Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 178)

ಹುಬ್ಬಳ್ಳಿ , ಧಾರವಾಡ

ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲಿಸಿದ ಸಚಿವ ಬೈರತಿ ಬಸವರಾಜ

Spread the loveಹುಬ್ಬಳ್ಳಿ : ನಗರಾಭಿವೃದ್ಧಿ ಸಚಿವ ಬಸವರಾಜ ಬೈರತಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ವಿವಿಧೆಡೆ ನಡೆಯುತ್ತಿರುವ ಕಾಮಗಾರಿಗಳನ್ನು ಅಧಿಕಾರಿಗಳ ಜೊತೆ ಪರಿಶೀಲಿಸಿದರು. ತೋಳಕೆರೆ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಅವರು, ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಕೆರೆ ದಂಡೆ ಸುತ್ತ ಬೆಳೆದ ಕಳೆ ತೆಗೆಯಲು ಸೂಚಿಸಿದರು. ನಂತರ ವಾಯುವಿಹಾರಕ್ಕೆ ಬಂದವರ ಜೊತೆ ಚರ್ಚಿಸಿದರು. ಕೆರೆ ಪಕ್ಕದ ರೇಣುಕಾನಗರದ ಮುಖ್ಯರಸ್ತೆಗೆ ಹೊಂದಿಕೊಂಡಿರುವ ಮಾನಸಗಿರಿ ಕಾಲೊನಿಗೆ ಸಂಪರ್ಕ ಕಲ್ಪಿಸುವ ರಸ್ತೆ …

Read More »

ರಮೇಶ ಜಾರಕಿಹೊಳಿ ಉದ್ವೇಗದಲ್ಲಿ ರಾಜೀನಾಮೆ ಹೇಳಿಕೆ : ಸಚಿವ ಭೈರತಿ ಬಸವರಾಜ

Spread the loveಹುಬ್ಬಳ್ಳಿ : ರಮೇಶ ಜಾರಕಿಹೊಳಿ ಅವರು ಯಾವುದೇ ಉದ್ವೇಗದಲ್ಲಿ ರಾಜೀನಾಮೆ ಬಗ್ಗೆ ಹೇಳಿದ್ದಾರೆ. ಅವರ ಜೊತೆ ನಾವಿದ್ದೇವೆ. ಸಣ್ಣಪುಟ್ಟ ತೊಂದರೆ ಆಗಿದ್ದು, ಅವೆಲ್ಲವೂ ಶೀಘ್ರದಲ್ಲೇ ಬಗೆಹರಿಯಲಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಶ್ನೆಯೇ ಇಲ್ಲ. ರಮೇಶ ಜಾರಕಿಹೊಳಿ ಅವರ ಜೊತೆ ಹಿಂದೆಯೂ ಇದ್ದೇವು, ಮುಂದೆಯೂ ಅವರ ಜೊತೆಗೆ ಇರುತ್ತೇವೆ. ಎಸ್.ಐ.ಟಿ ತನಿಖೆ ಪ್ರಕರಣ ನಡೆಯುತ್ತಿದೆ. ಏನೂ …

Read More »

ಬೆಳಗಾವಿಯಲ್ಲಿ ಅಧಿವೇಶನಕ್ಕೆ ಸಿಎಂಗೆ ಪತ್ರ : ಸಭಾಪತಿ ಬಸವರಾಜ ಹೊರಟ್ಟಿ

Spread the loveಹುಬ್ಬಳ್ಳಿ : ಮುಂಬರುವ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಈ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚಿಸಿ ಸರ್ಕಾರ ತಿರ್ಮಾಣ ಮಾಡಬೇಕೆಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನ ಸರ್ವೇಸಾಮಾನ್ಯವಾಗಿ ಜೂನ್ ನಲ್ಲಿ ಮಾಡಬಹುದು, ಆದರೆ ಈವರೆಗೆ ಯಾವುದೇ ಪ್ರಕ್ರಿಯೆ ನಡೆದಿಲ್ಲ‌. ಹೀಗಾಗಿ ಜುಲೈನಲ್ಲಿ ಆದರೂ ಅಧಿವೇಶನ ಮಾಡಬೇಕು. ಇನ್ನು ಬೆಳಗಾವಿಯಲ್ಲಿ ಎರಡು ವರ್ಷಗಳ ಹಿಂದೆಯೇ ಅಧಿವೇಶನ …

Read More »

ಧಾರವಾಡ ಜಿಲ್ಲೆಯಲ್ಲಿ ಮತ್ತಷ್ಟು ಕರೊನಾ ಸೋಂಕಿತರ ಸಂಖ್ಯೆ ಇಳಿಕೆ

Spread the loveಧಾರವಾಡ ಜಿಲ್ಲೆಯಲ್ಲಿ ಇಂದು 46 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 58 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 658 ಹಾಗೂ ಇಂದು ಕರೊನಾ ಸೋಕಿನಿಂದ 6 ಜನ್ ಸಾವನ್ನಪ್ಪಿದ್ದಾರೆ .

Read More »
[the_ad id="389"]