Spread the loveಹುಬ್ಬಳ್ಳಿ: ಆಪರೇಷನ್ ಕಮಲ ನೈಸರ್ಗಿಕವಾದ ಪ್ರಕ್ರಿಯೆ. ಚುನಾವಣೆ ಹತ್ತಿರ ಬಂದ ಹಾಗೇ ಬಿಜೆಪಿಯತ್ತ ಇತರ ಪಕ್ಷದವರು ಹರಿದುಬರಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ತಿಳಿಸಿದರು. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ಪ್ರಸ್ತುತವಾದ, ಜನಪರವಾದ, ಜನರ ಪಕ್ಷವಾದ ಪಕ್ಷವಾಗಿದೆ. ಬೇರೆ ಬೇರೆ ಪಕ್ಷಗಳು ಕೇವಲ ಕುಟುಂಬಕ್ಕೆ ಸೀಮಿತವಾಗಿ, ಎಲ್ಲೋ ಒಂದು ಕಡೆಗೆ ಬೆಳೆಯಲು ಪ್ರಜಾಪ್ರಭುತ್ವದ ತತ್ವ ಅಥವಾ ಅದರ …
Read More »ಜೈನ್ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿಯಲ್ಲಿ ವಿಶ್ವ ಪರಿಸರ ದಿನಾಚರಣೆ
Spread the loveಹುಬ್ಬಳ್ಳಿ : ವಿಶ್ವ ಪರಿಸರ ದಿನಾಚರಣೆಯನ್ನು ನಗರದ ಜೈನ್ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ಹುಬ್ಬಳ್ಳಿ, ಸಿವಿಲ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಜೂನ್ 09 ನೇ ತಾರೀಖಿನಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪರಿಸರ ದಿನಾಚರಣೆ ನಿಮಿತ್ಯ ಕಾಲೇಜು ಆವರಣದಲ್ಲಿ 100 ಸಸಿಗಳನ್ನು ನೆಡಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸಂಸ್ಥೆಯ ಪ್ರಾಂಶುಪಾಲರು ಡಾ. ಪ್ರಶಾಂತ್ ಬಣಕಾರ್ ರವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿಗಳಿಗಾಗಿ ಪರಿಸರ ಕಾಳಜಿ ಮೂಡಿಸಲು ಪೋಸ್ಟರ್ ಮೇಕಿಂಗ್ …
Read More »ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಗೆಲುವಿನ ವಿಶ್ವಾಸ್ ವ್ಯಕ್ತಪಡಿಸಿದ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ
Spread the loveಹುಬ್ಬಳ್ಳಿ: ಪಶ್ಚಿಮ ಶಿಕ್ಷಕರ ಕ್ಷೇತ್ರದ ಮತದಾರರು ಬದಲಾವಣೆ ಬಯಸಿದ್ದಾರೆ. ಈ ಬಾರಿ ನನ್ನ ಗೆಲುವು ಖಚಿತ ಎಂದು ಪಶ್ಚಿಮ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಸವರಾಜ ಗುರಿಕಾರ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯ ನಾಲ್ಕು ತಿಂಗಳ ಪೂರ್ವದಲ್ಲೇ ಕಾಂಗ್ರೆಸ್ ಪಕ್ಷ ನನ್ನ ಮೇಲೆ ನಂಬಿಕೆ ಇಟ್ಟು ಅಭ್ಯರ್ಥಿಯಾಗಿ ಘೋಷಣೆ ಮಾಡಿತ್ತು. ಈ ಕಾರಣದಿಂದ ಪಶ್ಚಿಮ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯಲ್ಲಿ …
Read More »ಕಟ್ಟೆ ಆಪ್ ಅಲ್ಲಿ ಬ್ಯಾಡ್ ಬ್ರೋ ಚಲನಚಿತ್ರ , ಜೂನ್ 18ಕ್ಕೆ ಬಿಡುಗಡೆ
Spread the loveಬ್ಯಾಡ್ ಬ್ರೋ ಚಿತ್ರವೂ ಬಿಡುಗಡೆಗೆ ಸಿದ್ದವಾಗಿದ್ದು , ಇದೇ ತಿಂಗಳು ಜೂನ್ 18 ರಂದು ಓಟಿಟಿ ಜಗತ್ತಿಗೆ ಕನ್ನಡಿಗರ ಕಟ್ಟೆ ಆಪ್ ಮೂಲಕ ಬಿಡುಗಡೆಯಾಗುತ್ತಿದೆ ಎಂದು ಚಿತ್ರದ ನಿರ್ದೇಶಕ ರಿಯಾಜ್ ಮೋಖಾಶಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಚಿತ್ರದ ಟ್ರೈಲರ್ ಜೂನ್ 13 ಸೋಮವಾರದಂದು ಟೀಮ್ ಹುಬ್ಬಳ್ಳಿ ಯೂಟ್ಯೂಬ್ ಸೇರಿದಂತೆ ಹಲವಾರು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗಲಿದೆ, ಚಿತ್ರದಲ್ಲಿ ಸಂತೋಷ್ ಚಿಕ್ಕಣ್ಣವರ್ , ಶ್ರೀನಿಧಿ ಪೂಜಾರ್ , ಶೃತಿ ಹಾಸನ್ …
Read More »