Spread the loveಹುಬ್ಬಳ್ಳಿ : ಕುಂದಗೋಳ್ ತಾಲೂಕ ಯರಗುಪ್ಪಿ ಯಲ್ಲಿ ಹಿಂದೂ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಗಲ್ಲುಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಶ್ರೀರಾಮ್ ಸೇನಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ತಹಶೀಲ್ದಾರ್ ಕಚೇರಿ ಎದರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅತ್ಯಾಚಾರ ಕೃತ್ಯದಲ್ಲಿ ಇನ್ನು 4 ಜನರು ಪಾಲ್ಗೊಂಡಿದ್ದಾರೆ ಎಂದು ಮೃತ ಲಕ್ಷ್ಮಿ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಈ ಕುರಿತು ಸೂಕ್ತ ತನಿಖೆ ನಡೆಸಿ …
Read More »ಪ್ರತಿಭಟನೆ ವೇಳೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೀಪಾ ಗೌರಿ ಬಂಧನ
Spread the loveಹುಬ್ಬಳ್ಳಿ : ನಾಳೆ ಪ್ರತಿಭಟನೆ ನಡೆಸಲು ಪೂರ್ವಭಾವಿ ಸಭೆ ನಡೆಸಿದ ಬಿಜೆಪಿಗರಿಗೆ ಕಾಂಗ್ರೆಸ್ ಗುಲಾಬಿ ಹೂವು ನೀಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆಯಿತು ಆದಾಗ್ಯೂ ಕೆಲವು ಕಾರ್ಯಕರ್ತರು ಸಚಿವ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿದರು. ಪರಿಣಾಮ ಕೆಲಕಾಲ ಹೈಡ್ರಾಮಾ ಕೂಡಾ ನಡೆಯಿತು. ಆಗ ಪೋಲಿಸರು ಕಾರ್ಯಕರ್ತರನ್ನು ಬಂಧಿಸಿದರು. ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡುತ್ತಿದ್ದ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೀಪಾ ಗೌರಿಯನ್ನು ಎಳೆದು ಪೋಲಿಸ್ ವಾಹನಕ್ಕೆ ಹತ್ತಿಸಿದ …
Read More »ಸಚಿವ ಈಶ್ವರಪ್ಪ ವಿರುದ್ಧ ಪ್ರತಿಭಟನೆ ಮಾಡುತ್ತಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
Spread the loveಹುಬ್ಬಳ್ಳಿ : ಕಾಂಗ್ರೆಸ್ ಸೇರಿದಂತೆ ವಿವಿಧ ಸಂಘಟನೆಗಳು ಸಚಿವ ಈಶ್ವರಪ್ಪ ಅವರ ವಿರುದ್ಧ ಪ್ರತಿಭಟನೆ ಮಾಡುತ್ತಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿಂದು ಪ್ರತಿಭಟನೆ ನಡೆಸಿತು. ಕಾಂಗ್ರೆಸ್ ನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪ್ರತಿಕೃತಿ ದಹನ ಮಾಡಿ ಕಾಂಗ್ರೆಸ್ ವಿರುದ್ದ ಘೋಷಣೆ ಕೂಗಿ ಪ್ರತಿಭಟನಾಕಾರರು ತಮ್ಮ ಆಕ್ರೋಶ ಹೊರಹಾಕಿದರು. ಈ ವೇಳೆ ಮಾತನಾಡಿದ ಬಿಜೆಪಿ ಪ್ರಧಾನ …
Read More »ಹುಬ್ಬಳ್ಳಿಯಲ್ಲಿ ಅಜ್ಜ, ಅಜ್ಜಿ ಜೊತೆ ಓಲ್ಡ್ ಮಾಂಕ್ ಸಿನಿಮಾ ವೀಕ್ಷಿಸಿದ ಚಿತ್ರದ ನಟಿ ಆದಿತಿ
Spread the loveಹುಬ್ಬಳ್ಳಿ: ಕೆಲವೇಕೆಲ ನಿರ್ದೇಶಕರಿಗೆ ಮಾತ್ರವೇ ಇಡೀ ಸಿನಿಮಾದ ತುಂಬಾ ಹಾಸ್ಯರಸವನ್ನು ಪರಿಣಾಮಕಾರಿಯಾಗಿ ಜಿನುಗಿಸುವ ಕಲೆ ಸಿದ್ಧಿಸಿರುತ್ತದೆ. ಅಂಥವರ ಸಾಲಿನಲ್ಲಿ ಶ್ರೀನಿ ಕೂಡಾ ಸೇರಿಕೊಳ್ಳುತ್ತಾರೆ. ಈ ವಿಚಾರವನ್ನು ‘ಓಲ್ಡ್ ಮಾಂಕ್’ ಚಿತ್ರದ ಅಮೋಘ ಪ್ರದರ್ಶನವೇಸಾಕ್ಷೀಕರಿಸುವಂತಿದೆ. ಇದರೊಂದಿಗೆ ಶ್ರೀನಿ ಮತ್ತು ಆದಿತಿ ಪ್ರಭುದೇವಜೋಡಿಯೂ ಮಸ್ತಾಗಿರೋ ಕಥೆಯೊಂದಿಗೆ ಪ್ರೇಕ್ಷಕರ ಮನಗೆದ್ದಿದೆ. ಹೌದು, ಓಲ್ಡ್ ಮಾಂಕ್ ಈಗಾಗಲೇ ಪೋಸ್ಟರ್ ಹಾಗೂ ತನ್ನ ಟ್ರೈಲರ್ ನಲ್ಲೇ ಸಾಕಷ್ಟು ಸದ್ದು ಮಾಡಿತ್ತು. ಡಿಫರೆಂಟ್ ಟೈಟಲ್ …
Read More »