Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 22)

ಹುಬ್ಬಳ್ಳಿ , ಧಾರವಾಡ

ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ

Spread the loveಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ಹುಬ್ಬಳ್ಳಿ : ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕೆಂದು ಆಗ್ರಹಿಸಿ ವಿವಿಧ ಹಿಂದೂ ಪರ ಸಂಘಟನೆಗಳಿಂದ ಹು-ಧಾ ಮಹಾನಗರ ಪಾಲಿಕೆ ಆವರಣದಲ್ಲಿಂದು ಪ್ರತಿಭಟನೆ ನಡೆಸಿದರು. ರಾಣಿಚೆನ್ನಮ್ಮ ಮೈದಾನ ಗಜಾನನ ಉತ್ಸವ ಸಮಿತಿ, ವಿಶ್ವ ಹಿಂದೂ ಪರಿಷತ್, ಬಜರಂಗ ದಳ, ಶ್ರೀರಾಮ ಸೇನೆ, ಹಿಂದೂ ಜಾಗರಣ ವೇದಿಕೆ ಸೇರಿದಂತೆ ವಿವಿಧ ಹಿಂದೂ …

Read More »

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡದಿದ್ದರೇ ಶೆಟ್ಟರ್ ಮನೆ ಮುಂದೆ ಪ್ರತಿಭಟನೆ : ಮುತಾಲಿಕ್

Spread the loveಹುಬ್ಬಳ್ಳಿ : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡದಿದ್ದರೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮನೆ ಮುಂದೆ ಇದೇ ದಿ. ೨೬ ರಂದು ಪ್ರತಿಭಟನೆ ಮಾಡಲಾಗುವುದು ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು. ನಗರದ ದುರ್ಗದಬೈಲ್ ನಲ್ಲಿ ಸಹಿ ಸಂಗ್ರಹ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಿಂದೂ ಪರ ಸಂಘಟನೆಗಳಿಂದ ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಗಡುವು ನೀಡಿದರೂ …

Read More »

ಮೃತನ ಶವ ತಗೆದುಕೊಂಡು ಹೋಗಲು ಆಗಮಿಸುತ್ತಿದ್ದ ಕ್ರೂಸರ್ ಗೆ ಖಾಸಗಿ ಬಸ್ ಡಿಕ್ಕಿ : ಇಬ್ಬರು ಸಾವು

Spread the loveಹುಬ್ಬಳ್ಳಿಯ ಕಿಮ್ಸನಲ್ಲಿ ಸಾವಿಗೀಡಾದ ವ್ಯಕ್ತಿಯೋರ್ವನ ಶವ ತೆಗೆದುಕೊಂಡು ಬರಲು ಹೊರಟಿದ್ದ ಕ್ರೂಸರ್ ವಾಹನಕ್ಕೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೆ ಮೃತಪಟ್ಟ ಘಟನೆ ಕಲಘಟಗಿ ತಾಲೂಕಿನ ರಾಮನಾಳ ಕ್ರಾಸ್ ಬಳಿ ನಡೆದಿದೆ. ಮೃತರು ಹಳಿಯಾಳ ತಾಲೂಕಿನ ನಂದಿಗಟ್ಟ ಗ್ರಾಮದವರು. ಕಿಮ್ಸ್ ನಲ್ಲಿ ಮೃತಪಟ್ಟ ವ್ಯಕ್ತಿ ಶದವ ತಗರದುಕೊಂಡು ಹೋಗಲು ಆಗಮಿಸುತ್ತಿದ್ದಾಗ ಕ್ರೂಸರ್ ವಾಹನಕ್ಕೆ ರಾಮನಾಳ ಕ್ರಾಸ್ ಬಳಿ ಸೀಬರ್ಡ್ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ …

Read More »

ಸಿಎಂ ಗೆ ಮನವಿ ಸಲ್ಲಿಸಲು ಬಂದು ಕುಸಿದು ಬಿದ್ದ ಮಹಿಳೆ

Spread the loveಹುಬ್ಬಳ್ಳಿ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲು ಬಂದಿದ್ದ ಮಹಿಳೆಯು ಕುಸಿದು ಬಿದ್ದ ಘಟನೆ ನಡೆಯಿತು. ಇಲ್ಲಿನ ಗೋಕುಲ ರಸ್ತೆ ಗಾಂಧಿನಗರ ನಿವಾಸಿ ಭಾರತಿ ಎಂಬುವರ ಮಗನು ಅನಾರೋಗ್ಯದಿಂದ ಬಳಲುತ್ತಿದ್ದು, ಆತನನ್ನು ಧಾರವಾಡದ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬನೇ ಮಗನಿದ್ದು, ನಾವು ಆರ್ಥಿಕವಾಗಿ ಬಡವರಿದ್ದು, ಹಣಕಾಸಿನ ಸಹಾಯ ಮಾಡಿ ಎಂದು ಕೋರಿ ಸಿಎಂ ಬಳಿ ಅಳಲು ತೋಡಿಕೊಳ್ಳಲು ಮಹಿಳೆ ಬಂದಿದ್ದರು. ಸಿಎಂ ಅವರು ಕಾರು ಹತ್ತಿ …

Read More »
[the_ad id="389"]