Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 174)

ಹುಬ್ಬಳ್ಳಿ , ಧಾರವಾಡ

ಧಾರವಾಡ ಜಿಲ್ಲೆಯಲ್ಲಿ ಇಳಿಮುಖವಾಗುತ್ತಿರುವ ಕರೊನಾ ಸೋಂಕಿತರ ಸಂಖ್ಯೆ

Spread the loveಧಾರವಾಡ ಜಿಲ್ಲೆಯಲ್ಲಿ ಇಂದು 27 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 39 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 285 ಹಾಗೂ ಇಂದು ಕರೊನಾ ಸೋಕಿನಿಂದ 5 ಜನ್ ಸಾವನ್ನಪ್ಪಿದ್ದಾರೆ .

Read More »

ಬಾಲಕನ ಮೇಲೆ ನಾಯಿಗಳ ದಾಳಿ: ಸ್ಥಳದಲ್ಲೇ ಬಾಲಕ ಸಾವು

Spread the loveಧಾರವಾಡ್ : ನಾಯಿಗಳು ಹಿಂಡು ಏಕಾಏಕಿ ಬಾಲಕನ ಮೇಲೆ ದಾಳಿ ನಡೆಸಿದ ಪರಿಣಾಮ ಆ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ಹೊರವಲಯದ ನವಲೂರು ಗ್ರಾಮದ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಬಾಬುಲ್ ರಾಠೋಡ್ ಎಂಬ ಆರು ವರ್ಷದ ಬಾಲಕನೇ ನಾಯಿಗಳ ದಾಳಿಯಿಂದ ಮೃತಪಟ್ಟ ಬಾಲಕ. ಬೆಳಿಗ್ಗೆ ಪೋಷಕರು ತಿಂಡಿ ತಿನ್ನಲೆಂದು ಬಾಲಕನನ್ನು ಶೆಡ್‌ನಲ್ಲಿ ಬಿಟ್ಟು ಹೋಗಿದ್ದರು. ಈ …

Read More »

ಹಳೆಯ ವೈಷಮ್ಯದ ಹಿನ್ನಲೆ ಮಾರಕಾಸ್ತ್ರಗಳಿಂದ ವಿರೇಶ ತೆಗಡೆ ಮೇಲೆ ಹಲ್ಲೆ

Spread the loveಹುಬ್ಬಳ್ಳಿ : ವಿರೇಶ ತೆಗಡೆ ಎನ್ನು ವ್ಯಕ್ತಿಯ ಮೇಲೆ‌ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ದಾಳಿ ಮಾಡಿರುವ ಘಟನೆ ಹುಬ್ಬಳ್ಳಿಯ ಬೆಂಗೇರಿ ಚಿಕ್ಕು ತೋಟದಲ್ಲಿ ನಡೆದಿದೆ. ವಿರೇಶ ತೆಗಡೆ ಎಂಬುವ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆದಿದೆ. ರಾಡ್ ಗಳಿಂದ ದಾಳಿ ನಡೆದಿದ್ದು, ಗಾಯಳು ಸ್ಥಿತಿ ಗಂಭೀರವಾಗಿದ್ದು, ಹಲ್ಲೆ ಮಾಡಿದ ಆರೋಪಿಗಳು ಪರಾರಿಯಾಗಿದ್ದಾರೆ. ಗಾಯಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಈ ಕುರಿತು ಹುಬ್ಬಳ್ಳಿಯ ಕೇಶ್ವಾಪುರ …

Read More »

ಜಿ.ಪಂ ಸದಸ್ಯ ಯೋಗೀಶ್​​ ಗೌಡ ಕೊಲೆ ಪ್ರಕರಣ : ಮತ್ತೆ ಸಿಬಿಐ ವಿಚಾರಣೆಗೆ ಹಾಜರಾದ ಯೋಗೀಶ್​​ ಗೌಡ ಪತ್ನಿ ಮಲಮ್ಮ

Spread the loveಧಾರವಾಡ : ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್​​ ಗೌಡ ಕೊಲೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದೆ. ಈ ಸಂಬಂಧ ಯೋಗೀಶ್​​ ಗೌಡ ಪತ್ನಿ ಮಲಮ್ಮ ಹಾಗೂ ಜಿ.ಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಮತ್ತು ಕಾಂಗ್ರೆಸ್ ಮುಖಂಡ ನಾಗರಾಜ ಗೌರಿ ಅವರಿಗೆ ಸಿಬಿಐ ವಿಚಾರಣೆಗೆ ಬರುವಂತೆ ಸೂಚನೆ ನೀಡಿತ್ತು. ಸಿಬಿಐ ತನಿಖೆಗೆ ಹಾಜರಾದಕರಿಗಾರ, ನಾಗರಾಜ ಗೌರಿ, ಮಲ್ಲಮ್ಮ, ಬಸವರಾಜ ಮುತ್ತಗಿಈ ಹಿನ್ನೆಲೆಯಲ್ಲಿ ಉಪನಗರ ಪೊಲೀಸ್ …

Read More »
[the_ad id="389"]