Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 163)

ಹುಬ್ಬಳ್ಳಿ , ಧಾರವಾಡ

“ದಿ ಬಿಗಿನ್ಸ್ ” ಕಿರು ಚಿತ್ರದ ಫರ್ಸ್ಟ್ ಲುಕ್ ಪೋಸ್ಟರ್ ಬಿಡುಗಡೆ

Spread the loveಧಾರವಾಡ : ಉತ್ತರ ಕರ್ನಾಟಕದ ಪ್ರತಿಭೆಗಳೇ ಕೂಡಿ ಮಾಡಿದ “ದಿ ಬಿಗಿನ್ಸ್ ” ಕಿರು ಚಿತ್ರದ ಫರ್ಸ್ಟ್ ಲುಕ್ ಪೋಸ್ಟರ್ ಬಿಡುಗಡೆ. ಇಲ್ಲಿನ ಶ್ರೀ ಪಾದ ನಗರದ ತಮ್ಮ್ ಮನೆಯಲ್ಲಿ ಕಿರು ಚಿತ್ರದ ಪೋಸ್ಟರ್ ಅನ್ನು ಹಿರೇಮಠ್ ಸಮುಖದಲ್ಲಿ ಬಿಡುಗಡೆ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಚಿತ್ರದ ಯುವ ನಿರ್ದೇಶಕರಾದ ಆದಿತ್ಯ ಹಿರೇಮಠ್. ಇದೊಂದು ಯುವಕರಿಗೆ ಮತ್ತು ಸಾಮಾಜಿಕ ಮಾದರಿ ಚಿತ್ರ ಇದಾಗಿದೆ ಎಂದು ಮಾತನಾಡಿದಾರೆ ಇದನ್ನು ಬಿಡುಗಡೆ …

Read More »

ಸಿನಿಮಾ ನಿರ್ದೇಶನಕ್ಕೆ ಅಡಿಯಿಟ್ಟ ಡಿ ಬಾಸ್ ಅಭಿಮಾನಿ ರಿಯಾಜ್ ಮೊಕಾಶಿ

Spread the loveಹುಬ್ಬಳ್ಳಿ : ಡಿ ಬಾಸ್ ಖ್ಯಾತಿಯ ನಟ ದರ್ಶನ್ ತೂಗುದೀಪ ಅವರ ಹುಬ್ಬಳ್ಳಿಯ ಅಪ್ಪಟ ಅಭಿಮಾನಿ ರಿಯಾಜ್ ಮೊಕಾಶಿ ಅಲಿಯಾಸ್ ರಿಯಾಜ್ ಚಿಂಗಾರಿ ಅವರು ಸಿನಿಮಾ ನಿರ್ದೇಶನಕ್ಕೆ ಕೈ ಹಾಕಿದ್ದಾರೆ . ಚಿತ್ರದ ನಾಯಕನಾಗಿ ಸಂತೋಷ್ ಚಿಕ್ಕಣ್ಣವರ್ ಹಾಗೂ ನಾಯಕಿಯಾಗಿ ಶ್ರೀನಿಧಿ ಅಭಿನಯಿಸುತ್ತಿದ್ದಾರೆ . ಇನ್ನುಳಿದಂತೆ ಆಕಾಶ ಹರವಿ , ಮಂಜು ಪೂಜಾರಿ , ಅರುಣ್ ಕಿರಣ್ ಶ್ರುತಿ ಹಾಸನ್ ಮತ್ತು ನೇತ್ರ ಸುರೇಶ್ , ಭರತ್ …

Read More »

ಲಿಂಗಾಯತರು ಬಿಜೆಪಿಗೆ ಬೆನ್ನನ್ನು ತೋರಿಸಲು ಗಂಗಾಧರ ದೊಡವಾಡ ಒತ್ತಾಯ

Spread the loveಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಲಿಂಗಾಯತ ಸಮಾಜವನ್ನು ಸುವರ್ಣಯುಗಕ್ಕೆ ಕೊಂಡೊಯ್ದಿದ್ದ ಮಾನ್ಯ ಮುಖ್ಯಮಂತ್ರಿ ಬಿಎಸ್ ಯಡ್ಯೂರಪ್ಪನವರ ಪರೋಕ್ಷ ಪದಚ್ಯುತಿ ಇಂದು ನಡೆದಿದ್ದು ಯಡಿಯೂರಪ್ಪನವರು ಸ್ವ ಮನಸ್ಸಿನಿಂದ ರಾಜೀನಾಮೆ ಕೊಟ್ಟಿರುತ್ತೇನೆ ಅಂತ ಮಾಧ್ಯಮದಲ್ಲಿ ಹೇಳಿದ್ದಾರೆ. ಅದು ಶುದ್ಧ ಸುಳ್ಳುಬಿ ಜೆ ಪಿ ಹೈಕಮಾಂಡ್ ನವರು ಲಿಂಗಾಯತೇತರ ವಿರೋಧಿ ಮುಖ್ಯಮಂತ್ರಿಗಳನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಮಾಡಿರುವ ಕುತಂತ್ರಕ್ಕೆ ಮಾನ್ಯ ಯಡಿಯೂರಪ್ಪನವರು ಬಲಿಯಾಗಿದ್ದು ಲಿಂಗಾಯತ ಸಮಾಜ ಭಾರತೀಯ ಜನತಾ ಪಕ್ಷಕ್ಕೆ ಮುಖವನ್ನು ತೋರಿಸದೇ …

Read More »

ಹುಬ್ಬಳ್ಳಿಯ ಪ್ರಲ್ಹಾದ ಜೋಶಿ ಮನೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ದಿಢೀರ್ ಭೇಟಿ

Spread the loveಹುಬ್ಬಳ್ಳಿ: ರಾಜ್ಯ ರಾಜಕೀಯದಲ್ಲಿ ಕ್ಷೀಪ್ರಗತಿಯ ಬದಲಾವಣೆಗಳು ನಡೆಯುತ್ತಿರುವ ಬೆನ್ನಲ್ಲೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನ ಭೇಟಿಯಾಗಲು ಮಯೂರಿ ಎಸ್ಟೇಟ್ ನಲ್ಲಿರುವ ಮನೆಗೆ ದಿಡೀರ್ ತೆರಳಿದ್ದಾರೆ. ಮುಖ್ಯಮಂತ್ರಿಯ ಬದಲಾವಣೆ ದಿನಾಂಕ ಸಮೀಪಿಸುತ್ತಿದ್ದ ಹಾಗೇ ಹಲವು ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಇಂದು ಬೆಳಿಗ್ಗೆಯಷ್ಟೇ ನನಗೆ ಸಿಎಂ ವಿಷಯವಾಗಿ ಏನೂ ಗೊತ್ತಿಲ್ಲವೆಂದಿದ್ದ ಪ್ರಲ್ಹಾದ ಜೋಶಿಯವರ ಮನೆಗೆ ಗೃಹ ಸಚಿವರು ಭೇಟಿ ನೀಡಿದ್ದು, ಮಹತ್ವ …

Read More »
[the_ad id="389"]