Spread the loveಹುಬ್ಬಳ್ಳಿ : ನಗರದ ಗಬ್ಬೂರು ಬೈಪಾಸ್ ಸಮೀಪದಲ್ಲಿ ಲಾರಿಯೊಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ, ಆಟೋದಲ್ಲಿದ್ದ ಇಬ್ಬರು ದುರ್ಮರಣಕ್ಕೀಡಾದ ಘಟನೆ ಸಂಭವಿಸಿದ್ದು, ರಸ್ತೆಯಲ್ಲಿ ರಕ್ತ ಮಡುವುಗಟ್ಟಿದೆ. ಹುಬ್ಬಳ್ಳಿಯಿಂದ ಹೊರಟಿದ್ದ ಆಟೋಗೆ ಲಾರಿಯು ಡಿಕ್ಕಿ ಹೊಡೆದಿದೆ. ಇದರಿಂದ ಆಟೋದ ಚಾಲಕ ಹಾಗೂ ಓರ್ವ ಪ್ರಯಾಣಿಕ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ದೇಹಗಳೆರಡು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಘಟನೆ ನಡೆಯುತ್ತಿದ್ದ ಹಾಗೇ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು, ಪೊಲೀಸರು ರಸ್ತೆ ಸಂಚಾರವನ್ನ ಸುಗಮಗೊಳಿಸುತ್ತಲೇ ಅಂಬ್ಯುಲೆನ್ಸ್ ಮೂಲಕ …
Read More »ನಾಡಿನ ಸಮಸ್ತ ಜನತೆಗೆ ಬಕ್ರೀದ್ ಹಬ್ಬದ ಶುಭಾಶಯಗಳು : ಶುಭಾಶಯ ಕೋರುವವರು ಸುಧೀರ್.ಎಮ್.ಮುಧೋಳ ಜಿಲ್ಲಾ ಅಧ್ಯಕ್ಷರು “ಜಯ ಕರ್ನಾಟಕ ಸಂಘಟನೆ ಜಿಲ್ಲಾ ಘಟಕ ಧಾರವಾಡ
Spread the loveನಾಡಿನ ಸಮಸ್ತ ಜನತೆಗೆ ಬಕ್ರೀದ್ ಹಬ್ಬದ ಶುಭಾಶಯಗಳು ತ್ಯಾಗ ಮತ್ತು ಬಲಿದಾನದ ಮಹತ್ವವನ್ನು ಸಾರುವ ಬಕ್ರೀದ್ ಹಬ್ಬ ಎಲ್ಲರ ಬಾಳಿನಲ್ಲಿ ನೆಮ್ಮದಿ ಮತ್ತು ಸಂತೋಷವನ್ನು ತರಲಿ ಎಂಬ ಶುಭ ಹಾರೈಕೆ ನನ್ನದು. ಸರ್ವರಿಗೂ ಬಕ್ರೀದ್ ಹಬ್ಬದ ಶುಭಾಶಯಗಳು. ಶುಭಾಶಯ ಕೋರುವವರು ಸುಧೀರ್.ಎಮ್.ಮುಧೋಳ ಜಿಲ್ಲಾ ಅಧ್ಯಕ್ಷರು “ಜಯ ಕರ್ನಾಟಕ ಸಂಘಟನೆ ಜಿಲ್ಲಾ ಘಟಕ ಧಾರವಾಡ
Read More »ನಾಡಿನ ಸಮಸ್ತ ಜನತೆಗೆ ಬಕ್ರೀದ್ ಹಬ್ಬದ ಶುಭಾಶಯಗಳು : ಶುಭಾಶಯ ಕೋರುವವರು ಗಂಗಾಧರ ದೊಡವಾಡ ಕಾಂಗ್ರೇಸ್ ವಕ್ತಾರರು ಹುಬ್ಬಳ್ಳಿ
Spread the loveನಾಡಿನ ಸಮಸ್ತ ಜನತೆಗೆ ಬಕ್ರೀದ್ ಹಬ್ಬದ ಶುಭಾಶಯಗಳು ತ್ಯಾಗ ಮತ್ತು ಬಲಿದಾನದ ಮಹತ್ವವನ್ನು ಸಾರುವ ಬಕ್ರೀದ್ ಹಬ್ಬ ಎಲ್ಲರ ಬಾಳಿನಲ್ಲಿ ನೆಮ್ಮದಿ ಮತ್ತು ಸಂತೋಷವನ್ನು ತರಲಿ ಎಂಬ ಶುಭ ಹಾರೈಕೆ ನನ್ನದು. ಸರ್ವರಿಗೂ ಬಕ್ರೀದ್ ಹಬ್ಬದ ಶುಭಾಶಯಗಳು.
Read More »ಆರ್ ಟಿ ಐ ಕಾರ್ಯಕರ್ತರಿಗೆ ಮತ್ತು ಪತ್ರಕರ್ತರಿಗೆ ಸೂಕ್ತ ರಕ್ಷಣೆಗೆ ಗಂಗಾಧರ ದೊಡವಾಡ ಒತ್ತಾಯ
Spread the loveಇತ್ತೀಚಿನ ದಿನಗಳಲ್ಲಿ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಬಯಲಿಗೆಳೆಯುವ ಪತ್ರಕರ್ತರು ಮತ್ತು ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆದಿದ್ದು ಹಲವಾರು ಕಡೆ ಆರ್ಟಿಐ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಹಲ್ಲೆ ಮಾಡಲಾಗುತ್ತಿದೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಇಂತಹ ಕೃತ್ಯ ನಡೆಯದಂತೆ ಪತ್ರಕರ್ತರು ಮತ್ತು ಕಾರ್ಯಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಕ್ತಾರ ಗಂಗಾಧರ ದೊಡವಾಡ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ. …
Read More »
Hubli News Latest Kannada News