Spread the loveಹುಬ್ಬಳ್ಳಿ : ಯುವತಿಯೊಂದಿಗೆ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿದಂತೆ , ನಾಲ್ವರ ಯುವಕರ ತಂಡವು ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ಮಾಡಿದ ಘಟನೆ ನಡೆದಿದೆ. ಮಂಜುನಾಥ ಎಂಬ ಯುವಕನ ಮೇಲೆ ಹಲ್ಲೆ ಮಾಡಿದ ಕೇಶ್ವಾಪುರ ತಳವಾರ ಓಣಿಯ ಮಹಮ್ಮದ ಗೌಸ್ , ಶಬರಿನಗರದ ಸೋಹಲ್ ನನ್ನು ಬಂಧಿಸಿದ್ದು , ಪ್ರತೀಕ ಮತ್ತು ಸೌರಭ ಪರಾರಿಯಾಗಿದ್ದಾರೆ . ಈ ಕುರಿತು ಗೋಕುಲ್ ರೋಡ್ ಪೊಲೀಸ್ ಠಾಣೆ ಪ್ರಕರಣ …
Read More »ಆನ್ ಲೈನ್ ಮೂಲಕ 1.90 ಲಕ್ಷ ರೂ ವಂಚನೆ
Spread the loveಹುಬ್ಬಳ್ಳಿ : ಕ್ರೆಡಿಟ್ ಕಾರ್ಡ್ ಪೊಯಿಂಟ್ಸ್ ರೆದಿಮ್ ಮಾಡಿಕೊಳ್ಳುವಂತೆ ಮೆಸೇಜ್ ಕಳುಹಿಸಿ ಆನ್ ಲೈನ್ ಮೂಲಕ 1.90 ಲಕ್ಷ ರೂ ವಂಚನೆ ಮಾಡಲಾಗಿದೆ. ಹುಬ್ಬಳ್ಳಿ ಕೇಶ್ವಪೂರ ನಿವಾಸಿ ಲಕ್ಷ್ಮಣ ವಂಚನೆಗೊಳಗಾದ ವ್ಯಕ್ತಿ. ಅಪರಿಚಿತ ವ್ಯಕ್ತಿಯೊಬ್ಬ ಕ್ರಿಡಿಟ್ ಕಾರ್ಡ್ ಪೊಯಿಂಟ್ಸ್ ಗಳನ್ನ ರೆದಿಮ್ ಮಾಡಿಕೊಳ್ಳುವಂತೆ ಮೆಸೇಜ್ ಕಳುಹಿಸಿ . ಲಿಂಕ್ ಮೂಲಕ ಓಟಿಪಿ ನೀಡಿದ್ದರು ಹಂತ ಹಂತವಾಗಿ ಆನ್ ಲೈನ್ ಮೂಲಕ ಹಣ ವರ್ಗಹಿಸಿಕೊಂಡು ವಂಚನೆ ಮಾಡಲಾಗಿದೆ. ಈ …
Read More »ಹುಬ್ಬಳ್ಳಿಯಲ್ಲಿ ಇಸ್ಪೇಟ್ ಜೂಜಾಟ ಆಡುತ್ತಿದ್ದ ಆರೋಪಿಗಳ ಬಂಧನ
Spread the loveಹುಬ್ಬಳ್ಳಿಯ ಬಂಜಾರ ಕಾಲೋನಿಯಲ್ಲಿ ಇಸ್ಪೇಟ್ ಜೂಜಾಟ ಆಡುತ್ತಿದ್ದ ಆರೋಪಿಗಳನ್ನು ಬಂಧಿಸಿ ಅವರಿಂದ 2100/- ರೂ ನಗದು, ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದು ಆರೋಪಿಗಳ ವಿರುದ್ಧ ಗೋಕುಲ್ ರೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.
Read More »ಕಸಬಾಪೇಟ್ ಪೊಲೀಸ್ ಠಾಣೆ ಮುಂದೆ ಶವ ಇಟ್ಟು ಪ್ರತಿಭಟನೆ
Spread the loveಹುಬ್ಬಳ್ಳಿ : ನಿನ್ನೆ ರಾತ್ರಿಯೇ ಹಳೇಹುಬ್ಬಳ್ಳಿ ದುರ್ಗದಬೈಲ್ ಸರ್ಕಲ್ ಬಳಿ ಸಂತೋಷ್ ಕೊಲೆ ಖಂಡಿಸಿ ಇಂದು ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆ ಎದುರು ಸಂತೋಷ ಸಂಬಂಧಿಗಳು ಹಾಗೂ ಜಂಗ್ಲಿಪೇಟೆ ನಿವಾಸಿಗಳು ಕಸಬಾಪೇಟ್ ಠಾಣೆ ಮುಂದೆ ಶವ ಇಟ್ಟು ಕೊಲೆಗಾರನಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
Read More »
Hubli News Latest Kannada News