Spread the loveಧಾರವಾಡ : ಮೊಮ್ಮಗನೊಬ್ಬ ಅಜ್ಜಿಯನ್ನು ಹತ್ಯೆ ಮಾಡಿರುವ ಘಟನೆ ಧಾರವಾಡದ ಜಯನಗರ ಲಾಸ್ಟ್ ಸ್ಟಾಪ ಬಳಿ ಇರುವ ದುರ್ಗಾದೇವಿ ಕಲೋನಿಯಲ್ಲಿ ನಡೆದಿದೆ. ದತ್ತು ಶಿಂದೆ ಎನ್ನುವ ಯುವಕ ತನ್ನ ಅಜ್ಜಿ ಬಿಮವ್ವ ಶಿಂದೆ ಯನ್ನು ಕೊಲೆ ಮಾಡಿದ್ದಾನೆ. ಜಗಳ ವನ್ನು ಬಿಡಿಸಲು ಹೋದ ದತ್ತು ಶಿಂದೆ ತಾಯಿ ಗೌರವ್ವ ಮೇಲೆ ಹಲ್ಲೆಯಾಗಿದ್ದು ಗಂಭೀರವಾಗಿ ಗಾಯಗೊಂಡಿದಾಳೆ. ನಿನ್ನೆ ತಡ ರಾತ್ರಿ ಘಟನೆ ನಡೆದಿದ್ದು. ಈ ಸಂಬಂಧ ಉಪನಗರ ಠಾಣೆಯಲ್ಲಿ …
Read More »ಧಾರವಾಡ ಜಿಲ್ಲೆಯಲ್ಲಿ ಮತ್ತಷ್ಟು ಕರೊನಾ ಸೋಂಕಿತರ ಸಂಖ್ಯೆ ಇಳಿಕೆ
Spread the loveಧಾರವಾಡ ಜಿಲ್ಲೆಯಲ್ಲಿ ಇಂದು 8 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 36 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 475 ಹಾಗೂ ಇಂದು ಕರೊನಾ ಸೋಕಿನಿಂದ 5 ಜನ್ ಸಾವನ್ನಪ್ಪಿದ್ದಾರೆ .
Read More »ಬಸ್ ಗಳ ಸಂಖ್ಯೆ ಹೆಚ್ಚಳ : ಎಲ್ಲಾ ಸೀಟ್ ಭರ್ತಿಗೆ ಅವಕಾಶ; ಆದಾಯ ಚೇತರಿಕೆ ನಿರೀಕ್ಷೆಯಲ್ಲಿ ಸಾರಿಗೆ ಸಂಸ್ಥೆ
Spread the loveಅನ್ ಲಾಕ್ 3.0ರಲ್ಲಿ ಸರ್ಕಾರ ಲಾಕ್ ಡೌನ್ ನಿರ್ಬಂಧಗಳನ್ನು ಮತ್ತಷ್ಟು ಸಡಿಲಿಸಿದ್ದು ವಾಣಿಜ್ಯ ವ್ಯವಹಾರಗಳ ಅವಧಿಯನ್ನು ಹೆಚ್ಚಿಸಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಪೂರ್ಣ ಪ್ರಮಾಣದ ಸಿಬ್ಬಂದಿಯೊಂದಿಗೆ ಕರ್ತವ್ಯ ನಿರ್ವಹಣೆಗೆ ಅವಕಾಶ ನೀಡಲಾಗಿದೆ.ಹೀಗಾಗಿ ಜನರ ಓಡಾಟ ಸಹಜವಾಗಿಯೇ ಹೆಚ್ಚಾಗಲಿದೆ.ಸೋಮವಾರದಿಂದಲೇ ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಬಸ್ ಗಳನ್ನು ಹೆಚ್ಚಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ.ಇದರೊಂದಿಗೆ ಬಸ್ ಗಳಲ್ಲಿ ಎಲ್ಲಾ ಆಸನಗಳ ಭರ್ತಿಗೆ ಅವಕಾಶ ನೀಡಿರುವುದರಿಂದ ಸಾರಿಗೆ ಸಂಸ್ಥೆಯ ಆದಾಯ ವೃದ್ಧಿಗೆ ಬಹಳಷ್ಟು …
Read More »ಹುಬ್ಬಳ್ಳಿಯಲ್ಲಿ ಪಾಲಿಕೆಯ ಇಬ್ಬರು ಆರೋಗ್ಯ ಅಧಿಕಾರಿಗಳು ಎಸಿಬಿ ಬಲೆಗೆ
Spread the loveಹುಬ್ಬಳ್ಳಿ ಯಲ್ಲಿ ಇಬ್ಬರು ಹುಬ್ಬಳ್ಳಿ ಧಾರವಾಡ ಮಹಾ ನಗರ ಪಾಲಿಕೆಯ ಆರೋಗ್ಯ ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ.ಹೌದು ಸ್ವಚ್ಚತಾ ಕಾರ್ಮಿಕರ ಬಿಲ್ ಮಾಡುವ ವಿಚಾರ ಕುರಿತು ಹದಿನೆಂಟು ಸಾವಿರ ರೂಪಾಯಿ ಬೇಡಿಕೆ ಇಟ್ಟಿದ್ದರು.ಈ ಒಂದು ವಿಚಾರ ಕುರಿತು ಸ್ವಚ್ಚತಾ ಕಾರ್ಮಿಕರು ಎಸಿಬಿ ಅಧಿಕಾರಿ ಗಳಿಗೆ ದೂರನ್ನು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿಯ ವಲಯ ಕಚೇರಿ 10 ರಲ್ಲಿ ಹಣವನ್ನು ತಗೆದುಕೊಳ್ಳುವಾಗ ಎಸಿಬಿ ಅಧಿಕಾರಿ ಗಳು ಟ್ರ್ಯಾಪ್ …
Read More »