Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 5)

ಹುಬ್ಬಳ್ಳಿ , ಧಾರವಾಡ

ಕೂಷ್ಮಾ ಎಜ್ಯುಕೇಶನ್ ಸೊಸೈಟಿ ಮೂಲಕ ನರ್ಸಿಂಗ್ ಶಿಕ್ಷಣ : ಡಾ.ಅಭಿಷೇಕ ಪಾಟೀಲ್

Spread the loveಹುಬ್ಬಳ್ಳಿ: ಇಂದು ಆಧುನಿಕತೆಯ ನಡುವೆ ನಮ್ಮ ಭಾರತೀಯ ಸಂಸ್ಕೃತಿ ಕಣ್ಮರೆಯಾಗುತ್ತಿರುವ ದಿನಗಳಲ್ಲಿ ಇಲ್ಲೊಂದು ಕಾಲೇಜು ತನ್ನ ವಿದ್ಯಾರ್ಥಿಗಳಿಗೆ ವೇದಿಕ್ ಸಂಪ್ರದಾಯದಲ್ಲಿ ಶಪತ್ ಮಾಡಿಸಿ ವಿದ್ಯಾರ್ಥಿಗಳಲ್ಲಿ ನಮ್ಮ ಸಂಸ್ಕೃತಿಯ ತಿಳುವಳಿಕೆ ನೀಡುವ ಜತೆಗೆ ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸುವ ಕೆಲಸ ಮಾಡುತ್ತಿದೆ. ಹೌದು, ಕೂಷ್ಮಾ ಎಜ್ಯುಕೇಶನ್ ಸೊಸೈಟಿಯೇ ಈ ಕೆಲಸಕ್ಕೆ ಮುಂದಾಗಿದ್ದು, ನಗರದ ತಿಮ್ಮಸಾಗರದಲ್ಲಿನ ಹೊಸ ಕೋರ್ಟ್ ಹತ್ತಿರ ಕಳೆದ 2022 ಸೆಪ್ಟೆಂಬರ್ ತಿಂಗಳಿಂದ ಆರಂಭಗೊಂಡಿರುವ ಈ ಶಿಕ್ಷಣ …

Read More »

ಪರಶುರಾಮ ದಿವಾನದ ಅವರಿಗೆ 2023- 24 ನೇ ಸಾಲಿನ ವ್ಯಕ್ತಿ ಪ್ರಶಸ್ತಿ

Spread the loveಹುಬ್ಬಳ್ಳಿ: ದೇಶ ಕಾಯುವ ಯೋದರು ಸಾಕಷ್ಟು ವರ್ಷದಿಂದ ಗಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಪರುಶುರಾಮ್ ದಿವಾನದ ಅವರ ದೇಶ ಸೇವೆಯ ಜೊತೆಗೆ ಸಾಮಾಜಿಕ ಕಳಕಳಿ ಮತ್ತು ಸಮಾಜ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಸರ್ಕಾರವು ನಿನ್ನೆಯ ದಿನ ಬೆಂಗಳೂರಿನಲ್ಲಿ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಯೋದರಾದ ಪರಶುರಾಮ್ ದಿವಾನದ ಅವರಿಗೆ ವ್ಯಕ್ತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2023-24ನೇ ಸಾಲಿನ …

Read More »

ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು ಶುಭ ಕೋರುವವರು ಶ್ರೀ ರಾಜು ನಾಯಕವಾಡಿ

Spread the love  ಹುಬ್ಬಳ್ಳಿ: ಜ್ಞಾನದ ಅಂಧಕಾರ ಅಳಿಸಿ, ಅರಿವನು ಅರಳಿಸುವ ಹಣತೆಗಳು ಎಲ್ಲೆಲ್ಲೂ ಬೆಳಗಲಿ. ನಾವು ಹಚ್ಚುವ ದೀಪದ ಬೆಳಕಿನಿಂದ ನಮ್ಮೊಳಗಿನ ಅಜ್ಞಾನ, ಅವಿವೇಕ, ದುಷ್ಟ ಗುಣಗಳು ನಾಶವಾಗಿ, ಸದ್ಗುಣಗಳು ಹೆಚ್ಚಲಿ. ಈ ದೀಪಗಳ ಹಬ್ಬದಿಂದ ಎಲ್ಲಡೆ ಶಾಂತಿ, ಸಮೃದ್ಧಿ ನೆಲಸಲಿ. ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಈ ದೀಪಾವಳಿ ನಿಮ್ಮದಾಗಲಿ ಎನ್ನುತ್ತ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಶುಭ …

Read More »

ನ.17 ರಂದು ರಾಜಯೋಗ ಚಿತ್ರ ರಾಜ್ಯಾದ್ಯಂತ ತೆರೆಗೆ

Spread the loveಹುಬ್ಬಳ್ಳಿ : ರಾಜಯೋಗ ಚಿತ್ರ ಬರುವ 17 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಾಯಕ ನಟ ಧರ್ಮಣ್ಣ ಕಡೂರು ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಫ್ಯಾಮಿಲಿ ಮನರಂಜನೆ ರಾಜಯೋಗ ಚಿತ್ರವಾಗಿದ್ದು. ಚಿತ್ರದ ನಾಯಕಿಯಾಗಿ ನಿರೀಕ್ಷಾರಾವ್ ನಟಿಸಿದ್ದು. ಚಿತ್ರದ ಕಥೆ , ಚಿತ್ರಕಥೆ, ಸಹಿತ್ಯೆ, ಸಂಭಾಷಣೆ , ನಿರ್ದೇಶನವನ್ನು ಲಿಂಗರಾಜ ಉಚ್ಛಂಗಿದುರ್ಗ , ಚಿತ್ರದ ನಿರ್ಮಾಣವನ್ನು ಬಿ.ಆರ್ ಕುಮಾರ ಕಂಠೀರವ ಅವರು ಮಾಡಿದ್ದು. ಚಿತ್ರದಲ್ಲಿ 6 …

Read More »
[the_ad id="389"]