Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 51)

ಹುಬ್ಬಳ್ಳಿ , ಧಾರವಾಡ

ವಾಣಿಜ್ಯ ನಗರಿಯಲ್ಲಿ ಕಪಿಲ್ ದೇವ್ ಗೆ ಮುಗಿಬಿದ್ದ ಅಭಿಮಾನಿಗಳು

Spread the loveಹುಬ್ಬಳ್ಳಿ : ಭಾರತ ಕ್ರಿಕೆಟ್ ತಂಡದ ಮಾಜಿ‌ ನಾಯಕ ಕಪಿಲ್ ದೇವ್ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ್ದರು. ಕಪಿಲ್ ದೇವ್ ಅವರನ್ನು ನೋಡಿದ ಅಭಿಮಾನಿಗಳು ಅವರ ಜೊತೆ ಫೋಟೋ ತಗೆದುಕೊಳ್ಳಲು ಮುಗಿ ಬಿದ್ದ ಪ್ರಸಂಗ ‌ನಡೆಯಿತು. ಹೌದು. ನಗರದ ಟೈಕಾನ್ ಸಮಾವೇಶದಲ್ಲಿ “ಇವನಿಂಗ್ ವಿತ್ ಲೆಜೆಂಡ್ ” ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಗಮಿಸಿದ್ದರು. ನಗರದ ನವೀನ್ ಹೊಟೇಲ್ ಸಭಾಂಗಣಕ್ಕೆ ಆಗಮಿಸುತ್ತಿದಂತೆ ಅಭಿಮಾನಿಗಳು ಹಾಗೂ ಕ್ರಿಕೆಟ್ ಪ್ರೇಮಿಗಳು ಅವರನ್ನು ಸುತ್ತುವರೆದರು. …

Read More »

ಎಲಿಜೆಬೆತ್ ಶ್ರೀನಿವಾಸ ಪ್ಯಾಟ್ಟೋನ ನಾಯ್ಡು ಚಾರಿಟೇಬಲ್ ಟ್ರಸ್ಟ್ ಲೋಕಾರ್ಪಣೆ

Spread the loveಹುಬ್ಬಳ್ಳಿ : ಎಲಿಜೆಬೆತ್ ಶ್ರೀನಿವಾಸ ಪ್ಯಾಟ್ಟೋನ ನಾಯ್ಡು ಚಾರಿಟೇಬಲ್ ಟ್ರಸ್ಟ್ ಲೋಕಾರ್ಪಣೆ , ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಷ್ಯವೇತನ ವಿತರಣೆ ಹಾಗೂ ಸನ್ಮಾನ ಸಮಾರಂಭ ಶನಿವಾರ ಇಲ್ಲಿನ ಜಯಚಾಮರಾಜನಗರದ ಅನಂತ ರೆಸಿಡೆನ್ಸಿಯಲ್ಲಿ ನಡೆಯಿತು. ಸಮಾರಂಭಕ್ಕೆ ಹುಬ್ಬಳ್ಳಿಯ ಚಿನ್ಮಯ ಮಿಶನ್‍ನ ಆಚಾರ್ಯ ಪೂಜ್ಯ ಸ್ವಾಮಿ ಕೃತಾತ್ಮನಂದಜೀ ಮುಖ್ಯತಿಥಿಗಳಾಗಿ ಆಗಮಿಸಿದರು. ವಿಭವ ಇಂಡ್‍ಸ್ಟ್ರಿಸ್ ಸಿಇಓ ಹಾಗೂ ಅಧಮ್ಯ ಚೇತನ್ ಫೌಂಡೇಶನ್‍ನ ಚೇರ್ಮನ್ ನಂದಕುಮಾರ ಹಾಗೂ ಹುಬ್ಬಳ್ಳಿ ಮಜೇಥಿಯಾ ಫೌಂಡೇಶನ್‍ನ ಚೇರ್ಮನ್ ಜಿತೇಂದ್ರ …

Read More »

ಬಜೆಟ್ ಅಧಿವೇಶನ ಮುಗಿಯುತ್ತಿದ್ದ ಹಾಗೇ ಬಜೆಟ್‌ನ ಘೋಷಣೆಗಳ ಅನುಷ್ಠಾನಕ್ಕೆ ಸೂಚನೆ ನೀಡಲಾಗಿದೆ: ಸಿಎಂ ಬಸವರಾಜ್ ಬೊಮ್ಮಾಯಿ

Spread the loveಹುಬ್ಬಳ್ಳಿ : ಬರುವ ಮಾರ್ಚ 30 ರಂದು ಬಜೆಟ್ ಅಧಿವೇಶನವು ಮುಕ್ತಾಯವಾಗುತ್ತದೆ. ಈಗಾಗಲೇ ಬಜೆಟ್ ಘೋಷಣೆಗಳ ಕುರಿತಂತೆ ಸದನದಲ್ಲಿಯು ಚರ್ಚೆ ಮಾಡಲಾಗುತ್ತಿದೆ. ಹಾಗಾಗಿ ಬಜೆಟ್ ಅಧಿವೇಶನ ಮುಗಿಯುತ್ತಿದ್ದ ಹಾಗೇ ಬಜೆಟ್‌ನ ಎಲ್ಲ ಕಾರ್ಯಕ್ರಮಗಳ ಅನುಷ್ಠಾನಕ್ಕೆ ತರಲು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಅಧಿಕಾರಿಗಳಿ ಈ ಕುರಿತು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ನಗರದ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾನಾಡಿದ ಅವರು, ಬಜೆಟ್‌ನಲ್ಲಿ ಘೋಷಣೆಯಾದ ಎಲ್ಲ …

Read More »

ಧಾರವಾಡಕ್ಕೂ ಕಾಲಿಟ್ಟ ಮುಸ್ಲಿಂ ವ್ಯಾಪಾರಸ್ಥರ ನಿರ್ಬಂಧ ವಿವಾದ: ನುಗ್ಗಿಕೇರಿ ಶ್ರೀ ಆಂಜನೇಯ ದೇವಸ್ಥಾನದ ಬಳಿ ಮುಸ್ಲಿಂ ಅಂಗಡಿಗಳ ತೇರವಿಗೆ ಶ್ರೀ ರಾಮ ಸೇನೆ ಮನವಿ

Spread the love  ಧಾರವಾಡ: ಇಷ್ಟುದಿನ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಗೆ ಸೀಮಿತವಾಗಿದ್ದ ಹಿಂದೂ ದೇವಸ್ಥಾನದ ಬಳಿ ಮುಸ್ಲಿಂ ವ್ಯಾಪಾರಸ್ಥರಿಗೆ ನಿರ್ಬಂಧ ವಿವಾದವು, ಈಗ ಧಾರವಾಡ ಜಿಲ್ಲೆಗೂ ಕಾಲಿಟ್ಟಿದೆ. ಪ್ರಸಿದ್ಧ ಹಿಂದೂ ದೇವಸ್ಥಾನ ಬಳಿ ಇರುವ ಮುಸ್ಲಿಂ ಅಂಗಡಿಗಳ ತೇರವಿಗೆ ಒತ್ತಾಯಿಸಿ ಶ್ರೀರಾಮ ಸೇನೆಯ ಕಾರ್ಯಕರ್ತರು ಇಂದು ಧಾರವಾಡದಲ್ಲಿ ಪ್ರತಿಭಟನೆ ಮಾಡಿ, ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ ಸಲ್ಲಿಸಿದ್ದರು. ನಗರದ ಹೊರವಲಯದ ಕಲಘಟಗಿ ರಸ್ತೆಯ ಬಳಿ ಇರುವ ಪ್ರಸಿದ್ಧ ನುಗ್ಗಿಕೇರಿ …

Read More »
[the_ad id="389"]