Spread the loveಜಿಲ್ಲೆಯಲ್ಲಿ ಉತ್ತಮ ರೀತಿಯಲ್ಲಿ ಕೋವಿಡ್ ನಿರ್ವಹಣೆ ಮಾಡಲಾಗುತ್ತಿದೆ. ವಿವಿಧ ಖಾಸಗಿ ಸಂಸ್ಥೆಗಳು ಸಹ ಜಿಲ್ಲಾಡಳಿತದ ಜೊತೆ ಕೈ ಜೋಡಿಸಿದ್ದು, ಅಗತ್ಯ ವೈದ್ಯಕೀಯ ಪರಿಕರಗಳನ್ನು ನೀಡುತ್ತಿದ್ದಾರೆ. ತೆಲಂಗಾಣ ರಾಜದ್ಯ ಸಿಕಂದರಾಬ್ ಪೊಲೀಸ್ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಹುಬ್ಬಳ್ಳಿ ಮೂಲದ ವಿಶ್ವನಾಥ್.ಸಜ್ಜನ ಹಾಗೂ ಅವರ ಗೆಳೆಯ ಬಳಗಿಂದ ಜಿಲ್ಲಾಡಳಿತಕ್ಕೆ 29 ಆಕ್ಸಿಜನ್ ಸಾಂದ್ರಕ, 3400 ಕೋವಿಡ್ ಕಿಟ್, 20 ಸಾವಿರ ಮಾಸ್ಕ್, 220 ಲೀಟರ್ ಸ್ಯಾನಿಟೈಜರ್ ಸೇರಿದಂತೆ ಕೋವಿಡ್ ರೋಗಿಗಳಿಗೆ …
Read More »ಪಶು ಇಲಾಖೆ ವತಿಯಿಂದ ಬಿಡಾಡಿ ಜಾನುವಾರುಗಳಿಗೆ ಮೇವು ಹಾಗೂ ಆಹಾರ
Spread the loveಹುಬ್ಬಳ್ಳಿ: ಧಾರವಾಡ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ನಗರದಲ್ಲಿನ ಬಿಡಾಡಿ ಜಾನುವಾರುಗಳಿಗೆ ಪಶು ಇಲಾಖೆಯಿಂದ ಇಂದು ಮೇವು ಹಾಗೂ ಆಹಾರ ನೀಡಲಾಯಿತು. ದಾನಿಗಳು ನೀಡುವ ಹಸಿ ಮೇವು, ಆಹಾರ ಪದಾರ್ಥಗಳನ್ನು ಪಶು ಇಲಾಖೆ ವತಿಯಿಂದ ಸಂಗ್ರಹಿಸಿ ಜಾನುವರುಗಳಿಗೆ ನೀಡಲಾಗುತ್ತಿದೆ. ಇದಕ್ಕಾಗೆ ನೇಮಿಸಿದ ವಾಹನಗಳಲ್ಲಿ ಪಶು ಇಲಾಖೆ ಸಿಬ್ಬಂದಿ ಹುಬ್ಬಳ್ಳಿ ನಗರದ ಬೀದಿ ಬೀದಿಗಳಿಗೆ ತೆರಳಿ ಪಶುಗಳಿಗೆ ಆಹಾರ ಹಂಚುತ್ತಿದ್ದಾರೆ. ಪ್ರಾಣಿಗಳಿಗೆ ಆಹಾರ ನೀಡ ಬಯಸುವ ಹುಬ್ಬಳ್ಳಿ ನಾಗರಿಕರು ಪಶುವೈದ್ಯಾಧಿಕಾರಿ ಹೆಚ್.ವೈ.ಹೊನ್ನಿನಾಯ್ಕರ್ …
Read More »ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ವಿಫಲ: ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ
Spread the loveಹುಬ್ಬಳ್ಳಿ : ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಸೋಂಕು ನಿರ್ವಹಣೆಗೆ ಸರ್ಕಾರ ಸರಿಯಾಗಿ ಸಿದ್ಧತೆಯನ್ನು ಮಾಡಿಕೊಂಡಿಲ್ಲ. ರಾಜ್ಯದಲ್ಲಿ ಆಕ್ಸಿಜನ್ ಬೆಡ್, ಐಸಿಯು ಬೆಡ್ಗಳು ಸಿಗದೆ ಸೋಂಕಿತರು ಪರದಾಡುವಂತಾಗಿದೆ. ಇದರಿಂದ ಸಾವುನೋವುಗಳು ಹೆಚ್ಚಾಗಿವೆ. ಇನ್ನೂ ಹೆಚ್ಚುತ್ತಲೇ ಇವೆ. ಯಾವ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕೋ ಆ ವ್ಯವಸ್ಥೆಯನ್ನೇ ಸರಿಯಾಗಿ ಮಾಡಿಲ್ಲ ಎಂದು ಸರ್ಕಾರವನ್ನು ದೂರಿದರು. …
Read More »ಪಿ ಎಸ್ ಐ ಇಂದ ಯುವಕನ ಮೇಲೆ ಅನಗತ್ಯ ಹಲ್ಲೆ ಆರೋಪ
Spread the loveಹುಬ್ಬಳ್ಳಿ : ಅಗತ್ಯ ವಸ್ತುಗಳ ಖರೀದಿಗೆ ಎ.ಟಿಎಮ್ ಗೆ ಹಣ ತರಲು ಹೋದ ಯುವಕನಿಗೆ, ಹಳೇಹುಬ್ಬಳ್ಳಿ ಪಿಎಸ್ ಐ ಲಾಠಿಯಿಂದ ಹಲ್ಲೆ ಮಾಡಿದ್ದಾರೆ ಎಂದು ಯುವಕನ ಕುಟುಂಬಸ್ಥರು ಗಂಭೀರವಾಗಿ ಆರೋಪ ಮಾಡಿದ್ದಾರೆ. ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಸುಖಾನಂದ ಶಿಂಧೆ ಹಳೆ ಹುಬ್ಬಳ್ಳಿ ನಿವಾಸಿ ರೆಹಮುತ್ ಕಾರತಗರ ಎಂಬಾತನಿಗೆ ಬೈಕ್ ನಿಲ್ಲಿಸಲಿಲ್ಲಾ ಎಂದು, ಲಾಠಿಯಿಂದ ಹಿಗ್ಗಾ ಮುಗ್ಗಾ ಥಳಿಸಿದ ಪರಿಣಾಮ, ಯುವಕ ತೀವ್ರವಾದ ರಕ್ತಸ್ರಾವವಾಗಿ ಖಾಸಗಿ ಆಸ್ಪತ್ರೆಗೆ …
Read More »