡಲಿಲ್ಲ, ಮನೆ ಬಿದ್ದಿದಕ್ಕೆ 5 ಲಕ್ಷ ಕೊಡ್ತಿನಿ ಅಂದಿದ್ರು ಏನು ಕೊಟ್ಟಿಲ್ಲ. ಕೇಂದ್ರ ಸರ್ಕಾರ ಕೊಡಲಿಲ್ಲ, ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ. …
Read More »ರಾಜ್ಯ ಬಿಜೆಪಿ ನಾಯಕರು ಜನರ ಹಿತ ಮರೆತು ಅಧಿಕಾರಕ್ಕಾ ಓಡಾಟ ನಡೆಸಿದ್ದಾರೆ- ವಿಪಕ್ಷ ನಾಯಕ ಸಿದ್ದರಾಮಯ್ಯಾ
Spread the loveಹುಬ್ಬಳ್ಳಿ : ರಾಜ್ಯ ಬಿಜೆಪಿ ನಾಯಕರಿಗೆ ಜನರ ಹಿತಕ್ಕಿಂತ ಅವರಿಗೆ ಅಧಿಕಾರವೇ ಮುಖ್ಯವಾಗಿದೆ. ಅಧಿಕಾರ ಪಡೆಯುವದಕ್ಕಾಗಿ ಈಗ ಬಿಜೆಪಿ ನಾಯಕರು ಓಡಾಟ ನಡೆಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಾ ಬಿಜೆಪಿ ನಾಯಕರ ದೆಹಲಿ ಓಡಾಟಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿ ಖಾಸಗಿ ಹೋಟೆಲ್ ನಡೆದ ಬೆಳಗಾವಿ ವಿಭಾಗ ಮಟ್ಟದ ನಾಯಕರ ಸಭೆಯ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪ್ರವಾಹ ಬಂದ ಸಂದರ್ಭದಲ್ಲಿ, ಜನರ ಹಿತ ಮರೆತು …
Read More »ಮಧು ಬಂಗಾರಪ್ಪ ಅವರಿಗೆ ಶಾಸಕರಿಂದ ಆತ್ಮೀಯ ಸನ್ಮಾನ
Spread the loveಹುಬ್ಬಳ್ಳಿ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಮಾಜಿ ಮುಖ್ಯಮಂತ್ರಿ ದಿ. ಎಸ್. ಬಂಗಾರಪ್ಪ ಅವರ ಪುತ್ರ, ಮಾಜಿ ಶಾಸಕ ಮಧು ಬಂಗಾರಪ್ಪ ಅವರಿಗೆ ಇಂದು ಹುಬ್ಬಳ್ಳಿಯ ಗೋಕುಲ ಗಾರ್ಡನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಪ್ರಸಾದ ಅಬ್ಬಯ್ಯ ಅವರು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.
Read More »
Hubli News Latest Kannada News