Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 52)

ಹುಬ್ಬಳ್ಳಿ , ಧಾರವಾಡ

ರಾಜ್ಯ ಸರ್ವ ಜನಾಂಗದ ಶಾಂತಿ ತೋಟ ಹಾಳು ಮಾಡಬೇಡಿ: ಕುಮಾರಸ್ವಾಮಿ ಭಾವುಕ ಮಾತು

Spread the loveಹುಬ್ಬಳ್ಳಿ: ರಾಜ್ಯ ಹಾಗೂ ದೇಶ ಎಂಬುವುದು ಸರ್ವ ಜನಾಂಗದ ಶಾಂತಿಯ ತೋಟ‌. ಶಾಂತಿ ಕದಡಿಸಲು ಬಿಡಬೇಡಿ. ಸರ್ಕಾರ ಜನರದ್ದು, ಜನರನ್ನು ಕಾಪಡಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಸ್ಲಿಂ ವ್ಯಾಪಾರಸ್ಥರಿಗೆ ವ್ಯಾಪಾರ ಬ್ಯಾನ ಮಾಡಿ ಈ ರೀತಿ ವಾತವರಣದಿಂದ ಏನನ್ನು ಸಾಧನೆ ಮಾಡ್ತಿರಿ. ಅಧಿಕಾರಕ್ಕಾಗಿ ರಕ್ತದಕೋಳಿ ಅಡಬೇಕಾ..? ಸಾಮರಸ್ಯ ಕೆಡಿಸಿ ಬದುಕುವುದಾದ್ರು ಎಷ್ಟು ದಿನ..? ಎಂದು …

Read More »

ಹುಬ್ಬಳ್ಳಿಯಲ್ಲಿಯೂ ಸಹ ಜೇಮ್ಸ್ ಚಿತ್ರ ಎತ್ತಗಂಡಿಗೆ ಪುನೀತ್ ಅಭಿಮಾನಿಗಳಿಂದ ವಿರೋಧ

Spread the loveಹುಬ್ಬಳ್ಳಿಯಲ್ಲಿಯೂ ಸಹ ಜೇಮ್ಸ್ ಚಿತ್ರ ಎತ್ತಗಂಡಿಗೆ ಪುನೀತ್ ಅಭಿಮಾನಿಗಳಿಂದ ವಿರೋಧ ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿಯೂ ಸಹ ಜೇಮ್ಸ್ ಚಿತ್ರ ಎತ್ತಗಂಡಿಗೆ ದಿ‌. ಪುನೀತ್ ರಾಜಕುಮಾರ ಅಭಿಮಾನಿಗಳು ವಿರೋಧ ವ್ಯಕ್ತಪಡಿಸಿದರು. ನಗರದ ಅಪ್ಸರಾ ಮತ್ತು ಸುಧಾ ಥೇಟರ್ ಸೇರಿದಂತೆ ವಿವಿಧ ಮಾಲ್ ಗಳಲ್ಲಿನ ಮಲ್ಟಿಪ್ಲೆಕ್ಸ್ ನಲ್ಲಿ ಜೇಮ್ಸ್ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಹೀಗಿದ್ದೂ RRR ಚಿತ್ರಕ್ಕಾಗಿ ಸುಧಾ ಟಾಕೀಸ್ ನಲ್ಲಿ ಜೇಮ್ಸ್ ಚಿತ್ರವನ್ನು ಎತ್ತಗಂಡಿ ಮಾಡಲಾಗುತ್ತಿದೆ. ಈ …

Read More »

ಎಮ್ಮೆಗೆ ಡಿಕ್ಕಿ ಹೊಡೆದ ಬಿ ಆರ್ ಟಿಎಸ್ ಬಸ್: ಪ್ರಾಣಿಗಳ ಒಗ್ಗಟ್ಟು ಏನು ಎಂಬುದನ್ನು ತೋರಿಸಿದ ಪ್ರಾಣಿಗಳು

Spread the love ಹುಬ್ಬಳ್ಳಿ : ಬಿಆರ್ ಟಿಎಸ್ ಬಸ್ ಗುದ್ದಿದ ಪರಿಣಾಮ ಎಮ್ಮೆಯ ಕೊಂಬು ಮುರಿದಿರುವ ಘಟನೆ ನಗರ್ ಲ್ಯಾಮಿಂಗ್ಟನ್ ರಸ್ತೆ ಬಳಿ ನಡೆದಿದೆ. ಎಮ್ಮೆ ಮೇಯಿಸಲು ಹೊಡೆದುಕೊಂಡು ಹೋಗುತ್ತಿರುವಾಗ ವೇಗವಾಗಿ ಬಙದ ಬಿ ಆರ್ ಟಿಎಸ್ ಬಸ್ ಎಮ್ಮೆಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಎಮ್ಮೆಯ ಒಂದು ಕೊಂಬು ಕಿತ್ತು ಬಂದು ರಕ್ತ ಸುರಿಯಲಾರಂಭಿಸಿದೆ‌.‌ ಇದನ್ನು ಕಂಡ ಪಕ್ಕದ ಎಮ್ಮೆಗಳು ಬಸ್ ಸುತ್ತುವರೆದು ಬಸ್ ಗೆ ಪ್ರತಿರೋಧ ತೋರಿದ …

Read More »

ಸಮರ್ಥನಂ ಅಂಗವಿಕಲರ ಸಂಸ್ಥೆಯಿಂದ ಮಾರ್ಚ್ 26 ರಂದು ವಿಕಲಚೇತನರಿಗಾಗಿ ಉದ್ಯೋಗಮೇಳ

Spread the loveಹುಬ್ಬಳ್ಳಿ: ಧಾರವಾಡ ಸಮರ್ಥನಂ ಅಂಗವಿಕಲರ ಸಂಸ್ಥೆ ವತಿಯಿಂದ ಮಾ. ೨೬ ರಂದು ಬೆಳಗ್ಗೆ ೯ರಿಂದ ಮಧ್ಯಾಹ್ನ ೨ ಗಂಟೆವರೆಗೆ ಧಾರವಾಡ ಪಿ.ಬಿ ರಸ್ತೆ ಟೋಲ ನಾಕಾ ಹತ್ತಿರದ ಮಾಡರ್ನ ಹಾಲ್ ನಲ್ಲಿ ಯುವ ವಿಕಲಚೇತನರ ೨ ನೇ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ವ್ಯವಸ್ಥಾಪ ಕೃಷ್ಣ ಲಮಾಣಿ ಹೇಳಿದರು. ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ೨೫ ವರ್ಷ ದಿಂದ ವಿಕಲಚೇತರಿಗೆ ಉದ್ಯೋಗ, ನೆರವು …

Read More »
[the_ad id="389"]