Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 68)

ಹುಬ್ಬಳ್ಳಿ , ಧಾರವಾಡ

ಕೋವಿಡ್ ತಪಾಸಣಾ ವರದಿ ಪಡೆಯಲು ಸರಳ ವಿಧಾನ ಇಲ್ಲಿದೆ ನೋಡಿ

Spread the loveಹುಬ್ಬಳ್ಳಿ : ಕೋವಿಡ್ ನಿಯಂತ್ರಣಕ್ಕೆ ಹೆಚ್ಚು ಹೆಚ್ಚು ಜನರು ತಪಾಸಣೆಗೆ ಒಳಪಡುವುದು ಅಗತ್ಯವಾಗಿದೆ. ತಪಾಸಣೆ ಮಾಡಿಸಿಕೊಂಡ ವ್ಯಕ್ತಿಗಳು ವರದಿಗಳನ್ನು ಆನ್ ಲೈನ್ ಮೂಲಕ ಪಡೆಯುವ ವಿಧಾನಗಳನ್ನು ಐಸಿಎಂಆರ್ ಹಾಗೂ ಕನಾ೯ಟಕ ಸ್ಟೇಟ್ ಕೋವಿಡ್ ಪೋರ್ಟಲ್‌ಗಳು ಸರಳಿಕರಿಸಿವೆ. ಜಿಲ್ಲೆಯ ಜನ ಈ ವಿಧಾನಗಳ ಮೂಲಕ ತಮ್ಮ ತಪಾಸಣಾ ವರದಿಗಳನ್ನು ಪಡೆಯಲು ಜಿಲ್ಲಾಧಿಕಾರಿ ನಿತೇಶ ಕೆ ಪಾಟೀಲ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೋವಿಡ್ …

Read More »

ಪಾಲಿಕೆ ನೂತನ ಆಯುಕ್ತರಾಗಿ ಬಿ. ಗೋಪಾಲಕೃಷ್ಣ: ಸುರೇಶ ಇಟ್ನಾಳ ವರ್ಗಾವಣೆ

Spread the loveಹು-ಧಾ ಮಹಾನಗರ ಪಾಲಿಕೆ ಆಯುಕ್ತ ಹುದ್ದೆಯಿಂದ ಡಾ. ಸುರೇಶ ಇಟ್ನಾಳ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ನೂತನ ಆಯುಕ್ತರನ್ನಾಗಿ ಐಎಎಸ್ ಅಧಿಕಾರಿ ಡಾ.ಬಿ.ಗೋಪಾಲಕೃಷ್ಣ ಅವರನ್ನು ನಿಯೋಜನೆ ಮಾಡಲಾಗಿದೆ. ಹೌದು.. ಧಾರವಾಡದ ಹಿರಿಯ ಉಪವಿಭಾಗಾಧಿಕಾರಿ ಹುದ್ದೆಯಿಂದ ಎರಡು ದಿನದ ಹಿಂದಷ್ಟೆ ವರ್ಗಾವಣೆಯಾಗಿರುವ ಐಎಎಸ್ ಅಧಿಕಾರಿ ಡಾ. ಬಿ. ಗೋಪಾಲಕೃಷ್ಣ ಅವರನ್ನು ಪಾಲಿಕೆ ಆಯುಕ್ತ ಹುದ್ದೆಗೆ ನಿಯೋಜನೆಗೊಳಿಸಿ ಸಿಬ್ಬಂದಿ ಮತ್ತು ಆಡಳಿತ …

Read More »

ವಾಣಿಜ್ಯನಗರಿಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

Spread the loveಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸ್ವಾಮಿ ವಿವೇಕಾನಂದರ ಜಯಂತೋತ್ಸವದ ಸಂಭ್ರಮ ಎಲ್ಲೆಡೆಯೂ ಮನೆ ಮಾಡಿತ್ತು. ಯುವ ಸಂಘಟನೆಗಳು ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ವಿಶೇಷ ಗೌರವವನ್ನು ಸಲ್ಲಿಸಿದರು. ಹೌದು..ಇಂದು ಹುಬ್ಬಳ್ಳಿಯ ಸದ್ಗುರು ಸಿದ್ಧಾರೂಢರ ರೈಲ್ವೆ ನಿಲ್ದಾಣದ ಆವರಣದಲ್ಲಿರುವ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಸ್ವಾಮಿ ವಿವೇಕಾನಂದರ 156ನೇ ಜಯಂತಿಯ ಪ್ರಯುಕ್ತವಾಗಿ ಅಜೇಯ್ ಜೋಶಿ ಅಭಿಮಾನಿ ಬಳಗದಿಂದ ವಿಶೇಷ ಗೌರವ ಸಲ್ಲಿಸಲಾಯಿತು. ಯುವ ಪೀಳಿಗೆಗೆ ಸಾಕಷ್ಟು ಸಂದೇಶವನ್ನು ನೀಡುವ …

Read More »

ಶಾಸಕ ಪ್ರಸಾದ ಅಬ್ಬಯ್ಯರಿಗೆ ಕೊರೋನಾ ಸೋಂಕು ದೃಢ-1 ವಾರ ಕಾಲ ಹೋಂ ಕ್ವಾರಂಟೈನ್

Spread the loveಹು-ಧಾ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ 1 ವಾರಗಳ ಕಾಲ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಕೋವಿಡ್ ಸೋಂಕಿನಿಂದಾಗಿ 1 ವಾರ ಕಾಲ ಕ್ವಾರಂಟೈನಲ್ಲಿರುವುದರಿಂದ ಕ್ಷೇತ್ರದ ಭಾಂದವರು ಯಾರೂ ಸಹ ನನ್ನ ಮನೆಯತ್ತ ಬರಬಾರದೆಂದು ಹಾಗೂ ತಮ್ಮ ಯಾವುದೇ ಕೆಲಸ- ಕಾರ್ಯಗಳಿಗೆ ಪಾಲಿಕೆ ಆವರಣದಲ್ಲಿರುವ ಕಚೇರಿಗೆ ಭೇಟಿ ನೀಡಿ ಎಂದು ಮನವಿ ಮಾಡಿದ್ದಾರೆ. .

Read More »
[the_ad id="389"]