Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 162)

ಹುಬ್ಬಳ್ಳಿ , ಧಾರವಾಡ

ಯಡಿಯೂರಪ್ಪ-ಕೇಂದ್ರ ನಾಯಕರ ಮಧ್ಯೆ ಏನು ಮಾತುಕತೆ ಆಗಿದೆ ಗೊತ್ತಿಲ್ಲ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Spread the loveಹುಬ್ಬಳ್ಳಿ : ರಾಜ್ಯ ರಾಜಕಾರಣದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಮುಖ್ಯಮಂತ್ರಿಗಳು ಈಗಾಗಲೇ ತಮ್ಮ ಹೇಳಿಕೆ ನೀಡಿದ್ದಾರೆ. ಯಡಿಯೂರಪ್ಪ ಮತ್ತು ಕೇಂದ್ರ ನಾಯಕರ ಮಧ್ಯೆ ಏನು ಮಾತುಕತೆ ನಡೆದಿದೆ ಹಾಗೂ ನಡೆಯುತ್ತಿದೆ ಅದರ ವಿವರ ನನಗೆ ಗೊತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಪ್ರತಿಕ್ರಿಯೆ ನೀಡಿದ ಅವರು, ವರಿಷ್ಠರ ಜೊತೆಗೆ ಏನೇ ಮಾತುಕತೆ ನಡೆದಿದ್ದರು, ಅದೂ ಯಡಿಯೂರಪ್ಪ ಹಾಗೂ ಕೇಂದ್ರ ನಾಯಕರಿಗೆ …

Read More »

ರಾಜಕಾಲುವೆ ಪುನರ್ ನಿರ್ಮಾಣಕ್ಕೆ ಗಂಗಾಧರ ದೊಡವಾಡ ಒತ್ತಾಯ

Spread the loveಹುಬ್ಬಳ್ಳಿ : ಉಣಕಲ್ ಕೆರೆ ನೀರು ತುಂಬಿ ಕೋಡಿ ಹರಿಯುವ ಜಾಗೆಯಿಂದ ಆರಂಭಗೊಳ್ಳುವ ರಾಜಕಾಲುವೆ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರ ಮತ್ತು ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಹಾದು ಮುಂದೆ ನೇಕಾರ ನಗರದ ಮೂಲಕ ಕಾಳಿ ನದಿಯತ್ತ ಸಾಗುತ್ತದೆ ಉಣಕಲ್ಲ ದಿಂದ ಹುಬ್ಬಳ್ಳಿ ನಗರ ದಾಟುವವರೆಗೆ ಅಂದಾಜು ಆರು ಕಿಲೋಮೀಟರ್ ಇರುವ ಈ ರಾಜಕಾಲುವೆಗೆ ಸುಭಧ್ರ ತಡೆಗೋಡೆ ಸರಿಯಾದ ಭದ್ರತೆ ಇರುವುದಿಲ್ಲ ಅಕ್ಕಪಕ್ಕದ ನಿವಾಸಿಗಳು …

Read More »

ಧಾರವಾಡದ ಕಂಬಾರಗಣವಿಯಲ್ಲಿ ಕೊಚ್ಚಿ ಹೋದ ಹಸುಗಳು

Spread the loveಹುಬ್ಬಳ್ಳಿ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಕಂಬಾರಗಣವಿ ಗ್ರಾಮದ ಸಮೀಪದಲ್ಲಿನ ಸೇತುವೆ ಮೇಲೆ ಬರುತ್ತಿದ್ದ ನಾಲ್ಕು ಜಾನುವಾರುಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ಕಳೆದ ದಿನ ತಡ ಸಂಜೆ ಈ ದುರ್ಘಟನೆ ನಡೆದಿದೆ. ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯಲ್ಲಿ ಜಾನುವಾರುಗಳು ಮನೆಯ ಕಡೆ ಬರುತ್ತಿದ್ದವು. ಆದರೆ ಸೇತುವೆ ಮೇಲಿನ ನೀರಿನ ರಭಸದ ನಡುವೆಯೂ ಎಂಟಕ್ಕೂ ಹೆಚ್ಚು ಹಸುಗಳು ಸೇತುವೆ ದಾಟಲು‌ …

Read More »

ಶಿರ್ಲೆ ಫಾಲ್ಸ್ ನಲ್ಲಿ ಕಾಣೆಯಾಗಿದ್ದ ಹುಬ್ಬಳ್ಳಿಯ ಆರು ಯುವಕರು ಕಾಡಿನಲ್ಲಿ ಪತ್ತೆ

Spread the loveಹುಬ್ಬಳ್ಳಿ : ಇಲ್ಲಿನ ನವನಗರದಿಂದ ಪ್ರವಾಸ ಸ್ಥಳ ನೋಡಲು ಬಂದಿದ್ದ ಆರು ಜನ ಯುವಕರು ನಿನ್ನೆಯಿಂದಲೇ ನಾಪತ್ತೆಯಾಗಿರುವ ಘಟನೆ ಶಿರ್ಲೆ ಫಾಲ್ಸ್‌ ನಲ್ಲಿ ನಡೆದಿತ್ತು. ಆದರೆ ಅದೃಷ್ಟವಶಾತ್ ಯುವಕರು ಯಲ್ಲಾಪುರ ಕಾಡಿನಲ್ಲಿ ಪತ್ತೆಯಾಗಿದ್ದು, ಸುರಕ್ಷಿತವಾಗಿ ಯಲ್ಲಾಪುರ ಪೊಲೀಸ್ ಠಾಣೆಗೆ ಕರೆತರಲಾಯಿತು. ಹೌದು.. ನವನಗರದಿಂದ ಹೋಗಿದ್ದ ಆಸೀಫ ಮಕಬುಲಸಾಬ ಡಾಲಾಯಿತ್, ಅಹ್ಮದ ಸೈಯ್ಯದ ಶೇಖ, ಅಬತಾಬ್ ಸದ್ದಾಂ ಶಿರಹಟ್ಟಿ, ಮಾಬುಸಾಬ ಮಕಬುಲಸಾಬ ಶಿರಹಟ್ಟಿ, ಶಾನು ಬಿಜಾಪುರಿ ಹಾಗೂ ಇಮ್ತಿಯಾಜ್ …

Read More »
[the_ad id="389"]