Spread the loveಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ ಅವರ ನೇತೃತ್ವದಲ್ಲಿ ಒಂದು ವರ್ಷದ ಹಿಂದೇ ನನ್ನನ್ನು ಬಿಜೆಪಿಯಿಂದ ಅಮಾನತು ಮಾಡಿದ್ದರು. ಆದರೆ ಈಗ ಆ ಅಮಾನತು ಆದೇಶವನ್ನು ಹಿಂಪಡೆದು ಪಕ್ಷಕ್ಕೆ ಸೇರೆಸಿಕೊಂಡಿರುವುದು ಸ್ವಾಗತಾರ್ಹವಾಗಿದೆ ಎಂದು ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಅವರ ವಿರುದ್ಧ ಈ ಹಿಂದೆ ನಾನು ಮಾಡಿದ್ದ ಆರೋಪಗಳನ್ನು ಹಿಂಪಡೆದು ಬಿಜೆಪಿ …
Read More »ಅಂಬ್ಯುಲೆನ್ಸ್ಲ್ಲಿ ಇದ್ದರೂ ಸಿಗಲಿಲ್ಲ ಪ್ರಾಣವಾಯು: ಹಾರಿಹೋಯ್ತು ಪ್ರಾಣಪಕ್ಷಿ
Spread the loveಧಾರವಾಡ : ಆಕ್ಸಿಜನ್ ಕೊರತೆಯಿಂದ ನರಳಾಡುತ್ತಿದ್ದ ವ್ಯಕ್ತಿಗೆ ಅಂಬ್ಯುಲೆನ್ಸ್ನಲ್ಲಿ ಆಕ್ಸಿಜನ್ ಪೂರೈಕೆ ಮಾಡದೇ ಹೋಗಿದ್ದರಿಂದ ಆ ವ್ಯಕ್ತಿ ಅಸುನೀಗಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಧಾರವಾಡ ತಾಲೂಕಿನ ಕೋಟೂರು ಗ್ರಾಮದ ಕುತ್ಬುದ್ದೀನ್ ನನ್ನೇಸಾಬ್ನವರ ಎಂಬುವವರೇ ಅಸುನೀಗಿರುವ ವ್ಯಕ್ತಿ. ಆಕ್ಸಿಜನ್ ಸಮಸ್ಯೆಯಿಂದ ನರಳಾಡುತ್ತಿದ್ದ ಈ ವ್ಯಕ್ತಿಯನ್ನು ಅಂಬ್ಯುಲೆನ್ಸ್ ಮೂಲಕ ಧಾರವಾಡದ ಜಿಲ್ಲಾ ಆಸ್ಪತ್ರೆಗೆ ಕರೆತರಲಾಗುತ್ತಿತ್ತು. ಈ ವೇಳೆ ಮಾರ್ಗ ಮಧ್ಯೆ ತೀವ್ರ ಉಸಿರಾಟದ ಸಮಸ್ಯೆಯಿಂದ ಒದ್ದಾಡಲು ಪ್ರಾರಂಭಿಸಿದ ಕುತ್ಬುದ್ದೀನ್ …
Read More »ಮಗುವಿಗೆ ಪೂರಕ ಪೌಷ್ಟಿಕ ವಿತರಿಸಿದ ಡಾ.ಕಮಲಾ ಬೈಲೂರ
Spread the loveಹುಬ್ಬಳ್ಳಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಇಲ್ಲಿನ ಗಾಂಧಿವಾಡ ವಲಯ ನಾಗಶೆಟ್ಟಿಕೊಪ್ಪದ ಮಿನಾಜ್ ಕಮಡೊಳ್ಳಿ ಅವರ ಮಗು ಅಪೌಷ್ಟಿಕತೆಯಿಂದ ಬಳಲತ್ತಿದ್ದ ಹಿನ್ನೆಲೆಯಲ್ಲಿ ಶಿಶು ಅಭಿವೃದ್ಧಿ ಇಲಾಖೆಯ ಯೋಜನಾ ಅಧಿಕಾರಿ ಡಾ.ಕಮಲಾ ಬೈಲೂರ ಮಗುವಿಗೆ ಪೂರಕ ಪೌಷ್ಟಿಕ ಆಹಾರ ಒದಗಿಸಿ, ಮಗುವಿನ ಪೌಷ್ಟಿಕಾಹಾರದ ಮಹತ್ವ ಹಾಗೂ ಕಾಳಜಿ ಕುರಿತು ಜಾಗೃತಿ ಮೂಡಿಸಿದರು.. ಈ ಸಂದರ್ಭದಲ್ಲಿ ಮಾಜಿ ಪಾಲಿಕೆ ಸದಸ್ಯೆ ಮೇನಕಾ ಹುರಳಿ, ವಲಯ ಮೇಲ್ವೀಚಾರಕಿ ಸವಿತಾ …
Read More »ಬೀರಬಂದ್ ಓಣಿ, ಬಾಣತಿಕಟ್ಟಾಗೆ ಭೇಟಿ : 30 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ, ಗಟಾರ ನಿರ್ಮಾಣ- ಅಬ್ಬಯ್ಯ
Spread the loveಹುಬ್ಬಳ್ಳಿ: ಬೀರಬಂದ್ ಓಣಿ ಹಾಗೂ ಬಾಣತಿಕಟ್ಟಾ ಪ್ರದೇಶದ ಒಳ ರಸ್ತೆಗಳ ಕಾಂಕ್ರೀಟಿಕರಣ ಹಾಗೂ ಗಟಾರ ನಿರ್ಮಾಣಕ್ಕೆ 30 ಲಕ್ಷ ರೂ. ಅನುದಾನ ಒದಗಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಪ್ರಸಾದ ಅಬ್ಬಯ್ಯ ಭರವಸೆ ನೀಡಿದರು. ಸೋಮವಾರ ಇಲ್ಲಿನ ವಾರ್ಡ್ ನಂ.62ರಲ್ಲಿ ಬರುವ ಹಳೇ ಹುಬ್ಬಳ್ಳಿ ಬೀರಬಂದ್ ಓಣಿ ಹಾಗೂ ಬಾಣತಿಕಟ್ಟಾ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಜನರ ಕುಂದು ಕೊರತೆ …
Read More »