Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 182)

ಹುಬ್ಬಳ್ಳಿ , ಧಾರವಾಡ

ಲಾಕ್ ಡೌನ್ ಸಡಿಲಿಕೆ ಗೊಂದಲ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್

Spread the loveಹುಬ್ಬಳ್ಳಿ : ಧಾರವಾಡ ಜಿಲ್ಲೆಯಲ್ಲಿ ಒಂದು ವಾರದಿಂದ ಕೋವಿಡ್ ಪಾಸಿಟಿವಿಟಿ ದರ ಶೇ.4.1 ರಕ್ಕಿ ಕಡಿಮೆಯಾಗಿದ್ರು ಸಹ ಅನ್​ಲಾಕ್​ ಆದ ಜಿಲ್ಲೆಗಳ ಪಟ್ಟಿಯಿಂದ ಹೊರಗಿ ಟ್ಟಿರುವ ಕುರಿತಂತೆ ಸರ್ಕಾರಕ್ಕೆ ವರದಿ ನೀಡುವಲ್ಲಿ ಆದ ಲೋಪದೋಷ ಕುರಿತಾಗಿ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗೆ ದೇಶಪಾಂಡೆ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಭಾನುವಾರ ಸಭೆ ನಡೆಸಿದರು. ಅನ್​ಲಾಕ್​ 2.0 ಘೋಷಣೆ …

Read More »

ಕಂಬಾರಗಣವಿ ಸೇತುವೆ ಮುಳುಗಡೆ

Spread the loveಹುಬ್ಬಳ್ಳಿ: ಧಾರವಾಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಅಳ್ನಾವರ ತಾಲೂಕಿನ ಕಂಬಾರಗಣವಿ ಸೇತುವೆ ಮುಳುಗಡೆಯಾಗಿ ಸಂಚಾರ ಅಸ್ತವ್ಯಸ್ಥಗೊಂಡಿದೆ. ಕಳೆದ ಐದಾರು ದಿನಗಳಿಂದ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದ್ದು, ಹೊಲ, ಗದ್ದೆಗಳಿಂದ ನೀರು ಹೊರಬರುತ್ತಿದೆ. ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಅದೇ ರೀತಿ ವಿಪರೀತ ಮಳೆಯಿಂದಾಗಿ 10 ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಕಂಬಾರಗಣವಿ ಸೇತುವೆ ಜಲಾವೃತಗೊಂಡಿದ್ದು, ಸಂಚಾರ ಅಸ್ತವ್ಯಸ್ಥಗೊಂಡಿದೆ. ಈ ಸೇತುವೆ ಜಲಾವೃತವಾದರೆ ಆಕಡೆ ಜನ ಆಕಡೆ, ಈ …

Read More »

ಮಳೆಯ ರಭಸಕ್ಕೆ ಧರೆಗೆ ಉರುಳಿದ ಮರ: ಸಂಪರ್ಕ ಕಡಿತ

Spread the loveಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ನಗರದ ಬಹುತೇಕ ಕಡೆಗಳಲ್ಲಿ ಅವಾಂತರ ಸೃಷ್ಟಿಸುತ್ತಿದೆ. ಹೌದು.. ಸತತವಾಗಿ ಸುರಿದ ಮಳೆಗೆ ಮರವೊಂದು ಧರೆಗೆ ಉರುಳಿದ ಘಟನೆ ಭವಾನಿ ನಗರದ ಆಕೃತಿ ಅಪಾರ್ಟ್ ಮೆಂಟ್ ಪಕ್ಕದಲ್ಲಿ ನಡೆದಿದೆ. ಮರವು ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ನಿತ್ಯ ನೂರಾರು ವಾಹನ ಸವಾರರ ಓಡಾಡುವ ರಸ್ತೆಯಲ್ಲಿಯೇ ಮರವು ನೆಲಕ್ಕೆ ಬಿದ್ದಿದ್ದು ಸಾರ್ವಜನಿಕರು ಪರದಾಡುವಂತಾಗಿದೆ. ಮಳೆ …

Read More »

ಸರಣಿ‌ ಅಪಘಾತ, ಎಂಟು ಬೈಕ್ ಗಳು ಜಖಂ

Spread the loveಹುಬ್ಬಳ್ಳಿ : ಸರಣಿ ಅಪಘಾತದಲ್ಲಿ ಎಂಟು ಬೈಕ್ ಗಳು ಜಖಂಗೊಂಡಿರುವ ಘಟನೆ ಹುಬ್ಬಳ್ಳಿಯ ಏರ್ಪೋರ್ಟ್ ಮುಂಭಾಗದಲ್ಲಿ ‌ ನಡೆದಿದೆ. ಪಾಲಿಕೆ‌ ಕಸದ ಸಂಗ್ರಹಿಸುವ ವಾಹನ ಚಾಲಕನಿಗೆ ಮೂರ್ಚೆ ಬಂದ ಪರಿಣಾಮ ವಿಮಾನ ನಿಲ್ದಾಣದ ರಸ್ತೆ ಪಕ್ಕದಲ್ಲಿ ನಿಂತಿದ್ದ ಬೈಕ್ ಗಳಿಗೆ ಡಿಕ್ಕಿಯಾಗಿ ಹೊಡೆದಿದ್ದಾನೆ. ಅಪಘಾತದಲ್ಲಿ 8 ಬೈಕ್ ಜಖಂಗೊಂಡಿವೆ.‌ ಆದ್ರೆ ಯಾರಿಗೂ ಗಾಯಗಳಾಗಿಲ್ಲ. ವಾಹನ‌ ಚಾಲಕನಿಗೆ ಮೂರ್ಛೆ ರೋಗವಿದ್ದು, ಏಕಾ ಏಕಿ ಮೂರ್ಛೆ ರೋಗ ಉಲ್ಬಣಿಸಿದಕ್ಕೆ ವಾಹನ …

Read More »
[the_ad id="389"]