Spread the loveಹುಬ್ಬಳ್ಳಿ : ನಗರದ ಹಳೇ ಬಸ್ ನಿಲ್ದಾಣ ಮತ್ತು ರೇಲ್ವೆ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಹಳೇ ಬಸ್ ನಿಲ್ದಾಣದ ಜಾಹೀರಾತು ಫಲಕದ ಹಿಂಭಾಗದಲ್ಲಿ ಟೆಲಿಪೋನ್ ವೈಯರ್ ನಿಂದ ನೇಣು ಹಾಕಿಕೊಂಡಿರುವ ಬಗ್ಗೆ ಉಪನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಶವವನ್ನ ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಅಷ್ಟರಲ್ಲೆ ಮತ್ತೋರ್ವ ವ್ಯಕ್ತಿ ಹುಬ್ಬಳ್ಳಿಯ ರೇಲ್ವೆ ನಿಲ್ದಾಣದ ಪಾರ್ಕಿಂಗ್ …
Read More »ಬರುವ ಪಾಲಿಕೆ ಚುನಾವಣೆಗೆ ಆಮ್ ಆದ್ಮಿ ಪಕ್ಷ ಸಿದ್ದ : ಪೃಥ್ವಿ ರೆಡ್ಡಿ
Spread the loveಹುಬ್ಬಳ್ಳಿ : ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಯಾವುದೇ ಸಂದರ್ಭದಲ್ಲಿ ಬಂದರು ಚುನಾವಣೆಗೆ ಆಮ್ ಆದ್ಮಿ ಪಕ್ಷ ಸಿದ್ದ ಎಂದು ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹು-ಧಾ ಮಹಾನಗರದ ಜನರು ಸಾಂಪ್ರದಾಯಿಕ ಪಕ್ಷಗಳ ಅಧಿಕಾರ ನೋಡಿ ಬೇಸತ್ತು ಹೋಗಿದ್ದು, ಪರ್ಯಾಯ ಪ್ರಬಲ ಪಕ್ಷಕ್ಕಾಗಿ ಕಾಯತ್ತಾ ಇದ್ದಾರೆ. ಆ ಸ್ಥಾನವನ್ನು ಆಮ್ ಆದ್ಮಿ ಪಕ್ಷ ಮಾಡಲಿದ್ದು, ಈಗಾಗಲೇ 82 ವಾರ್ಡ್ …
Read More »ಶಬರಿ ನಗರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
Spread the loveಹುಬ್ಬಳ್ಳಿ : ಹುಬ್ಬಳ್ಳಿ ವಾರ್ಡ್ ನಂಬರ್ 31 ವ್ಯಾಪ್ತಿಯ ಶಬರಿನಗರದಲ್ಲಿ 1 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಸಿ.ಸಿ.ರಸ್ತೆ ಕಾಮಗಾರಿಯ ಭೂಮಿ ಪೂಜೆಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಇಂದು ನೆರವೇರಿಸಿದರು. ನಂತರ ಮಾತನಾಡಿದ ಅವರು, ಧಾರವಾಡದ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ನಿರ್ಮತಿ ಕೇಂದ್ರದ ವತಿಯಿಂದ 1 ಕೋಟಿ ವೆಚ್ಚದಲ್ಲಿ ಶಬರಿ ನಗರದಿಂದ ಬಿಜಾಪುರ …
Read More »ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಪರಿಣಾಮಕಾರಿಯಾಗಿ ಕೋವಿಡ್ ನಿರ್ವಹಣೆ
Spread the loveಹುಬ್ಬಳ್ಳಿ : ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಪರಿಣಾಮಕಾರಿಯಾಗಿ ಕೋವಿಡ್ ನಿರ್ವಹಣೆಯನ್ನು ಮಾಡಲಾಗಿದೆ. ಇದರಿಂದಾಗಿ ಕೊರೊನಾ ನಿಯಂತ್ರಣಕ್ಕೆ ಬಂದಿದೆ ಇದನ್ನು ಮುಂದುವರಿಸಿಕೊಂಡು ಹೋಗುವ ಕೆಲಸವಾಗಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿಯ ಮಧುರಾ ಕಾಲೋನಿಯ ಬಾಲವನದಲ್ಲಿ ಎಸ್.ಎಸ್.ಶೆಟ್ಟರ್ ಫೌಂಡೇಷನ್ ವತಿಯಿಂದ ಪೌರ ಕಾರ್ಮಿಕರು ಹಾಗೂ ವಿದ್ಯುನ್ಮಾನ ಮಾಧ್ಯಮದವರಿಗೆ ನೀಡಲಾದ ಆಹಾರ ಕಿಟ್ಗಳನ್ನು ವಿತರಿಸಿ …
Read More »
Hubli News Latest Kannada News