Spread the loveಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಹಾಡು ಹಗಲೇ ಮಗು ಕಳ್ಳತನವಾದ ಘಟನೆ ನಡೆದಿದ್ದು . ಕೈಯಲ್ಲಿದ್ದ 40 ದಿನದ ಹಸುಗೂಸನ್ನು ಕಳ್ಳತನವಾದ ಹಿನ್ನಲೆ ಹು-ಧಾ ಪೊಲೀಸ್ ಆಯುಕ್ತ ಲಾಬೂರಾಮ್ ಅವರು ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಕಿಮ್ಸ್ ಆಡಳಿತ ಅಧಿಕಾರಿಗಳಿಂದ ಘಟನೆ ಕುರಿತು ಮಾಹಿತಿ ಪಡೆಯುತ್ತಿದ್ದಾರೆ.
Read More »ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಹಾಡು ಹಗಲೇ ಮಗು ಕಳ್ಳತನ
Spread the loveಹುಬ್ಬಳ್ಳಿ : ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ಹಾಡು ಹಗಲೇ ಮಗು ಕಳ್ಳತನವಾದ ಘಟನೆ ನಡೆದಿದೆ. ಕೈಯಲ್ಲಿದ್ದ 40 ದಿನದ ಹಸುಗೂಸನ್ನು ಖದೀಮರು ಕದ್ದೊಯ್ದಿದ್ದಾರೆ. ಕುಂದಗೋಳದ ನೆಹರೂ ನಗರದ ಮಹಿಳೆ ಉಮ್ಮೇ ಜೈನಾಬ್ ಹುಸೇನ್ ಸಾಬ್ ಶೇಖ್ ಅವರ ಮಗು. ಮಗು ಕಳೆದುಕೊಂಡ ತಾಯಿ ಗೋಳಾಡುತ್ತಿದ್ದಾರೆ. ಕಳೆದ 10 ರಂದು ಮಗುವನ್ನ ಮಹಿಳೆ ಕಿಮ್ಸ್ ಗೆ ದಾಖಲಿಸಿದ್ದರು. ಇತ್ತೀಚೆಗೆ ಜನಿಸಿದ ಮಗುವಿನ ತೂಕ ಹೆಚ್ಚಿಸುವ ಉದ್ದೇಶದಿಂದ ಮಗುವನ್ನು ಕಿಮ್ಸ್ …
Read More »ವಿಧಾನ ಪರಿಷತ್ ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ : ಸಿಎಂ ಬೊಮ್ಮಾಯಿ ವಿಶ್ವಾಸ
Spread the loveಹುಬ್ಬಳ್ಳಿ : ವಿಧಾನ ಪರಿಷತ್ ನಾಲ್ಕು ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯ ಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೇ, ಅದರಂತೆ ವಿಧಾನ ಪರಿಷತ್ ಚುನಾವಣೆ ಪ್ರಚಾರ ನಡೆಯುತ್ತಿದೆ. ಇಂದು ನಾನು ಕೂಡಾ ಬೆಳಗಾವಿ, ಹುಬ್ಬಳ್ಳಿಯಲ್ಲಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲು ಬಂದಿದ್ದೇನೆ. ಇದುವರೆಗೆ ನಡೆದ ಚುನಾವಣೆ …
Read More »ಆಪರೇಷನ್ ಕಮಲ ನೈಸರ್ಗಿಕವಾದ ಪ್ರಕ್ರಿಯೆ : ಅಶ್ವಥ್ ನಾರಾಯಣ
Spread the loveಹುಬ್ಬಳ್ಳಿ: ಆಪರೇಷನ್ ಕಮಲ ನೈಸರ್ಗಿಕವಾದ ಪ್ರಕ್ರಿಯೆ. ಚುನಾವಣೆ ಹತ್ತಿರ ಬಂದ ಹಾಗೇ ಬಿಜೆಪಿಯತ್ತ ಇತರ ಪಕ್ಷದವರು ಹರಿದುಬರಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ತಿಳಿಸಿದರು. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ಪ್ರಸ್ತುತವಾದ, ಜನಪರವಾದ, ಜನರ ಪಕ್ಷವಾದ ಪಕ್ಷವಾಗಿದೆ. ಬೇರೆ ಬೇರೆ ಪಕ್ಷಗಳು ಕೇವಲ ಕುಟುಂಬಕ್ಕೆ ಸೀಮಿತವಾಗಿ, ಎಲ್ಲೋ ಒಂದು ಕಡೆಗೆ ಬೆಳೆಯಲು ಪ್ರಜಾಪ್ರಭುತ್ವದ ತತ್ವ ಅಥವಾ ಅದರ …
Read More »
Hubli News Latest Kannada News