Spread the loveಧಾರವಾಡ ಜಿಲ್ಲೆಯಲ್ಲಿ ಇಂದು 65 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 285 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 1441 ಹಾಗೂ ಇಂದು ಕರೊನಾ ಸೋಕಿನಿಂದ 8 ಜನ್ ಸಾವನ್ನಪ್ಪಿದ್ದಾರೆ .
Read More »ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರಿ ಅನಾಹುತ
Spread the loveಹುಬ್ಬಳ್ಳಿ : ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರಿ ಅನಾಹುತವೊಂದು ತಪ್ಪಿದೆ. ಲ್ಯಾಂಡಿಂಗ್ ವೇಳೆ ವಿಮಾನದ ಟೈರ್ ಬ್ಲಾಸ್ಟ್ ಆಗಿ ಕ್ಷಣ ಮಾತ್ರದಲ್ಲಿ ಸಂಭವಿಸಬಹುದಾಗಿದ್ದ ಬಹು ದೊಡ್ಡ ಅನಾಹುತ ತಪ್ಪಿದೆ. ನಿನ್ನೆ ಸಂಜೆ ಕನ್ನೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಇಂಡಿಗೋ 6e 7979 ವಿಮಾನದ ಟೈರ್ ಬ್ಲಾಸ್ಟ್ ಆಗಿದೆ. ಫೈಲಟ್ ಸಮಯ ಪ್ರಜ್ಞೆಯಿಂದ ಬಹುದ ದೊಡ್ಡ ಅನಾಹುತ ತಪ್ಪಿದೆ. ಕಣ್ಣೂರುನಿಂದ ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನವೂ ಹುಬ್ಬಳ್ಳಿಯಿಂದ 18 …
Read More »ಚಿತ್ರ ನಟ ರಾಕಿಂಗ್ ಸ್ಟಾರ್ ನಲ್ಲಿ ಮನವಿ ಮಾಡಿಕೊಂಡ ಹುಬ್ಬಳ್ಳಿ ಚಿತ್ರಮಂದಿರ ಸಿಬ್ಬಂದಿಗಳು
Spread the loveಹುಬ್ಬಳ್ಳಿ ; 15 ತಿಂಗಳಿಂದ ಚಿತ್ರ ಮಂದಿರಗು ಮುಚ್ಚಿದ್ದರಿಂದ ತಾವು ಕಷ್ಟದಲ್ಲಿದ್ದು ನಮಗೆ ಸಹಾಯ ಬೇಕು ಎಂದು ನಟ ರಾಕಿಂಗ್ ಸ್ಟಾರ್ ಸೇರಿದಂತೆ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ದಾನಿಗಳಲ್ಲಿ ಮನವಿ ಮಾಡಿದ್ದಾರೆ. ವೇತನ ಇಲ್ಲದೆ ಆರ್ಥಿಕವಾಗಿ ಸಂಕಷ್ಟದಲಿದ್ದು ಬದುಕು ನಡೆಸುವುದು ಕಷ್ಟಕರವಾಗಿದೆ. ಕಾರಣ ನಟ ಯಶ್ ಅವರು ಚಲನ ಚಿತ್ರ ಕಲಾವಿದರಿಗೆ , ತಂತ್ರಜ್ಞರಿಗೆ , ಆರ್ಥಿಕವಾಗಿ ಸಹಾಯ ಮಾಡಿದ್ದಾರೆ ಸಂತಸವಾಗಿದ್ದು ತಮಗೂ ಸಹಾಯ ಮಾಡಬೇಕು. …
Read More »ಸಚಿವ ಜಗದೀಶ್ ಶೆಟ್ಟರ್ ಅವರಿಂದ ನಗರ ಅರಣ್ಯೀಕರಣ ಕಾಮಗಾರಿ ವೀಕ್ಷಣೆ
Spread the loveಹುಬ್ಬಳ್ಳಿ : ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಇಂದು ಹುಬ್ಬಳ್ಳಿಯ ವಾರ್ಡ್ ನಂ. 35 ರ ತೋಳನಕೇರೆ ಹತ್ತಿರದಲ್ಲಿ ನಿರ್ಮಾಣವಾಗುತ್ತಿರುವ “ಅರ್ಬನ್ ಫಾರೆಸ್ಟ್ ಗಾರ್ಡನ್” ಕಾಮಗಾರಿ ಹಾಗೂ ತೋಳನಕೇರೆ ಇಂದ ರೇಣುಕಾ ನಗರ ಸಂಪರ್ಕಿಸುವ ರಸ್ತೆಯ ಕಾಂಕ್ರೀಟ್ ಕಾಮಗಾರಿಯನ್ನು ವೀಕ್ಷಿಸಿ, ಪ್ರಗತಿ ಪರಿಶೀಲಿಸಿದರು.ಈ ಸಂದರ್ಭದಲ್ಲಿ ಮಹೇಶ ಬುರ್ಲಿ ಹಾಗೂ ಅಧಿಕಾರಿಗಳು ಹಾಜರಿದ್ದರು.
Read More »