Spread the loveಹುಬ್ಬಳ್ಳಿ : ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆವರಣದ ತುಂಬ ಇವತ್ತು ಸ್ವಚ್ಚವಾದ ರಸ್ತೆ ಎಲ್ಲೇಡೆ ಕ್ರಿಮಿನಾಶಕ ಪೌಡರ್ ಸಿಂಪಡಣೆ ಜೊತೆ ಸುವ್ಯವಸ್ಥಿತವಾದ ವಾತಾವರಣ ಆಸ್ಪತ್ರೆಗೆ ಬರೋ ರೋಗಿ ಹಾಗೂ ಸಾರ್ವಜನಿಕರಿಗೆ ದರ್ಶನವಾಯ್ತು. ಹೌದು ! ಕುಂದಗೋಳ ತಾಲೂಕ ಆಸ್ಪತ್ರೆಯಲ್ಲಿ ಇಷ್ಟೇಲ್ಲಾ ನೈರ್ಮಲ್ಯ ವಾತಾವರಣ ಒಂದೇ ದಿನದಲ್ಲಿ ಕಾಣಲು ಮುಖ್ಯ ಕಾರಣ ತಾಲೂಕು ಆಸ್ಪತ್ರೆ ಆವರಣದಲ್ಲಿ ಎಮ್.ಆರ್.ಪಿ.ಎಲ್ ಕಂಪನಿಯ ಪ್ರತಿ ನಿಮಿಷಕ್ಕೆ 500 ಲೀಟರ್ ಸಾಮರ್ಥ್ಯದ ಆಕ್ಸಿಜನ್ ದ್ರವ …
Read More »ಸಸಿ ನೆಟ್ಟು, ಬಸ್ಸುಗಳ ಹೊಗೆ ತಪಾಸಣೆ ಕೈಗೊಳ್ಳುವ ಮೂಲಕ ಸಾರಿಗೆ ಸಂಸ್ಥೆಯಲ್ಲಿ ಪರಿಸರ ದಿನಾಚರಣೆ
Spread the loveವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುಬ್ಬಳ್ಳಿ ಗ್ರಾಮಾಂತರ ವಿಭಾಗದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಾಗೂ ಬಸ್ಸುಗಳ ತಪಾಸಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹುಬ್ಭಳ್ಳಿ ಗ್ರಾಮಾಂತರ 2 ನೇ ಘಟಕದಲ್ಲಿ ಸಸಿ ನೆಟ್ಟು ಬಸ್ಸಿನ ಹೊಗೆ ತಪಾಸಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ ಮಾತನಾಡಿ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಎಲ್ಲಾ ಡಿಪೋಗಳು ಮತ್ತು ಬಸ್ ನಿಲ್ದಾಣಗಳಲ್ಲಿರುವ ಖಾಲಿ …
Read More »ಹುಬ್ಬಳ್ಳಿ ಫ್ಕೈಓವರ್ ರಸ್ತೆ ಕಾರ್ಯ ತ್ವರಿತಗೊಳಿಸಿ: ಕೇಂದ್ರ ಸಚಿವ ಪ್ರಲ್ಹಾದ ಜೋಷಿ
Spread the loveಹುಬ್ಬಳ್ಳಿಯ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ನಿರ್ಮಿಸಲು ನಿರ್ಧರಿಸುವ ಫ್ಲೈ ಓವರ್ ರಸ್ತೆ ಕಾಮಗಾರಿ ಸಂಬಂಧಿತ ಕಾರ್ಯಗಳನ್ನು ಚುರುಕುಗೊಳಿಸಬೇಕು ಎಂದು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಸೂಚಿಸಿದರು. ಈ ಕುರಿತು ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು,ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೂಪಿಸಿದ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ಹಾಗೂ ನಗರದ ಫ್ಲೈಓವರ್ ರಸ್ತೆ ಕಾಮಗಾರಿಗಳನ್ನು ಯಾವುದೇ ಅಡೆತಡೆಯಾಗದಂತೆ ನಿಗದಿಪಡಿಸಿದ ಅವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಬಿಆರ್ಟಿಎಸ್ ಮತ್ತು …
Read More »ಜಿಲ್ಲೆಯಲ್ಲಿ ಕೋವಿಡ್ ನಿರೋಧಕ ಲಸಿಕೆ ಅಭಾವವಿಲ್ಲ : ಸಚಿವ ಜಗದೀಶ್ ಶೆಟ್ಟರ್
Spread the loveಹುಬ್ಬಳ್ಳಿ : ಜಿಲ್ಲೆಯಾದ್ಯಂತ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಅಗತ್ಯತೆಯ ಮೇರೆಗೆ ಆದ್ಯತಾ ವಲಯದ ಪ್ರತಿಯೊಬ್ಬರಿಗೂ ಕೋವಿಡ್ ವ್ಯಾಕ್ಸಿನ್ ಲಭ್ಯವಿದೆ.ಲಸಿಕೆಯ ಅಭಾವವಿಲ್ಲ ಈ ಸೌಲಭ್ಯದಿಂದ ಯಾರೂ ವಂಚಿತರಾಗಬಾರದು ಎಂದು ಬೃಹತ್,ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಹೇಳಿದರು. ನಗರದ ಸರ್ಕ್ಯೂಟ್ ಹೌಸಿನಲ್ಲಿಂದು ನಡೆದ ಕೋವಿಡ್ ನಿರ್ವಹಣೆ ಪರಿಶೀಲನೆ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ನಮ್ಮ ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಲಸಿಕೆ ಒದಗಿಸಲು ಯಾವುದೇ ಕೊರತೆಯಿಲ್ಲ. …
Read More »
Hubli News Latest Kannada News