Spread the loveಚೆಂಬೆಳಕಿನ ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನದಿಂದ ಡಾ.ಚೆನ್ನವೀರ ಕಣವಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಕೆಸಿಡಿ ಆವರಣದಲ್ಲಿ ಇರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಳೆದ ಜನವರಿ 15 ರಿಂದ ಎಸ್ಡಿಎಂ ಆಸ್ಪತ್ರೆಗೆ ದಾಖಲಾಗಿ ಡಾ.ಕಣವಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆರಂಭದಲ್ಲಿ ಕೋವಿಡ್ ಸೋಂಕು ತಗುಲಿದ್ದರಿಂದ ಚಿಕಿತ್ಸೆ ನೀಡಿ, ಗುಣಮುಖಗೊಳಿಸಲಾಗಿತ್ತು. …
Read More »ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ ತನ್ನ ನಿಲುವನ್ನು ಸ್ಪಷ್ಟಪಡಿಸಲಿ : ಕೇಂದ್ರ ಸಚಿವ ಜೋಶಿ
Spread the loveಹುಬ್ಬಳ್ಳಿ : ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ನ ಯುವರಾಣಿ ಪ್ರಿಯಾಂಕ ಗಾಂಧಿ ಒಂದು ರೀತಿ ಹೇಳುತ್ತಾರೆ, ಜಮೀರ ಅಹ್ಮದ ಇನ್ನೊಂದು ರೀತಿ ಹೇಳುತ್ತಿದಾರೆ. ಈ ರೀತಿ ಏನೇನೊ ಹೇಳಿಕೆಗಳನ್ನು ನೀಡುವ ಮೂಲಕ ಮಕ್ಕಳಲ್ಲಿ ವಿಷಬೀಜ ಬಿತ್ತುವ ಕೆಲಸವನ್ನು ಕಾಂಗ್ರೆಸ ಮಾಡುತ್ತಿದೆ. ಆದ್ದರಿಂದ ಕಾಂಗ್ರೆಸ್ ಹಿಜಾಬ್ ವಿಚಾರದಲ್ಲಿ ತನ್ನ ನಿಲುವು ಏನೂ ಎಂಬುವುದನ್ಮು ಸ್ಪಷ್ಟಪಡಿಸಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಗ್ರಹಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ …
Read More »ಕೇಂದ್ರ ಬಜೆಟ್ ಸ್ವಾಗತಾರ್ಹ, ರಾಜ್ಯ ಬಜೆಟ್ ಬಗ್ಗೆ ಸಚಿವ ಮುನೇನಕೊಪ್ಪ ವಿಶ್ವಾಸ
Spread the loveಹುಬ್ಬಳ್ಳಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ದೇಶದ ಅಭಿವೃದ್ಧಿಗೆ ಪೂರಕವಾಗಿದ್ದು, ರಾಜ್ಯದ ಬಜೆಟ್ ಕೂಡ ಜನರಿಗೆ ವರವಾಗಲಿದೆ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಮ್ಮ ಪಕ್ಷದ ಸೂಚನೆ ಪ್ರಕಾರ ಎಲ್ಲಾ ಜಿಲ್ಲೆಗಳಲ್ಲಿ ಬಜೆಟ್ ಕುರಿತು ಸುದ್ದಿಗೋಷ್ಠಿ ಮಾಡುತ್ತಿದ್ದೇವೆ. ಕೋವಿಡ್ ಸಂಕಷ್ಟದಲ್ಲೂ ಸಹ ಆಹಾರದ ಕೊರತೆ ಆದಾಗಲು ದೇಶ ಮುನ್ನಡೆದಿದೆ. ಲಸಿಕೆಯನ್ನು ಕಂಡುಹಿಡಿದು …
Read More »ಹಿಜಾಬ್ ಬಗ್ಗೆ ಹಗುರವಾಗಿ ಮಾತಾನಾಡುವುದು ಬೇಡ: ಅಕ್ರಮ್ ಹಾಸನ್!
Spread the loveಹುಬ್ಬಳ್ಳಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಲಿರುವ 2022-23 ನೇ ಸಾಲಿನ ಬಜೆಟ್ ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಕನಿಷ್ಠ 10 ಸಾವಿರ ಕೋಟಿ ಮೀಸಲಿಡಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಸದಸ್ಯರಾದ ಅಕ್ರಮ್ ಹಾಸನ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಈ ಬಾರಿಯ ಬಜೆಟ್ ನಲ್ಲಿ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಬೇಕು. ಪ್ರಾಥಮಿಕ ಶಾಲೆಯಿಂದ ಹಿಡಿದು ಉನ್ನತ …
Read More »