Spread the loveಹುಬ್ಬಳ್ಳಿ : ಹುಬ್ಬಳ್ಳಿ ವಾರ್ಡ್ ನಂಬರ್ 31 ವ್ಯಾಪ್ತಿಯ ಶಬರಿನಗರದಲ್ಲಿ 1 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಸಿ.ಸಿ.ರಸ್ತೆ ಕಾಮಗಾರಿಯ ಭೂಮಿ ಪೂಜೆಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಇಂದು ನೆರವೇರಿಸಿದರು. ನಂತರ ಮಾತನಾಡಿದ ಅವರು, ಧಾರವಾಡದ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ನಿರ್ಮತಿ ಕೇಂದ್ರದ ವತಿಯಿಂದ 1 ಕೋಟಿ ವೆಚ್ಚದಲ್ಲಿ ಶಬರಿ ನಗರದಿಂದ ಬಿಜಾಪುರ …
Read More »ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಪರಿಣಾಮಕಾರಿಯಾಗಿ ಕೋವಿಡ್ ನಿರ್ವಹಣೆ
Spread the loveಹುಬ್ಬಳ್ಳಿ : ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಪರಿಣಾಮಕಾರಿಯಾಗಿ ಕೋವಿಡ್ ನಿರ್ವಹಣೆಯನ್ನು ಮಾಡಲಾಗಿದೆ. ಇದರಿಂದಾಗಿ ಕೊರೊನಾ ನಿಯಂತ್ರಣಕ್ಕೆ ಬಂದಿದೆ ಇದನ್ನು ಮುಂದುವರಿಸಿಕೊಂಡು ಹೋಗುವ ಕೆಲಸವಾಗಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿಯ ಮಧುರಾ ಕಾಲೋನಿಯ ಬಾಲವನದಲ್ಲಿ ಎಸ್.ಎಸ್.ಶೆಟ್ಟರ್ ಫೌಂಡೇಷನ್ ವತಿಯಿಂದ ಪೌರ ಕಾರ್ಮಿಕರು ಹಾಗೂ ವಿದ್ಯುನ್ಮಾನ ಮಾಧ್ಯಮದವರಿಗೆ ನೀಡಲಾದ ಆಹಾರ ಕಿಟ್ಗಳನ್ನು ವಿತರಿಸಿ …
Read More »ಧಾರವಾಡ ಜಿಲ್ಲೆಯಲ್ಲಿ ಇಂದು ಕರೊನಾ ಸೋಂಕಿತರ ಸಂಖ್ಯೆ ಇಳಿಕೆ
Spread the loveಧಾರವಾಡ ಜಿಲ್ಲೆಯಲ್ಲಿ ಇಂದು 30 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 113 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 869 ಹಾಗೂ ಇಂದು ಕರೊನಾ ಸೋಕಿನಿಂದ 7 ಜನ್ ಸಾವನ್ನಪ್ಪಿದ್ದಾರೆ .
Read More »ನವ ಅಯೋಧ್ಯಾನಗರದಲ್ಲಿನ ವ್ಯಾಕ್ಸಿನೇಷನ್ ಕ್ಯಾಂಪ್ ಗೆ ಭೇಟಿ : ಲಸಿಕೆ ಪಡೆಯಿರಿ ಕೊರೋನಾ ಜಯಿಸಿರಿ- ಅಬ್ಬಯ್ಯ
Spread the loveಹುಬ್ಬಳ್ಳಿ: ಮಹಾಮಾರಿ ಕೊರೋನಾ ವಿರುದ್ಧ ಹೋರಾಟ ನಡೆಸಲು ಲಸಿಕೆ ಪಡೆಯುವುದೇ ಪರಿಣಾಮಕಾರಿ ಅಸ್ತ್ರವಾಗಿದ್ದು, ಪ್ರತಿಯೊಬ್ಬರೂ ಲಸಿಕೆ ಪಡೆದು ಕೊರೋನಾ ವಿರುದ್ಧ ಜಯ ಸಾಧಿಸಬೇಕು ಎಂದು ಶಾಸಕ ಪ್ರಸಾದ ಅಬ್ಬಯ್ಯ ತಿಳಿಸಿದರು. ಮಂಗಳವಾರ ಇಲ್ಲಿನ ವಾರ್ಡ್ ನಂ.62ರಲ್ಲಿ ಬರುವ ನವ ಅಯೋಧ್ಯಾನಗರದ ಕಕ್ಕಯ್ಯ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ “ಕೋವಿಡ್ ಲಸಿಕಾ ಅಭಿಯಾನ” ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಲಸಿಕೆಯ ಸ್ಥಿತಿಗತಿ ಬಗ್ಗೆ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಲಸಿಕೆ ಪಡೆಯಲು …
Read More »