Spread the loveಹುಬ್ಬಳ್ಳಿ: ಧಾರವಾಡ ಜಿಲ್ಲೆಯ ವಿವಿಧ ತಾಲೂಕಿನ 20 ಗ್ರಾಮಗಳಲ್ಲಿ ಕೋವಿಡ್ ರೋಗಿಗಳಿಗಾಗಿ ಕಾಳಜಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮನೆಯಲ್ಲಿ ಪ್ರತ್ಯೇಕವಾಸದಲ್ಲಿ ಇದ್ದು ಆರೈಕೆ ಮಾಡಿಕೊಳ್ಳಾಗದ ಸೋಂಕಿತರನ್ನು ಗುರುತಿಸಿ, ಕಾಳಜಿ ಕೇಂದ್ರಗಳಿಗೆ ಕರೆ ತರಲಾಗುತ್ತಿದೆ. ಸೂಕ್ತ ವೈದ್ಯಕೀಯ ಚಿಕಿತ್ಸೆಯೊಂದಿಗೆ ಪೌಷ್ಟಿಕ ಆಹಾರವನ್ನು ನೀಡಲಾಗುವುದು. ಕಾಳಜಿ ಕೇಂದ್ರಗಳ ನಿರ್ವಹಣೆಗಾಗಿ 8 ಲಕ್ಷ ಹಣವನ್ನು ತಹಶೀಲ್ದಾರ್ಗಳಿಗೆ ನೀಡಲಾಗಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದರು. ಹುಬ್ಬಳ್ಳಿ ಸರ್ಕ್ಯೂಟ್ ಹೌಸ್ನಲ್ಲಿ ಇಂದು ಬೆಂಗಳೂರು …
Read More »ಹು–ಧಾ ಸೆಂಟ್ರಲ್ ಕಾಂಗ್ರೆಸ್ಗೆ ಸಮಿತಿ ಅಧ್ಯಕ್ಷರ ಬದಲಾವಣೆ ಹಿಂದೆ ಷಡ್ಯಂತ್ರ- ವಿದ್ಯಾನಗರದಲ್ಲಿ ಸಾಗರ ಹಿರೇಮನಿ ಆರೋಪ
Spread the loveಹುಬ್ಬಳ್ಳಿ: ಹುಬ್ಬಳ್ಳಿ– ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ನನ್ನ ಬದಲಾವಣೆಯಿಂದ ಕಾಣದ ಕೈವಾಡದಿಂದ ನನ್ನ ವಿರುದ್ಧ ಷಡ್ಯಂತ್ರ ನಡೆಸಲಾಗುತ್ತದೆ ಎಂದು ಕಾಂಗ್ರೆಸ್ ಯುವ ಮುಖಂಡ ಸಾಗರ ಹಿರೇಮನಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಹೇಳಿಕೆ ನೀಡುರುವ ಅವರು, ಸೆಂಟ್ರಲ್ ವಿಧಾನಸಭಾ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿದ್ದ ನಾನು ಪಕ್ಷದ ಹಿರಿಯ ನಾಯಕ ಮಾರ್ಗದರ್ಶನ ಹಾಗೂ ಜಿಲ್ಲಾ ಅಧ್ಯಕ್ಷರು ಸೇರಿದಂತೆ ಸ್ಥಳೀಯ ನಾಯಕರ …
Read More »ಮಹಿಳಾ ಮೋರ್ಚಾ ವತಿಯಿಂದ ಸ್ಯಾನಿಟೈಜ್ ಸಿಂಪಡಣೆ
Spread the loveಹುಬ್ಬಳ್ಳಿ;ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ವಾಡ೯ ನಂ 61 (73)ರ ಹಳೇ ಹುಬ್ಬಳ್ಳಿಯ ಪ್ರದೇಶದಲ್ಲಿ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ಪ್ರಭು ನವಲಗುಂದಮಠರವರ ಅಧ್ಯಕ್ಷತೆಯಲ್ಲಿ ಹಾಗೂ ಮಹೇಶ ಲಖಾಜನವರವರ ನೇತ್ರತ್ವದಲ್ಲಿ ಹು ಧಾ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಸ್ಯಾನಿಟೈಜನ್ನು ಸಿಂಪಡಿಸಲಾಯಿತು . ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಪ್ರತಿಭಾ ಪವಾರ್ ಮಾತನಾಡಿ, ಮಹಾಮಾರಿ ಕೋವೀಡ್ ನಿರ್ವಹಣೆಯಲ್ಲಿ ಎಲ್ಲರೂ ಸಹರಿಸಬೇಕು. ಇಂದು ಅತ್ಯಂತ …
Read More »ಅಕ್ರಮ ಮದ್ಯ ಸಾಗಿಸುತ್ತಿದ್ದವ ಪರಾರಿ ಪೊಲೀಸರಿಗೆ ಸಿಕ್ಕಿದ್ದು ಬರೀ ಮದ್ಯ ಮಾತ್ರ
Spread the loveಧಾರವಾಡ: ಲಾಕ್ಡೌನ್ ಹಿನ್ನಲೆ ಅದನ್ನೇ ಬಂಡವಾಳ ಮಾಡಿಕೊಂಡಿದ್ದ ಓರ್ವ ಯುವಕ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಯುವಕನನ್ನು ಅಬಕಾರಿ ಪೊಲೀಸರು ತಡೆದು ವಿಚಾರಣೆ ನಡೆಸುತ್ತಿದ್ದ ವೇಳೆ ಆ ಯುವಕ ಬೈಕ್ ಹಾಗೂ ಮದ್ಯದ ಬಾಕ್ಸ್ ಗಳನ್ನು ಬಿಟ್ಟು ಪರಾರಿಯಾಗಿರುವ ಘಟನೆ ಮರೇವಾಡ ಕ್ರಾಸ್ ಬಳಿ ನಡೆದಿದೆ . ಕೃತಿಕ್ ಸುಭಾಸ್ ಕಲಾಲ್ ವಯಾ (೩೦) ಎಂಬಾತನೇ ಪರಾರಿಯಾಗಿರುವ ಆರೋಪಿ ಯಾಗಿದ್ದಾನೆ . ಧಾರವಾಡ ತಾಲ್ಲೂಕು ಮರೇವಾಡ ಕ್ರಾಸ್ …
Read More »