Spread the loveಧಾರವಾಡ : ಕೊರೊನಾ ನಿಯಂತ್ರಿಸಲು ಕಠಿಣ ಲಾಕ್ಡೌನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಜನತೆಗೆ ಕಿರಾಣಿ , ಮಾಂಸದ ಪದಾರ್ಥಗಳನ್ನು ಪೂರೈಸಲು ಮೇ.27 ಗುರುವಾರ , ಮೇ.28 ಶುಕ್ರವಾರ ಹಾಗೂ ಮೇ.29 ಶನಿವಾರ ಈ ಮೂರು ದಿನಗಳ ಕಾಲ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ತಿಳಿಸಿದ್ದಾರೆ. ಹೆಚ್ಚು ಜನದಟ್ಟಣೆಯಾಗಬಾರದು ಎಂಬ ಉದ್ದೇಶದಿಂದ ಕಿರಾಣಿ ಹಾಗೂ ಮಾಂಸ ಮಾರಾಟದ ಸಮಯದ …
Read More »ಸಾಲದ ಸುಳಿಗೆ ಸಿಲುಕಿ, ಮನೆಯವರನ್ನು ಹೊರಹಾಕಿ ನೇಣಿಗೆ ಶರಣಾದ ವ್ಯಕ್ತಿ
Spread the loveಹುಬ್ಬಳ್ಳಿ : ಮನೆಯವರ ಜೊತೆ ಜಗಳವಾಡಿದ ವ್ಯಕ್ತಿಯೊಬ್ಬ ಮನೆಯಿಂದ ಎಲ್ಲರನ್ನು ಹೊರ ಹಾಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಳೇ ಹುಬ್ಬಳ್ಳಿಯ ಬೇಪಾರಿ ಪ್ಲಾಟ್ ನಲತಲಿ ನಡೆದಿದೆ ಅಮೀರ್ ಮಹ್ಮದಾಲಿ ಮನಿಯಾರ್ (28) ನೇಣಿಗೆ ಶರಣಾದ ವ್ಯಕ್ತಿ ನಿನ್ನೆ ರಾತ್ರಿ ಪತ್ನಿಯೊಂದಿಗೆ ಸಾಲದ ವಿಚಾರವಾಗಿ ಜಗಳ ಮಾಡಿದ್ದಾನೆ. ತಡರಾತ್ರಿ ಮಡದಿ, ಮಕ್ಕಳನ್ನು ಮನೆಯಿಂದ ಹೊರಹಾಕಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬದವರು ಹೇಳಿದ್ದಾರೆ. ಆದ್ರೆ …
Read More »ಬೇಕಾಬಿಟ್ಟಿ ಓಡಾಡುತ್ತಿದ್ದ ಯುವಕರಿಗೆ ಬಿಸಿ ಮುಟ್ಟಿಸಿದ ಪೊಲೀಸರು
Spread the loveಹುಬ್ಬಳ್ಳಿ : ಮಾತ್ರೆ ತರಲು ಬಂದಿದ್ದ ಮೂರು ಜನ ಯುವಕರನ್ನ ತಡೆದು ಇಬ್ಬರನ್ನ ಠಾಣೆಗೆ ಕರೆದೊಯ್ದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.. ಮಾತ್ರೆ ತರುವ ನೆಪದಲ್ಲಿ ಹುಬ್ಬಳ್ಳಿಯ ಕೋರ್ಟ್ ಸರ್ಕಲ್ ಬಳಿ ಅನಗತ್ಯವಾಗಿ ಓಡಾಡುತ್ತಿದ್ದ ಯುವಕರನ್ನ ತಡೆದ ಪೊಲೀಸರು ಬೇಕಾಬಿಟ್ಟಿ ಓಡಾಡದಂತೆ ಯುವಕರಿಗೆ ಎಚ್ಚರಿಕೆ ನೀಡಿದ್ರು..ಇನ್ನು 3 ಜನ ಬಂದಿದ್ದನ್ನ ಪ್ರಶ್ನಿಸಿ ಓರ್ವರಿಗೆ ಮಾತ್ರ ಅವಾಕಾಶ ವಿದ್ದು ಇನ್ನಿಬ್ಬರನ್ನ ಓಡಾಡದಂತೆ ಪ್ರಶ್ನಿಸಿ ಅವರನ್ನ ಠಾಣೆಗೆ ಕರೆದೊಯ್ದರು.
Read More »ಕಠಿಣ ಲಾಕ್ಡೌನ್ ಕುರಿತು ಚರ್ಚೆ
Spread the loveಹುಬ್ಬಳ್ಳಿ : ಧಾರವಾಡ ಜಿಲ್ಲೆಯಲ್ಲಿ ಕಠಿಣ ಲಾಕ್ಡೌನ್ ಮಾಡುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್, ಇಂದು ಹುಬ್ಬಳ್ಳಿ ಸರ್ಕ್ಯೂಟ್ ಹೌಸ್ನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದರು. ವಾರಂತ್ಯದ ಲಾಕ್ಡೌನ್ ಮಾದರಿಯಲ್ಲಿ ವಾರದ 5 ದಿನ ಕಠಿಣ ಲಾಕ್ಡೌನ್ ಮಾಡಿ ಗುರುವಾರ ಮತ್ತು ಶುಕ್ರವಾರ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿವ ಕುರಿತು ಸಚಿವರು ಸಲಹೆ ನೀಡಿದರು. …
Read More »
Hubli News Latest Kannada News