Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 18)

ಹುಬ್ಬಳ್ಳಿ , ಧಾರವಾಡ

40% ಕಮಿಷನ್‌ ಆರೋಪ ಇದು ಕಾಂಗ್ರೆಸ್ ಏಜೆಂಟ್ ಕಥೆಯಾಗಿದೆ : ನಳೀನ್ ಕುಮಾರ ಕಟೀಲ್ ವ್ಯಂಗ್ಯ

Spread the loveಹುಬ್ಬಳ್ಳಿ : ಬಿಜಾಪುರ, ಕೊಳ್ಳೆಗಾಲ ಸೇರಿದಂತೆ ಬಾಕಿ ಉಳಿದ ಮಹಾನಗರ ಪಾಲಿಕೆ ಉಪ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಪಡೆದಿದೆ. ಕೊಳ್ಳೆಗಾಲದಲ್ಲಿ ಎರಡರಲ್ಲಿ ಆರು ಸ್ಥಾನ, ವಿಜಯಪುರದಲ್ಲಿ ನಮ್ಮದೇ ಅಧಿಕಾರ ಬಂದಿದೆ. ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನೆ ಬೊಮ್ಮಾಯಿ ನೇತೃತ್ವದ ಸರ್ಕಾರವನ್ನು ಜನರು ಮೆಚ್ಚಿದ್ದಾರೆ ಎನ್ನುವುದಕ್ಕೆ ಇದು ಉದಾಹರಣೆ ಎಂದು‌ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ 40% …

Read More »

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು

Spread the loveಕತ್ತಲೆಯಿಂದ ಬೆಳಕಿನೆಡೆಗೆ, ಅಂಧಕಾರದಿಂದ ಜ್ಞಾನದೆಡೆಗೆ ನಿಮ್ಮ ಹೆಜ್ಜೆಗಳು ಸಾಗಲಿ.. ದೀಪಾವಳಿ ನಿಮ್ಮ ಬಾಳಲ್ಲಿ ಸಂಪೂರ್ಣ ಬೆಳಕನ್ನು ತುಂಬಲಿ.. ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು ಶುಭ ಕೋರುವವರು ಶ್ರೀ ಎಸ್.ಎಸ್. ಶಂಕರಣ್ಣ ಸಂಸ್ಥಾಪಕರು, ಅಧ್ಯಕ್ಷರು ಉತ್ತರ ಕರ್ನಾಟಕ ಜನಶಕ್ತಿ ಸೇನೆ

Read More »

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು

Spread the loveಕತ್ತಲೆಯಿಂದ ಬೆಳಕಿನೆಡೆಗೆ, ಅಂಧಕಾರದಿಂದ ಜ್ಞಾನದೆಡೆಗೆ ನಿಮ್ಮ ಹೆಜ್ಜೆಗಳು ಸಾಗಲಿ.. ದೀಪಾವಳಿ ನಿಮ್ಮ ಬಾಳಲ್ಲಿ ಸಂಪೂರ್ಣ ಬೆಳಕನ್ನು ತುಂಬಲಿ.. ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು ಶುಭ ಕೋರುವವರು ಶ್ರೀ ಅರವಿಂದ ಚಂ ಬೆಲ್ಲದ ಬಿಜೆಪಿ ಪಕ್ಷದ ಶಾಸಕರು ಹು-ಧಾ ಪಶ್ಚಿಮ ಕ್ಷೇತ್ರ – 74

Read More »

ಕೂಲಿ ಕಾರ್ಮಿಕರು ಇದ್ದ ವಾಹನಕ್ಕೆ ಕಾರ್ ಡಿಕ್ಕಿ : 15 ಕ್ಕೂ ಹೆಚ್ಚು ಜನರಿಗೆ ಗಾಯ

Spread the loveಹುಬ್ಬಳ್ಳಿ : ಟಾಟಾ ಏಸ್ ಹಾಗೂ ಕಾರ್ ನಡುವೆ ಡಿಕ್ಕಿಯಾದ ಪರಿಣಾಮ 15 ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿ ಕ್ರಾಸ್ ಬಳಿ ನಡೆದಿದೆ . ತಾಲೂಕಿನ ನೂಲ್ವಿ ಕ್ರಾಸ್ ಬಳಿ ಕಾರ್ಖಾನೆಯಿಂದ ಕೆಲಸ ಮುಗಿಸಿ ವಾಪಸ್ ಮನೆಗೆ ಹೋಗುವಾಗ ಸ್ಪೀಡ್ ಆಗಿ ಬಂದ ಕಾರ ಟಾಟಾಸ್ ಗೆ ಡಿಕ್ಕಿ ಹೊಡೆದಿದೆ.ಇನ್ನೂ ಟಾಟಾಎಸ್ ನಲ್ಲಿದ್ದ ಹದಿನೈದುಕ್ಕೂ ಜನರಿಗೆ ಗಾಯಗೊಂಡಿದ್ದಾರೆ.ಗಾಯಾಳುಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ …

Read More »
[the_ad id="389"]