Spread the loveಹುಬ್ಬಳ್ಳಿ : ರಾಜ್ಯದಲ್ಲಿ ಒಂದೆಡೆ ನಾಯಕತ್ವ ಬದಲಾವಣೆ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ. ಆದ್ರೆ ಇನ್ನೊಂದೆಡೆ ಸಿಎಂ ಬದಲಾಣೆ ಇಲ್ಲವೆಂದು ಸಚಿವರಾಧಿಯಾಗಿ ಹೈಕಮಾಂಡ್ ಸಹ ಸ್ಪಷ್ಟನೆ ನೀಡಿದೆ. ಆದ್ರೂ ಸಿಎಂ ಬದಲಾವಣೆ ಪ್ರಶ್ನೆ ಪದೇ ಪದೇ ಕೇಳಿ ಬರತ್ತಾ ಇರುವದರಿಂದ ಸಿಎಂ ಕುರ್ಚಿಖಾಲಿ ಇಲ್ಲ ಅಂತ, ಎದೆ ಮೇಲೆ ಬೋರ್ಡ್ ಹಾಕಿಕೊಂಡು ಓಡಾಡುವ ಸ್ಥಿತಿ ಬಂದಿದೆ ಎಂದು ಜಗದೀಶ್ ಶೆಟ್ಟರ್ ಖಾರವಾಗಿ ಪ್ರತಿಕ್ರಿಯೆ ನೀಡಿದರು. ಶಾಸಕ ಅರವಿಂದ ಬೆಲ್ಲದ …
Read More »ಧಾರವಾಡ ಜಿಲ್ಲೆ ಅನ್ ಲಾಕ್ ಕುರಿತು ಪರಿಷ್ಕೃತ ಆದೇಶ : ಸಚಿವ ಜಗದೀಶ್ ಶೆಟ್ಟರ್
Spread the loveಹುಬ್ಬಳ್ಳಿ: ರಾಜ್ಯ ಸರ್ಕಾರ ಕೋವಿಡ್ ಅನ್ಲಾಕ್ ಕುರಿತು ಹೊರಡಿಸಿದ ಆದೇಶದಲ್ಲಿ ಧಾರವಾಡ ಜಿಲ್ಲೆ ಬಿಟ್ಟು ಹೋಗಿತ್ತು. ಈ ಕುರಿತು ಮುಖ್ಯಮಂತ್ರಿ, ಆರೋಗ್ಯ ಸಚಿವರು ಹಾಗೂ ಸರ್ಕಾರದ ಕಾರ್ಯದರ್ಶಿಯೊಂದಿಗೆ ಚರ್ಚಿಸಿದ್ದೇನೆ. ಜಿಲ್ಲೆಯಲ್ಲಿ 10 ದಿನಗಳ ಕೋವಿಡ್ ಪಾಸಿಟಿವಿಟಿ ಸರಾಸರಿ ದರ ಶೇ.4.5 ರಷ್ಟಿದೆ. ಧಾರವಾಡ ಜಿಲ್ಲೆಗೂ ಅನ್ಲಾಕ್ ಆದೇಶ ವಿಸ್ತರಿಸಿ ಸರ್ಕಾರದಿಂದ ಪರಿಷ್ಕೃತ ಆದೇಶ ಹೊರಡಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ …
Read More »ಲಾಕ್ ಡೌನ್ ಸಡಿಲಿಕೆ ಗೊಂದಲ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್
Spread the loveಹುಬ್ಬಳ್ಳಿ : ಧಾರವಾಡ ಜಿಲ್ಲೆಯಲ್ಲಿ ಒಂದು ವಾರದಿಂದ ಕೋವಿಡ್ ಪಾಸಿಟಿವಿಟಿ ದರ ಶೇ.4.1 ರಕ್ಕಿ ಕಡಿಮೆಯಾಗಿದ್ರು ಸಹ ಅನ್ಲಾಕ್ ಆದ ಜಿಲ್ಲೆಗಳ ಪಟ್ಟಿಯಿಂದ ಹೊರಗಿ ಟ್ಟಿರುವ ಕುರಿತಂತೆ ಸರ್ಕಾರಕ್ಕೆ ವರದಿ ನೀಡುವಲ್ಲಿ ಆದ ಲೋಪದೋಷ ಕುರಿತಾಗಿ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗೆ ದೇಶಪಾಂಡೆ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಭಾನುವಾರ ಸಭೆ ನಡೆಸಿದರು. ಅನ್ಲಾಕ್ 2.0 ಘೋಷಣೆ …
Read More »ಕಂಬಾರಗಣವಿ ಸೇತುವೆ ಮುಳುಗಡೆ
Spread the loveಹುಬ್ಬಳ್ಳಿ: ಧಾರವಾಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಅಳ್ನಾವರ ತಾಲೂಕಿನ ಕಂಬಾರಗಣವಿ ಸೇತುವೆ ಮುಳುಗಡೆಯಾಗಿ ಸಂಚಾರ ಅಸ್ತವ್ಯಸ್ಥಗೊಂಡಿದೆ. ಕಳೆದ ಐದಾರು ದಿನಗಳಿಂದ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದ್ದು, ಹೊಲ, ಗದ್ದೆಗಳಿಂದ ನೀರು ಹೊರಬರುತ್ತಿದೆ. ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಅದೇ ರೀತಿ ವಿಪರೀತ ಮಳೆಯಿಂದಾಗಿ 10 ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಕಂಬಾರಗಣವಿ ಸೇತುವೆ ಜಲಾವೃತಗೊಂಡಿದ್ದು, ಸಂಚಾರ ಅಸ್ತವ್ಯಸ್ಥಗೊಂಡಿದೆ. ಈ ಸೇತುವೆ ಜಲಾವೃತವಾದರೆ ಆಕಡೆ ಜನ ಆಕಡೆ, ಈ …
Read More »
Hubli News Latest Kannada News