Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 166)

ಹುಬ್ಬಳ್ಳಿ , ಧಾರವಾಡ

ಬೈಕ್ ಸ್ಕೀಡ್ ಸ್ಥಳದಲ್ಲೇ ಸವಾರರು ಸಾವು

Spread the loveಹುಬ್ಬಳ್ಳಿ : ಬೈಕ್ ಸ್ಕೀಡ್ ಆದ ಪರಿಣಾಮ ಸ್ಥಳದಲ್ಲೇ ಇಬ್ಬರು ಯುವಕರು ಸಾವನಪ್ಪಿರುವ ಘಟನೆ ನಗರದ ಆಕ್ಸ್‌ಫರ್ಡ್ ಕಾಲೇಜು ಹತ್ತಿರ ಇರುವ ಬ್ರಿಡ್ಜ್ ಬಳಿ ತಡರಾತ್ರಿ ನಡೆದಿದೆ. ಹುಬ್ಬಳ್ಳಿಯಿಂದ ಬಿಜಾಪುರ ಕಡೆ ಪ್ರಯಾಣ ಮಾಡುತ್ತಿದ್ದ ಸಂತೋಷ (೨೩) ಭಿಮಾನಂದ ಮಾರತಿಗಸ್ತಿ ಎಂಬ ಯುವಕರು ಕುಕ್ಕೆ ಸುಬ್ರಹ್ಮಣ್ಯ ಗೆ ಹೋಗಿ ಮರಳಿ ತಮ್ಮ ಊರಿಗೆ ಹೋಗುವ ಸಂದರ್ಭದಲ್ಲಿ ಎನ್.ಎಸ್ ಬೈಕ್ ಸ್ಕೀಡ್ ಆಗಿದ್ದು ಇಬ್ಬರು ಯುವಕರು ಸ್ಥಳದಲ್ಲೇ ಸಾವನಪ್ಪಿದ್ದಾರೆ.ಇವೊಂದು …

Read More »

ಜೋಗ ಫಾಲ್ಸ್ ಪ್ಯಾಕೇಜ್ ಟೂರ್ ಬಸ್ ಗೆ ಹೆಚ್ಚಿದ ಬೇಡಿಕೆ; ಬುಧವಾರ ವಿಶೇಷ ಬಸ್ ವ್ಯವಸ್ಥೆ

Spread the loveಹುಬ್ಬಳ್ಳಿ: ಮಳೆಗಾಲದ ಪ್ರಯುಕ್ತ ಸಾರಿಗೆ ಸಂಸ್ಥೆ ಜೋಗ ಫಾಲ್ಸ್ ಗೆ ಆರಂಭಿಸಿರುವ ಪ್ಯಾಕೇಜ್ ಟೂರ್ ಬಸ್ ಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಪ್ರಯಾಣಿಕರ ಬೇಡಿಕೆಯಂತೆ ರಂಜಾನ್ ರಜೆ ಇರುವ ಹಿನ್ನೆಲೆಯಲ್ಲಿ ಬುಧವಾರ ದಂದು ಸಹ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ವಾಕರಸಾ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ. ವಿಖ್ಯಾತ ಜೋಗ ಫಾಲ್ಸ್ ಮೈದುಂಬಿಕೊಂಡಿದೆ. ಮಳೆ,ಮೋಡಗಳ …

Read More »

ಪ್ರಥಮ ಪಿಯುಸಿ ಕಡ್ಡಾಯ ಪ್ರವೇಶಕ್ಕೆ ನೀತಿ ಜಾರಿಗೆ ಗಂಗಾಧರ ದೊಡವಾಡ ಆಗ್ರಹ

Spread the loveಜುಲೈ 19 ಹಾಗೂ 21 ರಂದು ರಾಜ್ಯ ಸರಕಾರ ನಡೆಸಲು ಉದ್ದೇಶಿಸಿರುವ ಎಸೆಸೆಲ್ಸಿ ಪರೀಕ್ಷೆಯ ಪಲಿತಾಂಶವನ್ನು ಅಗಷ್ಟ ಹತ್ತರೊಳಗೆ ಪ್ರಕಟಿಸುವುದಾಗಿ ಶಿಕ್ಷಣ ಸಚಿವ ಶ್ರೀ ಸುರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ. ಆದರೆ ಈಗಾಗಲೇ ಸಿಬಿಎಸ್ಇ ,ಐಸಿಎಸ್ಇ ಎಸ್ಎಸ್ಎಲ್ಸಿ ಪರೀಕ್ಷೆ ಮುಗಿದು ಎಲ್ಲ ಮಕ್ಕಳು ಕಾಲೇಜ್ ಪ್ರವೇಶ ಪಡೆದು ಅಭ್ಯಾಸ ಆರಂಬಿಸಿ ಒಂದು ತಿಂಗಳು ಗತಿಸಿದೆ. ಹೀಗಿರುವಾಗ ಎಸ್ಎಸ್ಎಲ್ಸಿ ಪರೀಕ್ಷೆ ಪಾಸಾದ ಮಕ್ಕಳಿಗೆ ಕಾಲೇಜುಗಳಲ್ಲಿ ಪ್ರವೇಶಕ್ಕೆ ತೊಂದರೆ ಜೊತೆಗೆ …

Read More »

ಪಿಡಬ್ಲ್ಯೂಡಿ ಇಲಾಖೆಯ 5 ಕೋ.ರೂ. ಅನುದಾನ : ಕಮರಿಪೇಟೆ ಮುಖ್ಯರಸ್ತೆ ಕಾಂಕ್ರೀಟಿಕರಣಕ್ಕೆ ಚಾಲನೆ

Spread the loveಹುಬ್ಬಳ್ಳಿ: ಲೋಕೋಪಯೋಗಿ ಇಲಾಖೆಯ 5 ಕೋ.ರೂ. ಅನುದಾನದಲ್ಲಿ ಕೈಗೊಂಡಿರುವ ಇಲ್ಲಿನ ವಾರ್ಡ್‌ ನಂ.53ರ ಕಮರಿಪೇಟೆ ಮುಖ್ಯರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಶಾಸಕ ಪ್ರಸಾದ ಅಬ್ಬಯ್ಯ ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಈ ಹಿಂದೆ ಈ ಭಾಗಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನೀಡಿದ ಆಶ್ವಾಸನೆಯಂತೆ ಇದೀಗ ಕಾಂಕ್ರೀಟಿಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈಗಾಗಲೇ ಕಮರಿಪೇಟೆಯ ದಿವಟೆ ಓಣಿ, ಕುಂಬಾರ ಓಣಿ, ಟುಮಕೂರ ಓಣಿ ಪ್ರದೇಶದ ರಸ್ತೆಗಳನ್ನು ಕಾಂಕ್ರೀಟಿಕರಣಗೊಳಿಸಿದ್ದು, …

Read More »
[the_ad id="389"]