Spread the loveಹುಬ್ಬಳ್ಳಿ: ಮಹಾಮಾರಿ ಕೊರೋನಾ ವೈರಸ್ ಸೋಂಕಿನಿಂದ ಮೃತಪಟ್ಟ ಹಾಗೂ ಸೋಂಕಿನಿಂದ ಸಂಕಷ್ಟಕ್ಕೀಡಾದ ಕುಟುಂಬಗಳಿಗೆ ನೆರವು ನೀಡಲು ಕೆಪಿಸಿಸಿ ರಾಜ್ಯಾದ್ಯಾಂತ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷಿ “ಕೋವಿಡ್-19 ಸಹಾಯಹಸ್ತ” ಅಭಿಯಾನದ ಅಂಗವಾಗಿ ಶನಿವಾರ ಶಾಸಕ ಪ್ರಸಾದ ಅಬ್ಬಯ್ಯ ಅವರು ಕ್ಷೇತ್ರ ವ್ಯಾಪ್ತಿಯ ಬಮ್ಮಾಪುರ ಬ್ಲಾಕ್ ನಲ್ಲಿ ಬರುವ ಗಣೇಶಪೇಟೆಯಲ್ಲಿ ಚಾಲನೆ ನೀಡಿದರು. ಗಣೇಶಪೇಟೆ, ಶೆಟ್ಟರ ಓಣಿ ಇನ್ನಿತರೆಡೆ ಕೋವಿಡ್ ನಿಂದ ಸಂಕಷ್ಟಕ್ಕೀಡಾದ ಕುಟುಂಬಗಳನ್ನು ಭೇಟಿ ಮಾಡಿದ ಶಾಸಕರು, ಕುಟುಂಬದ ಸದಸ್ಯರಿಗೆ ಸಾಂತ್ವನ …
Read More »ಹುಬ್ಬಳ್ಳಿ ವಿದ್ಯಾನಗರದಲ್ಲಿ ಡಿಯೊ ಬೈಕ್ ಕಳ್ಳತನ : ಸಿಸಿಟಿವಿಯಲ್ಲಿ ದೃಶ್ಯ ಸೆರೆ
Spread the loveಹುಬ್ಬಳ್ಳಿ: ಹಾಡಹಗಲೆ ಕಳ್ಳನೊಬ್ಬ ವಿದ್ಯಾನಗರದ ಗುರುದತ್ತ ಭವನ ಗಾರ್ಡ್ನ ಹತ್ತಿರ ನಿಲ್ಲಿಸಿದ ಡಿಯೊ ಸ್ಕೂಟಿ ಕಳತನ ಮಾಡಿದ ದೃಶ್ಯ ಸಿಸಿ ಟಿವಿ ಕ್ಯಾಮರದಲ್ಲಿ ಸೇರೆಯಾಗಿದೆ.. ಗೋಕುಲ ರಸ್ತೆಯ ಲಿಡಕರ್ ಕಾಲನಿ ನಿವಾಸಿ ಶಿವಾಜಿ ಕಾಂಬಳೆ ಎಂಬುವರು ಡಿಯೋ ಸ್ಕೂಟಿ ನಿಲ್ಲಿಸಿ ಬ್ಯಾಂಕಿನೊಳಗೆ ಹೋದಾಗ ಕಳ್ಳ ಬಂದು ಕ್ಷಣದಲ್ಲಿ ಸ್ಕೂಟಿ ಕಳುವು ಮಾಡಿಕೊಂಡು ಹೋಗಿದ್ದಾನೆ. ಕಳುವು ಮಾಡಿದ ದೃಶ್ಯ ಸಿಸಿ ಟಿವಿ ಕ್ಯಾಮರದಲ್ಲಿ ಸೇರೆಯಾಗಿದೆ. ಶಿವಾಜಿ ಕಾಂಬಳೆ ವಿದ್ಯಾನಗರ …
Read More »ನಾಲ್ಕನೇ ದಿನವೂ ಮುಂದುವರೆದ ರೌಡಿಶೀಟರಗಳ ಮನೆ ಮೇಲೆ ದಾಳಿ
Spread the loveಹುಬ್ಬಳ್ಳಿ : ಛೋಟಾ ಮುಂಬಯಿ ಅಂತ ಹೆಸರಿಗೆ ಮಾತ್ರ ಕರೆಯುತ್ತಿದ್ದ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಾರಕಾಸ್ತ್ರಗಳ ಸದ್ದು ಹೆಚ್ಚಿದೆ. ಈ ನಿಟ್ಟಿನಲ್ಲಿ ಕ್ರೈಂಗಳಿಗೆ ಕಡಿವಾಣ ಹಾಕಲು ಪೊಲೀಸ್ ಕಮೀಷನರೇಟ್ ಸಿದ್ಧವಾಗಿದೆ. ಹೌದು.. ಹುಬ್ಬಳ್ಳಿ ಧಾರವಾಡ ಕಮೀಷನರೇಟ್ ವ್ಯಾಪ್ತಿಯಲ್ಲಿ ಪೊಲೀಸರು ಇಂದು 600ಕ್ಕೂ ಹೆಚ್ಚು ರೌಡಿಶೀಟರ್ಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ದೊಡ್ಡ ಮಟ್ಟದ ಕಾರ್ಯಾಚರಣೆಗಿಳಿದಿದ್ದಾರೆ. ನಗರದ ಹುಬ್ಬಳ್ಳಿ ಉತ್ತರ, ದಕ್ಷಿಣ ಹಾಗೂ ಧಾರವಾಡ ಎಸಿಪಿ ವ್ಯಾಪ್ತಿಯ ಪೊಲೀಸರಿಂದ …
Read More »ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವೃದ್ಧ ಸಾವು
Spread the loveಹುಬ್ಬಳ್ಳಿ : ವೃದ್ಧನೊಬ್ಬ ರಸ್ತೆ ದಾಟುವಾಗ ಅಪರಿಚಿತ ಕಾರವೊಂದು ಗುದ್ದಿದ ಪರಿಣಾಮ, ವೃದ್ಧನಿಗೆ ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತಿದ್ದ ವೇಳೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಮೃತಪಟ್ಟಿದ್ದಾನೆ. ಹುಬ್ಬಳ್ಳಿ ತಾಲ್ಲೂಕಿನ ಕುಸುಗಲ್ ಗ್ರಾಮದ ಮಾರುತಿ ನಗರದ ಬಳಿ ಬುಧವಾರ ತಡರಾತ್ರಿ ನವಲಗುಂದ ತಾಲ್ಲೂಕಿನ ಕೀರೆಸೂರ ಗ್ರಾಮದ ಬಾಬು ಕನಕನ್ನವರ ಎಂಬ ವೃದ್ಧನೊಬ್ಬ ರಸ್ತೆ ದಾಟುವ ಸಂದರ್ಭದಲ್ಲಿ, ಬ್ಲ್ಯಾಕ್ ಕಲರ್ ಇರುವ ಕಾರವೊಂದು ಡಿಕ್ಕಿ ಹೊಡೆದಿತ್ತು. …
Read More »