Spread the loveಧಾರವಾಡ ಜಿಲ್ಲೆಯಲ್ಲಿ ಇಂದು 30 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 113 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 869 ಹಾಗೂ ಇಂದು ಕರೊನಾ ಸೋಕಿನಿಂದ 7 ಜನ್ ಸಾವನ್ನಪ್ಪಿದ್ದಾರೆ .
Read More »ನವ ಅಯೋಧ್ಯಾನಗರದಲ್ಲಿನ ವ್ಯಾಕ್ಸಿನೇಷನ್ ಕ್ಯಾಂಪ್ ಗೆ ಭೇಟಿ : ಲಸಿಕೆ ಪಡೆಯಿರಿ ಕೊರೋನಾ ಜಯಿಸಿರಿ- ಅಬ್ಬಯ್ಯ
Spread the loveಹುಬ್ಬಳ್ಳಿ: ಮಹಾಮಾರಿ ಕೊರೋನಾ ವಿರುದ್ಧ ಹೋರಾಟ ನಡೆಸಲು ಲಸಿಕೆ ಪಡೆಯುವುದೇ ಪರಿಣಾಮಕಾರಿ ಅಸ್ತ್ರವಾಗಿದ್ದು, ಪ್ರತಿಯೊಬ್ಬರೂ ಲಸಿಕೆ ಪಡೆದು ಕೊರೋನಾ ವಿರುದ್ಧ ಜಯ ಸಾಧಿಸಬೇಕು ಎಂದು ಶಾಸಕ ಪ್ರಸಾದ ಅಬ್ಬಯ್ಯ ತಿಳಿಸಿದರು. ಮಂಗಳವಾರ ಇಲ್ಲಿನ ವಾರ್ಡ್ ನಂ.62ರಲ್ಲಿ ಬರುವ ನವ ಅಯೋಧ್ಯಾನಗರದ ಕಕ್ಕಯ್ಯ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ “ಕೋವಿಡ್ ಲಸಿಕಾ ಅಭಿಯಾನ” ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಲಸಿಕೆಯ ಸ್ಥಿತಿಗತಿ ಬಗ್ಗೆ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಲಸಿಕೆ ಪಡೆಯಲು …
Read More »ಬಿಜೆಪಿಗೆ ಪುನರ್ ಸೇರ್ಪಡೆ ಆಗಿದ್ದು ಖುಷಿ ತಂದಿದೆ :ಮುತ್ತಣ್ಣವರ
Spread the loveಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ ಅವರ ನೇತೃತ್ವದಲ್ಲಿ ಒಂದು ವರ್ಷದ ಹಿಂದೇ ನನ್ನನ್ನು ಬಿಜೆಪಿಯಿಂದ ಅಮಾನತು ಮಾಡಿದ್ದರು. ಆದರೆ ಈಗ ಆ ಅಮಾನತು ಆದೇಶವನ್ನು ಹಿಂಪಡೆದು ಪಕ್ಷಕ್ಕೆ ಸೇರೆಸಿಕೊಂಡಿರುವುದು ಸ್ವಾಗತಾರ್ಹವಾಗಿದೆ ಎಂದು ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಅವರ ವಿರುದ್ಧ ಈ ಹಿಂದೆ ನಾನು ಮಾಡಿದ್ದ ಆರೋಪಗಳನ್ನು ಹಿಂಪಡೆದು ಬಿಜೆಪಿ …
Read More »ಅಂಬ್ಯುಲೆನ್ಸ್ಲ್ಲಿ ಇದ್ದರೂ ಸಿಗಲಿಲ್ಲ ಪ್ರಾಣವಾಯು: ಹಾರಿಹೋಯ್ತು ಪ್ರಾಣಪಕ್ಷಿ
Spread the loveಧಾರವಾಡ : ಆಕ್ಸಿಜನ್ ಕೊರತೆಯಿಂದ ನರಳಾಡುತ್ತಿದ್ದ ವ್ಯಕ್ತಿಗೆ ಅಂಬ್ಯುಲೆನ್ಸ್ನಲ್ಲಿ ಆಕ್ಸಿಜನ್ ಪೂರೈಕೆ ಮಾಡದೇ ಹೋಗಿದ್ದರಿಂದ ಆ ವ್ಯಕ್ತಿ ಅಸುನೀಗಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಧಾರವಾಡ ತಾಲೂಕಿನ ಕೋಟೂರು ಗ್ರಾಮದ ಕುತ್ಬುದ್ದೀನ್ ನನ್ನೇಸಾಬ್ನವರ ಎಂಬುವವರೇ ಅಸುನೀಗಿರುವ ವ್ಯಕ್ತಿ. ಆಕ್ಸಿಜನ್ ಸಮಸ್ಯೆಯಿಂದ ನರಳಾಡುತ್ತಿದ್ದ ಈ ವ್ಯಕ್ತಿಯನ್ನು ಅಂಬ್ಯುಲೆನ್ಸ್ ಮೂಲಕ ಧಾರವಾಡದ ಜಿಲ್ಲಾ ಆಸ್ಪತ್ರೆಗೆ ಕರೆತರಲಾಗುತ್ತಿತ್ತು. ಈ ವೇಳೆ ಮಾರ್ಗ ಮಧ್ಯೆ ತೀವ್ರ ಉಸಿರಾಟದ ಸಮಸ್ಯೆಯಿಂದ ಒದ್ದಾಡಲು ಪ್ರಾರಂಭಿಸಿದ ಕುತ್ಬುದ್ದೀನ್ …
Read More »
Hubli News Latest Kannada News