Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 188)

ಹುಬ್ಬಳ್ಳಿ , ಧಾರವಾಡ

ಕಿಮ್ಸ್‌ಗೆ ಆಂಬ್ಯಲೆನ್ಸ್ ಹಸ್ತಾಂತರ

Spread the loveಹುಬ್ಬಳ್ಳಿ : ಟೈ ಹುಬ್ಬಳ್ಳಿ ಸಂಸ್ಥೆ ವತಿಯಿಂದ ಕೋವಿಡ್ ಸೋಂಕಿತರನ್ನು ತುರ್ತಾಗಿ ಆಸ್ಪತ್ರೆಗೆ ದಾಖಲಿಸಲು ನೆರವಾಗಲೆಂದು ನೀಡಿದ ಅಂಬ್ಯುಲೆನ್ಸ್ ವಾಹನವನ್ನು, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಕಿಮ್ಸ್ ಆಡಳಿತ ಮಂಡಳಿಗೆ ಇಂದು ಹಸ್ತಾಂತರಿಸಿದರು. ವೈದ್ಯಕೀಯ ತುರ್ತು ಸಂದರ್ಭದಲ್ಲಿ ಅಗತ್ಯ ಪ್ರಥಮ ಚಿಕಿತ್ಸೆ ನೀಡಲು ಅನುಕೂಲವಾಗುವ ಸಕಲ ವ್ಯವಸ್ಥೆ ಅಂಬ್ಯುಲೆನ್ಸ್ ವಾಹನದಲ್ಲಿದೆ. ಇದು ಸಾರ್ವಜನಿಕರಿಗೆ ತುಂಬಾ ಸಹಕಾರಿಯಾಗಲಿದೆ. …

Read More »

ಜೂನ್ 21 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ನಿರೋಧಕ ಲಸಿಕೆಗೆ ವ್ಯಾಪಕ ಸಿದ್ಧತೆ ಕೈಗೊಳ್ಳಲು ಸೂಚನೆ

Spread the loveಹುಬ್ಬಳ್ಳಿ : ಬರುವ ಜೂನ್ 21 ರಿಂದ ಜಿಲ್ಲೆಯಾದ್ಯಂತ 18 ವರ್ಷ ಮೇಲ್ಪಟ್ಟವರಿಗೆಲ್ಲರಿಗೂ ಕೋವಿಡ್ ನಿರೋಧಕ ಲಸಿಕೆ ಹಾಕುವ ಕಾರ್ಯವನ್ನು ವ್ಯಾಪಕವಾಗಿ ಕೈಗೊಳ್ಳಲು ಸರ್ವಸಿದ್ಧತೆ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು,ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಷಿ ಹಾಗೂ ಬೃಹತ್ ,ಮಧ್ಯಮ ಕೈಗಾರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಅವರು ಸೂಚನೆ ನೀಡಿದರು. ನಗರದ ಸರ್ಕ್ಯೂಟ್ ಹೌಸಿನಲ್ಲಿ ಇಂದು ಸಂಜೆ ನಡೆದ ಜಿಲ್ಲೆಯ …

Read More »

ಧಾರವಾಡ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ

Spread the loveಧಾರವಾಡ ಜಿಲ್ಲೆಯಲ್ಲಿ ಇಂದು 148 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 430 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 1796 ಹಾಗೂ ಇಂದು ಕರೊನಾ ಸೋಕಿನಿಂದ 9 ಜನ್ ಸಾವನ್ನಪ್ಪಿದ್ದಾರೆ .

Read More »

ಪ್ರೊ.ಎಚ್.ಎಂ.ಮಹೇಶ್ವರಯ್ಯ ನಿಧನ : ಸಚಿವರಾದ ಶೆಟ್ಟರ್ ಸಂತಾಪ

Spread the loveಹುಬ್ಬಳ್ಳಿ : ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳೂ,ಭಾಷಾಶಾಸ್ತ್ರಜ್ಞರೂ ಆದ ಪ್ರೊ.ಎಚ್.ಎಂ.ಮಹೇಶ್ವರಯ್ಯ ಅವರ ನಿಧನಕ್ಕೆ ಬೃಹತ್,ಮಧ್ಯಮ ಕೈಗಾರಿಕೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಇವರ ನಿಧನದಿಂದ ನಾಡಿನ ಭಾಷಾಶಾಸ್ತ್ರಕ್ಕೆ ದೊಡ್ಡ ನಷ್ಟವಾಗಿದೆ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಕುಟುಂಬ ಮತ್ತು ವಿದ್ಯಾರ್ಥಿ ಬಳಗಕ್ಕೆ ಬರಲಿ ಎಂದು ಸಚಿವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Read More »
[the_ad id="389"]