Spread the loveಹುಬ್ಬಳ್ಳಿ : ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸರ್ಕಾರಕ್ಕೆ ಮಾನ, ಮರ್ಯಾದೆ, ನಾಚಿಕೆ ಇಲ್ಲವೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ ಕೋವಿಡ್ ಹೆಸರಿನಲ್ಲಿ ಭ್ರಷ್ಟಾಚಾರ ಮಾಡಲು ಅನುಕೂಲ ಮಾಡಿಕೊಟ್ಟಿದೆ. ಈ ಸಂದರ್ಭದಲ್ಲಿ ಪ್ರತಿಪಕ್ಷಗಳು ಸಹ ವಿರೋಧ ಮಾಡುವುದು, ಪ್ರತಿಭಟನೆ ಮಾಡೋಕ್ಕೆ ಬರಲ್ಲ ಎನ್ನುವುದು ಗೊತ್ತಿದೆ. ಹೀಗಾಗಿ ಸರ್ಕಾರ ಆಡಿದೆ ಆಟವಾಗಿದೆ ಎಂದರು. ಮಂಡ್ಯ ಸಂಸದೇ ಸುಮಲತಾ ಕುಮಾರಸ್ವಾಮಿ …
Read More »ಕಾಂಗ್ರೆಸ್ ಸರ್ಕಾರ ಇದ್ದಾಗ ಮೂರು ಕಂಪನಿಗಳು ವಾಕ್ಸಿನ್ ತಯಾರಿಸುವುದನ್ನು ಸ್ಥಗಿತಗೊಳಿಸಿದ್ದವು : ಸಚಿವ ಪ್ರಹ್ಲಾದ ಜೋಶಿ
Spread the loveಹುಬ್ಬಳ್ಳಿ : ದೇಶದಲ್ಲಿ 2 ಕಂಪನಿಗಳು ಲಸಿಕೆ ಉತ್ಪಾದನೆ ಮಾಡುತ್ತಿವೆ. ಈ ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗ ಮೂರು ಕಂಪನಿಗಳು ವಾಕ್ಸಿನ್ ತಯಾರಿಸುವುದನ್ನು ಸ್ಥಗಿತಗೊಳಿಸಿದ್ದವು. ಒಂದು ದಿನದಲ್ಲೆ ಇಡೀ ದೇಶಕ್ಕೆ ಸರಬರಾಜು ಮಾಡಲು ಆಗಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ಆರೋಪ ಮಾಡುವುದನ್ನು ಬಿಟ್ಟು ಬೇರೆ ಏನು ಗೊತ್ತಿಲ್ಲ. ಅವರ ಆಡಳಿತ ಇದ್ದಾಗ ಮೂರು …
Read More »ಪ್ರಾಣಕ್ಕೆ ಕುತ್ತು ತಂದ ಗಾಳಿಪಟದ ಮಾಂಜಾ ದಾರ್
Spread the loveಹುಬ್ಬಳ್ಳಿ : ವ್ಯಕ್ತಿಯೋರ್ವರಿಗೆ ತುಂಡಾದ ಗಾಳಿಪಟದ ದಾರ ಕುತ್ತಿಗೆಗೆ ಸಿಕ್ಕು ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ವಿಕಾಸ್ ನಗರದಲ್ಲಿ ಬೈಕಿನಲ್ಲಿ ತೆರಳುತ್ತಿದ್ದಾಗ ಶ್ರೀಧರ್ ಕಲ್ಬುರ್ಗಿ ಎನ್ನುವವರಿಗೆ ಗಾಳಿಪಟದ ದಾರ ಕುತ್ತಿಗೆಗೆ ಸಿಕ್ಕು ಪರಿಣಾಮ ಕುತ್ತಿಗೆಗೆ ಗಂಭೀರವಾಗಿ ಗಾಯವಾಗಿ ತೀವ್ರವಾದ ರಕ್ತಸ್ರಾವವಾಗಿದೆ. ಗಾಯಗೊಂಡ ಶ್ರೀಧರ್ ಕಲ್ಬುರ್ಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಿಯುತ್ತಿದ್ದರೆ. ಕುತ್ತಿಗೆ ಭಾಗಕ್ಕೆ ಮೂರು ಹೊಲಿಗೆ ಬಿದ್ದಿದೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದು. ಪೊಲೀಸರು …
Read More »ಸದ್ಯ ಸಂಪುಟ ವಿಸ್ತರಣೆ ಇಲ್ಲ: ಡಿಸಿಎಂ ಅಶ್ವತ್ಥನಾರಾಯಣ ಸ್ಪಷ್ಟನೆ
Spread the loveಹುಬ್ಬಳ್ಳಿ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಈಗಾಗಲೇ ಸಿಎಂ ಸ್ಪಷ್ಟಪಡಿಸಿದ್ದು, ಹೀಗಾಗಿ ಸದ್ಯ ಯಾವುದೇ ಸಂಪುಟ ವಿಸ್ತರಣೆ ಕಾರ್ಯ ನಡೆಯುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಲತಾ ಅಂಬರೀಶ್ ಹಾಗೂ ಕುಮಾರಸ್ವಾಮಿ ವಿಚಾರವಾಗಿ ಮತ್ತೆ ಇದೀಗ ಮಾತನಾಡುವುದು ಸೂಕ್ತವಲ್ಲ. ಈಗಾಗಲೇ ಅವರು ಶಾಂತಿ ಮಾಡಿಕೊಂಡಿದ್ದು, ಮತ್ತೆ ಪರಸ್ಪರವಾಗಿ ಮಾತಾಡುವುದಿಲ್ಲ ಎಂದಿದ್ದಾರೆ. ರಮೇಶ ಜಾರಕಿಹೊಳಿ ರಾಜೀನಾಮೆ ನೀಡುವುದಿಲ್ಲ, ಅವರು …
Read More »
Hubli News Latest Kannada News