Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 39)

ಹುಬ್ಬಳ್ಳಿ , ಧಾರವಾಡ

ವಾರ್ಡ ಸಮಿತಿ ರಚನೆ : ಅರ್ಜಿ ಸ್ವೀಕಾರ ಮೇ 15 ರವರೆಗೆ ಅವಧಿ ವಿಸ್ತರಣೆ

Spread the loveಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು 82 ವಾರ್ಡಗಳಲ್ಲಿ ವಾರ್ಡ ಸಮಿತಿಗಳನ್ನು ರಚಿಸಲು ಆಸಕ್ತ ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸ್ವೀಕರಿಸುವ ಅವಧಿಯನ್ನು ಸಾರ್ವಜನಿಕರ ಅಪೇಕ್ಷೆಯ ಮೇರೆಗೆ ಮೇ 15ರ ವರೆಗೆ ವಿಸ್ತರಿಸಲಾಗಿದೆ. ಆಸಕ್ತ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದು.ಹೆಚ್ಚಿನ ಮಾಹಿತಿ ಮಹಾನಗರಲಪಾಲಿಕೆ ವಲಯ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಮಹಾನಗರ ಪಾಲಿಕೆ ಹೆಚ್ಚುವರಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More »

ಹಳೇ ಹುಬ್ಬಳ್ಳಿ ಗಲಭೆ ಪೂರ್ವನಿಯೋಜಿತ ಘಟನೆ ಇದರಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ : ಮಾಜಿ ಸಿಎಂ ಜಗದೀಶ್ ಶೆಟ್ಟರ್

Spread the loveಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಗಲಭೆಯಲ್ಲಿ ಯಾವುದೇ ಪಕ್ಷದ ಮುಖಂಡರು ಭಾಗಿಯಾಗಿದ್ದರೂ ಕಾನೂನು ರೀತಿಯಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮಗಳನ್ನು ತೆಗೆದುಕೊಳ್ಳಬೇಕು. ಹುಬ್ಬಳ್ಳಿಯ ಶಾಂತಿಗೆ ದಕ್ಕೆಯನ್ನುಂಟು ಮಾಡಿದವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾದ್ಯಮ ವರದಿಗರರೊಂದಿಗೆ ಮಾತನಾಡಿದ ಅವರು,‌ ಸುಮಾರು ವರ್ಷಗಳಿಂದ ಯಾವುದೇ ಗಲಾಟೆ ಹಾಗೂ ಕೋಮುಗಲಭೆ ಇಲ್ಲದಿರುವ ಹುಬ್ಬಳ್ಳಿಯಲ್ಲಿ ಈಗ ಏಕಾಏಕಿ ಅಶಾಂತಿಯನ್ನು ಹುಟ್ಟು ಹಾಕಲಾಗಿದೆ. ಈ ಯಾವುದೇ ಪಕ್ಷದ …

Read More »

ಮಹೇಶ ಪಿಯು ಪರೀಕ್ಷಾ ಕೇಂದ್ರದಲ್ಲಿ ಡಾಗ್, ಬಾಂಬ್ ಸ್ಕ್ವಾಡ್ ಭೇಟಿನೀಡಿ ಪರಿಶೀಲನೆ

Spread the loveಹುಬ್ಬಳ್ಳಿ : ಕೆಲ ದಿನದ ಹಿಂದೆ ಬೆಂಗಳೂರಿನ ಕೆಲ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿಯೂ ಖಾಕಿ ಪಡೆ ಅಲರ್ಟ್ ಆಗಿದೆ. ಮಹೇಶ ಪಿಯು ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಡಾಗ್, ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವ ಖಾಕಿ ಪಡೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುತ್ತಿದೆ. ಇದೇ ಕೇಂದ್ರದಲ್ಲಿ ಅಭಿಷೇಕ್ ಹಿರೇಮಠ,‌ ಹಳೇ ಹುಬ್ಬಳ್ಳಿ ಗಲಭೆಯ ರೂವಾರಿಯಾಗಿದ್ದು, ಮತ್ತಷ್ಟು …

Read More »

ಕೊನೆಗೂ ಎಐಎಂಐಎಂ ಕಾರ್ಪೊರೇಟರ್ ನಜೀರ್ ಅಹ್ಮದ ಹೊನ್ಯಾಳ ಬಂಧನ

Spread the loveಹುಬ್ಬಳ್ಳಿ : ಕೊನೆಗೂ ಎಐಎಂಐಎಂ ಕಾರ್ಪೊರೇಟರ್ ನಜೀರ್ ಅಹ್ಮದ ಹೊನ್ಯಾಳ ಬಂಧನವಾಗಿದ್ದು. ಆರೋಗ್ಯ ತಪಾಸಣೆಗೆ ಪೋಲಿಸರು ಕರೆದುಕೊಂಡು ಹೋದರು. ಮಧ್ಯಾಹ್ನ ನಜೀರ್ ಅಹ್ಮದ್ ನನ್ನ ವಶಕ್ಕೆ ಪಡೆದಿದ್ದ ಖಾಕಿ ಪಡೆ ವಿಚಾರಣೆಯಲ್ಲಿ ನಜೀರ್ ಪಾತ್ರ ಕಂಡು ಬಂದ ಹಿನ್ನಲೆ ಆತನನ್ನ ಬಂಧಿಸಿದ್ದು. ಹುಬ್ಬಳ್ಳಿ ಕಿಮ್ಸ್ ಗೆ ಆರೋಗ್ಯ ತಪಾಸಣೆ ಪೊಲೀಸ್ ಬಿಗಿ ಭದ್ರತೆಯಲ್ಲಿ ಕಳುಹಿಸಲಾಯಿತು. ಆರೋಗ್ಯ ತಪಾಸಣೆ ಹೊಗುವಾಗ ತಮ್ಮ ಆಪ್ತರ ಬಳಿ ವಾಚ್ ಹಾಗೂ ಪರ್ಸ್ …

Read More »
[the_ad id="389"]