Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 191)

ಹುಬ್ಬಳ್ಳಿ , ಧಾರವಾಡ

ಪ್ರಬುದ್ಧ ರಾಜಕಾರಣಿಯಾಗಿ ಯಡಿಯೂರಪ್ಪ ಏನು ಸಂದೇಶ ನೀಡಬೇಕು ಅದ್ನ ನೀಡಿದ್ದಾರೆ : ಮೂರುಸಾವಿರ ಮಠದ ಮಠಾಧೀಶ ಗುರುಸಿದ್ಧ ರಾಜಯೋಗೇಂದ್ರ ಮಹಾಸ್ವಾಮಿಗಳ ಹೇಳಿಕೆ

Spread the loveಹುಬ್ಬಳ್ಳಿ : ಪ್ರಬುದ್ಧ ರಾಜಕಾರಣಿಯಾಗಿ ಯಡಿಯೂರಪ್ಪ ಏನು ಸಂದೇಶ ನೀಡಬೇಕು ಅದ್ನ ನೀಡಿದ್ದಾರೆ. ಮುತ್ಸದಿ ರಾಜಕಾರಣಿಗೆ ಇರೋ ಬದ್ಧತೆ ಯಡಿಯೂರಪ್ಪ ಗೆ ಇದೆ ಎಂದು ಮೂರುಸಾವಿರ ಮಠದ ಮಠಾಧೀಶ ಗುರುಸಿದ್ಧ ರಾಜಯೋಗೇಂದ್ರ ಮಹಾಸ್ವಾಮಿಗಳ ಹೇಳಿದರು. ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡ್ತೇನೆ ಎಂಬ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದರು.ಯಡಿಯೂರಪ್ಪ ಹೇಳಿಕೆ ತುಂಬಾ ಬೆಲೆಯುಳ್ಳ ಮಾತು. ಅವರ ಮಾತಿನಿಂದ ರಾಜಕಾರಣಿ ಹೇಗಿರಬೇಕೆಂಬುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು.ಯಡಿಯೂರಪ್ಪ ಒಬ್ಬ ಒಳ್ಳೆ ರಾಜಕಾರಣಿ. ಕರ್ನಾಟಕದ …

Read More »

ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಂದು 8 ಜನ ಬಲಿ

Spread the loveಧಾರವಾಡ ಜಿಲ್ಲೆಯಲ್ಲಿ ಇಂದು 313 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 560 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 2941 ಹಾಗೂ ಇಂದು ಕರೊನಾ ಸೋಕಿನಿಂದ 8 ಜನ್ ಸಾವನ್ನಪ್ಪಿದ್ದಾರೆ .

Read More »

ಮಾನಸಿಕ ಅಸ್ವಸ್ಥ ಮಹಿಳೆ ಕಾಣೆ: ವಿದ್ಯಾನಗರದಲ್ಲಿ ಘಟನೆ

Spread the loveಹುಬ್ಬಳ್ಳಿ: ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಮಧ್ಯಾಹ್ನದ ಸಮಯದಲ್ಲಿ ವಿದ್ಯಾನಗರದ ಶಿವ ನಿಲಯ ಪಿಜಿಯಿಂದ ಹೋರ ಹೋಗಿ ಕಾಣೆಯಾಗಿದ್ದಾರೆ. ಗೌರಮ್ಮ ಗುರುಬಸಪ್ಪ ಹರವಿ(65) ಎಂಬುವವರೇ ಕಾಣೆಯಾಗಿದ್ದು, ಮನೆಯಿಂದ ಹೋಗುವಾಗ ಹಳದಿ ಬಣ್ಣದ ಸೀರೆಯನ್ನು ಉಟ್ಟಿದ್ದು, ಯಾರಿಗಾದರೂ ಈ ಮಹಿಳೆಯು ಕಾಣಿಸಿಕೊಂಡಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ದೂರವಾಣಿ ಸಂಖ್ಯೆ +918073350278, 8722646108 ಮಾಹಿತಿ ನೀಡಬೇಕೆಂದು ಪ್ರಕಟಣೆ ತಿಳಿಸಿದೆ.

Read More »
[the_ad id="389"]