Spread the loveಹುಬ್ಬಳ್ಳಿ: ಕಿಮ್ಸ್ ಅನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯನ್ನಾಗಿ ಪರಿಗಣಿಸಿರುವುದರಿಂದ ಅಲ್ಲಿ ಕೋವಿಡ್ ಅಲ್ಲದ ( ನಾನ್ ಕೋವಿಡ್) ರೋಗಿಗಳಿಗೆ ಸೂಕ್ತ ಚಿಕಿತ್ಸೆ ದೊರಕದ ಹಿನ್ನೆಲೆಯಲ್ಲಿ ಪೂರ್ವ ಕ್ಷೇತ್ರದಲ್ಲಿನ 2 ಹೊಸ ಆಸ್ಪತ್ರೆಗಳನ್ನು ಸಾಮಾನ್ಯ ರೋಗ ತಪಾಸಣೆ ಆಸ್ಪತ್ರೆಯನ್ನಾಗಿ ಬಳಕೆ ಮಾಡಿಕೊಳ್ಳುವಂತೆ ಶಾಸಕ ಪ್ರಸಾದ ಅಬ್ಬಯ್ಯ ಅವರು ಮನವಿ ಮಾಡಿದ್ದಾರೆ. ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್ ಆವರಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಉನ್ನತ ಅಧಿಕಾರಿಗಳೊಂದಿಗಿನ ಕೋವಿಡ್-19 ನಿಯಂತ್ರಣ ಹಾಗೂ …
Read More »ಅನಗತ್ಯ ಓಡಾಟಕ್ಕೆ ಬ್ರೇಕ್ ಕಮೀಷನರ್ ಎಚ್ಚರಿಕೆ
Spread the loveಹುಬ್ಬಳ್ಳಿ : ಕೊರೊನಾ ತಡೆಗಟ್ಟಲು ರಾಜ್ಯ ಸರಕಾರ ಸಂಪೂರ್ಣವಾಗಿ ಲಾಕ್ ಡೌನ್ ನ್ ಮಾಡಿದರು ಸಹ, ಸಾರ್ವಜನಿಕರು ಯಾವುದೇ ಭಯವಿಲ್ಲದೇ ಓಡಾಟ ನಡಸಿರುವ ಹಿನ್ನೆಲೆಯಲ್ಲಿ, ಹು-ಧಾ ಪೊಲೀಸ್ ಕಮಿಷನರ್ ಲಾಬೂರಾಮ್ ಅವರು ಸ್ವತಃ ಫೀಲ್ಡಗಿಳಿದು ಬೈಕ್ ಹಾಗೂ ಕಾರ್ ಸಿಜ್ ಮಾಡಿ ಎಚ್ಚರಿಕೆ ನೀಡಿದರು. ಕೊರೊನಾ ತಡೆಗಟ್ಟಲು ರಾಜ್ಯ ಸರ್ಕಾರ ಪೋಲಿಸ್ ಇಲಾಖೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ, ಆದ್ದರಿಂದ ಸಾರ್ವಜನಿಕರ ಆರೋಗ್ಯ ಕಾಪಾಡಲು ರಾಜ್ಯವನ್ನು ಸಂಪೂರ್ಣವಾಗಿ ಲಾಕ್ ಡೌನ್ …
Read More »