Spread the loveಧಾರವಾಡ : ಜಿಲ್ಲೆಯಲ್ಲಿ ಉತ್ತಮ ರೀತಿಯಲ್ಲಿ ಮುಂಗಾರು ಮಳೆಯಾಗುತ್ತಿದ್ದು, ರೈತರು ಕೃಷಿ ಚಟುವಟಿಕೆ ಆರಂಭಿಸಿದ್ದಾರೆ. ಲಾಕ್ಡೌನ್ ಅವಧಿಯಲ್ಲೂ ಕೃಷಿ ಚಟುವಟಿಕೆಗಳಿಗ್ಗೆ ತೊಂದರೆಯಾಗದಂತೆ ಜಿಲ್ಲೆಯಲ್ಲಿ ಕ್ರಮಕೈಗೊಳ್ಳಲಾಗಿದೆ. ರೈತರಿಗೆ ಅನುಕೂಲವಾಗಲು ರೈತ ಸಂಪರ್ಕ ಕೇಂದ್ರ ಹಾಗೂ ಉಪ ಕೇಂದ್ರಗಳಲ್ಲಿ ಬಿತ್ತನೆ ಬೀಜಗಳನ್ನು ಪ್ರತಿದಿನ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆವರೆಗೆ ವಿತರಿಸಲು ಅವಕಾಶ ನೀಡಲಾಗಿದೆ. ರೈತರು ತಮ್ಮ ಗ್ರಾಮದ ಪಂಚಾಯತ ಅಭಿವೃದ್ಧಿ ಅಧಿಕಾರಿ ಮತ್ತು ಗ್ರಾಮಲೇಕ್ಕಾಧಿಕಾರಿಯಿಂದ ಈ ಕುರಿತು …
Read More »ಮಾಧ್ಯಮ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುವ 207 ಜನರಿಗೆ ಕೋವಿಡ್ ಲಸಿಕೆ
Spread the loveಹುಬ್ಬಳ್ಳಿ: ಸರ್ಕಾರ ಹಾಗೂ ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ಮಾಧ್ಯಮ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುವ 207 ಜನರಿಗೆ ಇಂದು ಹುಬ್ಬಳ್ಳಿ ಪತ್ರಕರ್ತರ ಭವನದಲ್ಲಿ ಕೋವಿಡ್ ಲಸಿಕೆ ನೀಡಲಾಯಿತು. ವಿದ್ಯುನ್ಮಾನ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುವ ವರದಿಗಾರರು, ವಿಡಿಯೋ ಜರ್ನಲಿಸ್ಟ್, ಮುದ್ರಣ ಮಾಧ್ಯಮದ ವರದಿಗಾರರು, ಉಪಸಂಪಾದಕರು, ಪೋಟೊ ಜರ್ನಲಿಸ್ಟ್, ಸಂಪಾದಕೀಯ, ಮುದ್ರಣ, ಜಾಹೀರಾತು ಸೇರಿದಂತೆ ಪತ್ರಿಕಾಲಯಗಳ ಕಚೇರಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಆದ್ಯತೆ ಮೇರೆಗೆ ಲಸಿಕೆ ಪಡೆದು ಕೊಂಡರು. 18 ರಿಂದ …
Read More »ಮೇ.27 ,28 ಹಾಗೂ 29 ಮೂರು ದಿನಗಳ ಕಾಲ ಕಿರಾಣಿ ,ಮಾಂಸ ಮಾರಾಟ ಅವಧಿ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ರವರೆಗೆ ವಿಸ್ತರಣೆ
Spread the loveಧಾರವಾಡ : ಕೊರೊನಾ ನಿಯಂತ್ರಿಸಲು ಕಠಿಣ ಲಾಕ್ಡೌನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಜನತೆಗೆ ಕಿರಾಣಿ , ಮಾಂಸದ ಪದಾರ್ಥಗಳನ್ನು ಪೂರೈಸಲು ಮೇ.27 ಗುರುವಾರ , ಮೇ.28 ಶುಕ್ರವಾರ ಹಾಗೂ ಮೇ.29 ಶನಿವಾರ ಈ ಮೂರು ದಿನಗಳ ಕಾಲ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ತಿಳಿಸಿದ್ದಾರೆ. ಹೆಚ್ಚು ಜನದಟ್ಟಣೆಯಾಗಬಾರದು ಎಂಬ ಉದ್ದೇಶದಿಂದ ಕಿರಾಣಿ ಹಾಗೂ ಮಾಂಸ ಮಾರಾಟದ ಸಮಯದ …
Read More »ಸಾಲದ ಸುಳಿಗೆ ಸಿಲುಕಿ, ಮನೆಯವರನ್ನು ಹೊರಹಾಕಿ ನೇಣಿಗೆ ಶರಣಾದ ವ್ಯಕ್ತಿ
Spread the loveಹುಬ್ಬಳ್ಳಿ : ಮನೆಯವರ ಜೊತೆ ಜಗಳವಾಡಿದ ವ್ಯಕ್ತಿಯೊಬ್ಬ ಮನೆಯಿಂದ ಎಲ್ಲರನ್ನು ಹೊರ ಹಾಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಳೇ ಹುಬ್ಬಳ್ಳಿಯ ಬೇಪಾರಿ ಪ್ಲಾಟ್ ನಲತಲಿ ನಡೆದಿದೆ ಅಮೀರ್ ಮಹ್ಮದಾಲಿ ಮನಿಯಾರ್ (28) ನೇಣಿಗೆ ಶರಣಾದ ವ್ಯಕ್ತಿ ನಿನ್ನೆ ರಾತ್ರಿ ಪತ್ನಿಯೊಂದಿಗೆ ಸಾಲದ ವಿಚಾರವಾಗಿ ಜಗಳ ಮಾಡಿದ್ದಾನೆ. ತಡರಾತ್ರಿ ಮಡದಿ, ಮಕ್ಕಳನ್ನು ಮನೆಯಿಂದ ಹೊರಹಾಕಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬದವರು ಹೇಳಿದ್ದಾರೆ. ಆದ್ರೆ …
Read More »