Spread the loveಹುಬ್ಬಳ್ಳಿ : ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಕೆಪಿಸಿಸಿ ಆದೇಶದ ಮೇರೆಗೆ 100-ನಾಟೌಟ್ ಅಭಿಯಾನದ ಹುಬ್ಬಳ್ಳಿ-ಧಾರವಾಡ ಉಸ್ತುವಾರಿಗಳಾದ ಆರ್.ವಿ.ದೇಶಪಾಂಡೆ ಅವರ ನೇತೃತ್ವದಲ್ಲಿಂದು ನವನಗರದ ಪೆಟ್ರೋಲ್ ಬಂಕ್ ನಲ್ಲಿ ಪ್ರತಿಭಟನೆ ನಡೆಸಲಾಯಿತು. ಹುಬ್ಬಳ್ಳಿ: ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಧಾರವಾಡ ಪಶ್ಚಿಮ-74 ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ನವನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಹಯೋಗದೊಂದಿಗೆ ವಾರ್ಡ ನಂ 29 ರಲ್ಲಿ ಕೇಂದ್ರ …
Read More »ರಸ್ತೆ ಕಾಮಗಾರಿ ವೀಕ್ಷಣೆ
Spread the loveಹುಬ್ಬಳ್ಳಿ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಇಂದು ಹುಬ್ಬಳ್ಳಿಯ ವಾರ್ಡ್ ನಂ. 47 ರ ಕೇಶ್ವಾಪೂರ ಸರ್ಕಲ್ ನಿಂದ ಗದಗ ರಸ್ತೆ ಸಂಪರ್ಕಿಸುವ ಮುಖ್ಯ ರಸ್ತೆಯ ಕಾಂಕ್ರೀಟ್ ಕಾಮಗಾರಿಯನ್ನು ವೀಕ್ಷಿಸಿ, ಪ್ರಗತಿ ಪರಿಶೀಲಿಸಿದರು. ರಸ್ತೆ ಕಾಮಗಾರಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಜಲ ಮಂಡಳಿ ಹಾಗೂ ವಿದ್ಯುತ್ ನಿಗಮದ ಅಧಿಕಾರಿಗಳು ತಮ್ಮ ಕೆಲಸವನ್ನು ಪೂರ್ಣಗೊಳಿಸಿ ರಸ್ತೆ ಕಾಗಮಗಾರಿಗೆ …
Read More »ಕಿಮ್ಸ್ಗೆ ಆಂಬ್ಯಲೆನ್ಸ್ ಹಸ್ತಾಂತರ
Spread the loveಹುಬ್ಬಳ್ಳಿ : ಟೈ ಹುಬ್ಬಳ್ಳಿ ಸಂಸ್ಥೆ ವತಿಯಿಂದ ಕೋವಿಡ್ ಸೋಂಕಿತರನ್ನು ತುರ್ತಾಗಿ ಆಸ್ಪತ್ರೆಗೆ ದಾಖಲಿಸಲು ನೆರವಾಗಲೆಂದು ನೀಡಿದ ಅಂಬ್ಯುಲೆನ್ಸ್ ವಾಹನವನ್ನು, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಕಿಮ್ಸ್ ಆಡಳಿತ ಮಂಡಳಿಗೆ ಇಂದು ಹಸ್ತಾಂತರಿಸಿದರು. ವೈದ್ಯಕೀಯ ತುರ್ತು ಸಂದರ್ಭದಲ್ಲಿ ಅಗತ್ಯ ಪ್ರಥಮ ಚಿಕಿತ್ಸೆ ನೀಡಲು ಅನುಕೂಲವಾಗುವ ಸಕಲ ವ್ಯವಸ್ಥೆ ಅಂಬ್ಯುಲೆನ್ಸ್ ವಾಹನದಲ್ಲಿದೆ. ಇದು ಸಾರ್ವಜನಿಕರಿಗೆ ತುಂಬಾ ಸಹಕಾರಿಯಾಗಲಿದೆ. …
Read More »ಜೂನ್ 21 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ನಿರೋಧಕ ಲಸಿಕೆಗೆ ವ್ಯಾಪಕ ಸಿದ್ಧತೆ ಕೈಗೊಳ್ಳಲು ಸೂಚನೆ
Spread the loveಹುಬ್ಬಳ್ಳಿ : ಬರುವ ಜೂನ್ 21 ರಿಂದ ಜಿಲ್ಲೆಯಾದ್ಯಂತ 18 ವರ್ಷ ಮೇಲ್ಪಟ್ಟವರಿಗೆಲ್ಲರಿಗೂ ಕೋವಿಡ್ ನಿರೋಧಕ ಲಸಿಕೆ ಹಾಕುವ ಕಾರ್ಯವನ್ನು ವ್ಯಾಪಕವಾಗಿ ಕೈಗೊಳ್ಳಲು ಸರ್ವಸಿದ್ಧತೆ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು,ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಷಿ ಹಾಗೂ ಬೃಹತ್ ,ಮಧ್ಯಮ ಕೈಗಾರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಅವರು ಸೂಚನೆ ನೀಡಿದರು. ನಗರದ ಸರ್ಕ್ಯೂಟ್ ಹೌಸಿನಲ್ಲಿ ಇಂದು ಸಂಜೆ ನಡೆದ ಜಿಲ್ಲೆಯ …
Read More »