Spread the loveಧಾರವಾಡ ಜಿಲ್ಲೆಯಲ್ಲಿ ಇಂದು 34 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 79 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 704 ಹಾಗೂ ಇಂದು ಕರೊನಾ ಸೋಕಿನಿಂದ 9 ಜನ್ ಸಾವನ್ನಪ್ಪಿದ್ದಾರೆ .
Read More »ಶನಿವಾರ, ರವಿವಾರ ವಾರಾಂತ್ಯ ಕರ್ಫ್ಯೂ : ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ
Spread the loveಹುಬ್ಬಳ್ಳಿ : ಇಂದು ಜೂನ್ 25 ಶುಕ್ರವಾರ ಸಂಜೆ 7 ಗಂಟೆಯಿಂದ ಜೂನ್ 28 ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಿಲ್ಲೆಯಾದ್ಯಂತ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಜೂನ್ 20 ರಂದು ಹೊರಡಿಸಿದ ಆದೇಶದ ಅನುಬಂಧ (2)ರಲ್ಲಿ ತಿಳಿಸಿರುವಂತೆ ನಾಳೆ ಶನಿವಾರ ಮತ್ತು ಭಾನುವಾರ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ದಿನಸಿ, ತರಕಾರಿ, ಹಾಲು, ಮಾಂಸಾಹಾರ, ಪ್ರಾಣಿಗಳಿಗೆ …
Read More »ಹುಬ್ಬಳ್ಳಿಯ ಪ್ರಮುಖ ಸ್ಥಳದಲ್ಲಿ ಇಬ್ಬರು ಆತ್ಮಹತ್ಯೆ
Spread the loveಹುಬ್ಬಳ್ಳಿ : ನಗರದ ಹಳೇ ಬಸ್ ನಿಲ್ದಾಣ ಮತ್ತು ರೇಲ್ವೆ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಹಳೇ ಬಸ್ ನಿಲ್ದಾಣದ ಜಾಹೀರಾತು ಫಲಕದ ಹಿಂಭಾಗದಲ್ಲಿ ಟೆಲಿಪೋನ್ ವೈಯರ್ ನಿಂದ ನೇಣು ಹಾಕಿಕೊಂಡಿರುವ ಬಗ್ಗೆ ಉಪನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಶವವನ್ನ ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಅಷ್ಟರಲ್ಲೆ ಮತ್ತೋರ್ವ ವ್ಯಕ್ತಿ ಹುಬ್ಬಳ್ಳಿಯ ರೇಲ್ವೆ ನಿಲ್ದಾಣದ ಪಾರ್ಕಿಂಗ್ …
Read More »ಬರುವ ಪಾಲಿಕೆ ಚುನಾವಣೆಗೆ ಆಮ್ ಆದ್ಮಿ ಪಕ್ಷ ಸಿದ್ದ : ಪೃಥ್ವಿ ರೆಡ್ಡಿ
Spread the loveಹುಬ್ಬಳ್ಳಿ : ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಯಾವುದೇ ಸಂದರ್ಭದಲ್ಲಿ ಬಂದರು ಚುನಾವಣೆಗೆ ಆಮ್ ಆದ್ಮಿ ಪಕ್ಷ ಸಿದ್ದ ಎಂದು ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹು-ಧಾ ಮಹಾನಗರದ ಜನರು ಸಾಂಪ್ರದಾಯಿಕ ಪಕ್ಷಗಳ ಅಧಿಕಾರ ನೋಡಿ ಬೇಸತ್ತು ಹೋಗಿದ್ದು, ಪರ್ಯಾಯ ಪ್ರಬಲ ಪಕ್ಷಕ್ಕಾಗಿ ಕಾಯತ್ತಾ ಇದ್ದಾರೆ. ಆ ಸ್ಥಾನವನ್ನು ಆಮ್ ಆದ್ಮಿ ಪಕ್ಷ ಮಾಡಲಿದ್ದು, ಈಗಾಗಲೇ 82 ವಾರ್ಡ್ …
Read More »