Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 202)

ಹುಬ್ಬಳ್ಳಿ , ಧಾರವಾಡ

ಕ್ರಿಕೆಟ್ ಆಡಬೇಡಿ ಎಂದಿದ್ದಕ್ಕೆ ಪಿಡಿಒ ಮೇಲೆ ಹಲ್ಲೆ ಮಾಡಿದ ಯುವಕ: ವಿಡಿಯೋ ವೈರಲ್

Spread the loveಧಾರವಾಡ : ಕ್ರಿಕೆಟ್ ಆಡಬೇಡಿ, ಮಾಸ್ಕ್ ಹಾಕಿಕೊಳ್ಳಿ ಎಂದು ತಿಳಿ ಹೇಳಿದ್ದಕ್ಕೆ ಗ್ರಾಮ ಪಂಚಾಯತಿ ಪಿಡಿಒ ಮೇಲೆ ಯುವಕನೊಬ್ಬ ಹಲ್ಲೆ ಮಾಡಿದ ಘಟನೆ ಧಾರವಾಡ ಜಿಲ್ಲೆಯ ಹಳ್ಳಿಗೇರಿ ಗ್ರಾಮದಲ್ಲಿ ನಡೆದಿದೆ. ಹಳ್ಳಿಗೇರಿ ಗ್ರಾಮ ಪಂಚಾಯತಿ ಪಿಡಿಒ ಮೃತ್ಯುಂಜಯ ಮೆಣಸಿನಕಾಯಿ ಎಂಬುವವರೇ ಹಲ್ಲೆಗೊಳಗಾದ ವ್ಯಕ್ತಿ. ಗ್ರಾಮದ ಮೈದಾನದಲ್ಲಿ ಕೆಲ ಯುವಕರು ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಕ್ರಿಕೆಟ್ ಆಡಬೇಡಿ. ಸೆಮಿ ಲಾಕ್ ಡೌನ್ ಇದೆ. ಮನೆಗೆ ಹೋಗಿ ಎಲ್ಲರೂ ಮಾಸ್ಕ್ …

Read More »

ಕೋವಿಡ್ ಹತ್ತಿಕ್ಕಲು ಕಾಂಗ್ರೆಸ್ ಪಕ್ಷ ಬೆಂಬಲ ಕೊಡದೆ ಟೂಲ್ ಕಿಟ್ ಮೂಲಕ ಜನರಿಗೆ ತಪ್ಪು ಸಂದೇಶ

Spread the loveಹುಬ್ಬಳ್ಳಿ : ಕೋವಿಡ್ ಹತ್ತಿಕ್ಕಲು ಕಾಂಗ್ರೆಸ್ ಪಕ್ಷದ ಬೆಂಬಲ ‌ಕೊಡದೇ ಟೂಲ್ ಕಿಟ್ ಮೂಲಕ ದೇಶದ ಅರಾಜಕತೆ ಮೂಲಕ ತಪ್ಪು ಸಂದೇಶ ಹರಡಿಸುತ್ತಿದೆ ಎಂದು ಶಾಸಕ ಅರವಿಂದ ಬೆಲ್ಲದ್ ಹರಿಹಾಯ್ದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಮತೀಯ ಸೌಹಾರ್ದ ಕೆಡಿಸುವ ಕಾರ್ಯ ಮಾಡುತ್ತಿದೆ. ಆದ್ದರಿಂದಲೇ ಕಾಂಗ್ರೆಸ್ ಅಧೋಗತಿಗೆ ತೆರಳಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೋವಿಡ್ ಸಂದಿಗ್ಧ ಸಂದರ್ಭದಲ್ಲಿ ಜನರ ಜೊತೆಗೆ ಇರುವ ಬದಲು …

Read More »

ಕೋವಿಡ್ ಸೆಂಟರ್ ನಲ್ಲಿ ಮೊಬೈಲ್ ಕಳ್ಳತನ: ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

Spread the loveಹುಬ್ಬಳ್ಳಿ : ಕೋವಿಡ್ ಸೆಂಟರ್‌ನಲ್ಲಿಯೇ ಮೊಬೈಲ್ ಕಳ್ಳತನ ಮಾಡಿರುವ ಘಟನೆಯೊಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಕೋವಿಡ್ ಸೆಂಟರ್ ನಲ್ಲಿ ನಡೆದಿದ್ದು, ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಇನ್ನೂ ಕಳ್ಳತನ ಮಾಡಿರುವ ದೃಶ್ಯ ಹಾಗೂ ಕಳ್ಳನ ಸಂಪೂರ್ಣ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಚಾಲಾಕಿ ಕಳ್ಳ ಅಟೆಂಡರ್ ಸೋಗಿನಲ್ಲಿ ಬಂದು ಮೊಬೈಲ್ ಕಳ್ಳತನ ಮಾಡಿದ್ದಾನೆ. ಕಿಮ್ಸ್ ಸಿಬ್ಬಂದಿಯ ಐವತ್ತು ಸಾವಿರ ಬೆಲೆಯುಳ್ಳ ಮೊಬೈಲ್ ಕಳ್ಳತನ ಮಾಡಿದ್ದಾನೆ. ತಮ್ಮ ಪ್ರಾಣವನ್ನು ಪಣಕಿಟ್ಟು …

Read More »

ಹಳೇ‌ ಪ್ಯಾಕೇಜ್ ಹಣವೇ ಇನ್ನೂ ಕೊಟ್ಟಿಲ್ಲ. ಹೊಸ‌ ಪ್ಯಾಕೇಜ್ ಬಗ್ಗೆ ನಂಬಿಕೆ ಇಲ್ಲ- ಶಾಸಕ ಅಬ್ಬಯ್ಯ ವ್ಯಂಗ್ಯ

Spread the loveಹುಬ್ಬಳ್ಳಿ: ಕಳೆದ ಬಾರಿಯ ವಿಶೇಷ ಪ್ಯಾಕೇಜ್​ ಅನುದಾನವೇ ಇನ್ನೂ ಅನೇಕ ಫಲಾನುಭವಿಗಳ ಕೈ ಸೇರಿಲ್ಲ. ಇನ್ನು ಈ ಬಾರಿಯ ಹೊಸ ಪ್ಯಾಕೇಜ್​ ಹಣ ಜನರಿಗೆ ಸಿಗುತ್ತದೆಂಬ ಯಾವುದೇ ವಿಶ್ವಾಸ- ನಂಬಿಕೆ ನಮಗಿಲ್ಲ ಎಂದು ಶಾಸಕ ಪ್ರಸಾದ ಅಬ್ಬಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊರೋನಾ 2ನೇ ಅಲೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಘೋಷಿಸಿರುವ 1250 ಕೋ. ರೂ.ಗಳ ವಿಶೇಷ ಆರ್ಥಿಕ ಪ್ಯಾಕೇಜ್​ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಕಳೆದ …

Read More »
[the_ad id="389"]